ನಟ ದರ್ಶನ್‌ ಕೇಸ್‌, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್‌

-Renukaswamy-Case-Actor-Darshan-fan-Auto-Driver-jagdish-released-from-jail.

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗು ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ (Release). ಶೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು ದಿನ ತಡವಾಗಿ ಜೈಲಿನಿಂದ ಹೊರ ಬಂದಿದ್ದಾನೆ. ಆತನನ್ನು ಕರೆದೊಯ್ಯಲು ಕುಟುಂಬದವರು ಜೈಲು ಬಳಿ ಆಗಮಿಸಿದ್ದರು. ಜಗದೀಶ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ತಂಡದಲ್ಲಿದ್ದ. ಹಾಗಾಗಿ ಪ್ರಕರಣದಲ್ಲಿ ಜಗದೀಶ್‌ 6ನೇ ಆರೋಪಿಯಾಗಿದ್ದಾನೆ. ಇದನ್ನೂ ಓದಿ » ನಟ … Read more

ನಟ ದರ್ಶನ್‌ ಚಾಲಕ ಶಿವಮೊಗ್ಗ ಜೈಲಿಂದ ರಿಲೀಸ್‌, ಓಡೋಡಿ ಹೋಗಿ ಕಾರು ಹತ್ತಿದ ಆರೋಪಿ

Actor-Darshan-Car-Drivers-lakshman-released-from-Shimoga-Jail

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದ 12ನೇ ಆರೋಪಿ ಲಕ್ಷ್ಮಣ್‌ ಇವತ್ತು ಬಿಡುಗಡೆಯಾಗಿದ್ದಾನೆ (Released). ಮತ್ತೊಬ್ಬ ಆರೋಪಿಗೆ ಇವತ್ತೂ ಬಿಡುಗಡೆ ಭಾಗ್ಯವಿಲ್ಲವಾಗಿದೆ. ಜಗದೀಶ್‌ಗೆ ಬಿಡುಗಡೆ ಭಾಗ್ಯವಿಲ್ಲ ಪ್ರಕರಣದ 6ನೇ ಆರೋಪಿ, ಚಿತ್ರದುರ್ಗದ ಆಟೋ ಚಾಲಕ ಜಗದೀಶ್‌ ಅಲಿಯಾಸ್‌ ಜಗ್ಗು ಕೂಡ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಆತನಿಗು ಜಾಮೀನು ಮಂಜೂರಾಗಿದೆ. ಆದರೆ ಶೂರಿಟಿ ಸಿಗದ ಹಿನ್ನೆಲೆ ಜಗದೀಶ್‌ … Read more

ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

KARNATAKA-STATE-NEWS-UPDATE

STATE NEWS : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌, ಪವಿತ್ರಾಗೌಡ ಸೇರಿ ಆರು ಮಂದಿಯ ಜಾಮೀನು (Bail) ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠವು ನ.26ಕ್ಕೆ ಮುಂದೂಡಿದೆ. ಇವತ್ತು ವಿಚಾರಣೆ ವೇಳೆ ನಟ ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್‌ ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಕ್ಕೆ ಸಲ್ಲಿಸಿದರು. ಇದೇ ವೇಳೆ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪ್ರಸನ್ನ ಕುಮಾರ್‌ ಅವರ ಮೂಲಕ ಪೊಲೀಸ್‌ ಇಲಾಖೆ ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್‌ ಶೀಟ್‌ ಸಲ್ಲಿಸಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ … Read more