ಮಾರಿ ಜಾತ್ರೆಗೆ ಹೋಗಿ ಬಂದಾಗ ಇದ್ದ ಬೈಕು ಬೆಳಗಾಗುವುದರಲ್ಲಿ ನಾಪತ್ತೆ
SHIVAMOGGA LIVE NEWS | 27 ಮಾರ್ಚ್ 2022 ರಾತ್ರಿ ಮಾರಿಕಾಂಬ ಜಾತ್ರೆಗೆ ಹೋಗಿ ಬಂದಾಗ ಇದ್ದ ಬೈಕು ಬೆಳಗಾಗುವುದರಲ್ಲಿ ಕಳ್ಳತನವಾಗಿದೆ ಎಂದು ಶಿವಮೊಗ್ಗದ ಫೋಟೊಗ್ರಾಫರ್ ಒಬ್ಬರು ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇತನ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಆಲ್ಕೊಳ ಸಮೀಪದ ಆದಿ ಶಂಕರಚಾರ್ಯಾ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಚೇತನ್ ಅವರು ಮಾರ್ಚ್ 24ರಂದು ಕುಟಂಬ ಸಹಿತ ಕಾರಿನಲ್ಲಿ ಮಾರಿಜಾತ್ರೆಗೆ ತೆರಳಿ, ಪೂಜೆ ಮುಗಿಸಿ ರಾತ್ರಿ ಮರಳಿದ್ದರು. ಆಗ ತಮ್ಮ ಬೈಕು ಮನೆ … Read more