ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಪಲ್ಟಿ, ಸಾವಿನ ಸಂಖ್ಯೆ ಮೂರಕ್ಕೆ
ಶಿವಮೊಗ್ಗ ಲೈವ್.ಕಾಂ | 18 ಏಪ್ರಿಲ್ 2019 ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್, ಉಳ್ಳೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಪಲ್ಟಿಯಾಗಿದ್ದ ಬಸ್ಸಿನಡಿ ಹಲವು ಸಿಲುಕಿರುವ ಆತಂಕವಿತ್ತು. ಸ್ಥಳೀಯರು, ಪೊಲೀಸರ ನೆರವಿನಿಂದ ಪ್ರಯಾಣಿಕರ ರಕ್ಷಣಾ ಕಾರ್ಯ ನಡೆಯಿತು. ಹೊನ್ನಾವರದ ಕೀರ್ತನಾ (12), … Read more