ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆದರ್ಶ ಇನ್ನಿಲ್ಲ

Press Trust Adarsh

ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022 ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಆದರ್ಶ (30) ಅವರು ಕಾಶಿಪುರದಲ್ಲಿ ಇರುವ ತಮ್ಮ ಮನೆಯಲ್ಲಿ ಕಳೆದ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಟುಂಬದವರು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆದರ್ಶ ಅವರು ಕೊನೆಯುಸಿರೆಳೆದಿದ್ದಾರೆ. ಸಂತಾಪ | ಆದರ್ಶ ಅವರ … Read more