ನಟ ದರ್ಶನ್ ಕೇಸ್, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್
SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್ ಅಲಿಯಾಸ್ ಜಗ್ಗು ಇವತ್ತು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ (Release). ಶೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು ದಿನ ತಡವಾಗಿ ಜೈಲಿನಿಂದ ಹೊರ ಬಂದಿದ್ದಾನೆ. ಆತನನ್ನು ಕರೆದೊಯ್ಯಲು ಕುಟುಂಬದವರು ಜೈಲು ಬಳಿ ಆಗಮಿಸಿದ್ದರು. ಜಗದೀಶ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ತಂಡದಲ್ಲಿದ್ದ. ಹಾಗಾಗಿ ಪ್ರಕರಣದಲ್ಲಿ ಜಗದೀಶ್ 6ನೇ ಆರೋಪಿಯಾಗಿದ್ದಾನೆ. ಇದನ್ನೂ ಓದಿ » ನಟ … Read more