ಶಿವಮೊಗ್ಗದಲ್ಲಿ ಕೆಂಪು ಪಟ್ಟಿ ಧರಿಸಿ ವಕೀಲರ ಪ್ರತಿಭಟನೆ, ಕಾರಣವೇನು?

Bar-Association-Protest-in-Shimoga

ಶಿವಮೊಗ್ಗ : ರಾಜ್ಯ ವಕೀಲರ (Advocates) ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತೋಳಿಗೆ ಕೆಂಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಕೀಲರು, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಏ.16ರಂದು ಪ್ರಕರಣವೊಂದರ ಚರ್ಚೆಗೆ ವಕೀಲ (Advocates) ಸದಾಶಿವರೆಡ್ಡಿ ಅವರ ಕಚೇರಿಗೆ ಬಂದಿದ್ದ ಇಬ್ಬರು, ಹಲ್ಲೆ ನಡೆಸಿದ್ದಾರೆ. ಅಲ್ಲದೆ … Read more

ಆಗಸ್ಟ್‌ 10ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು

Advocat-Saroja-Changolli-about-advocates-conference-in-Shimoga.

SHIMOGA, 7 AUGUST 2024 : ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆ.10ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10ಕ್ಕೆ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನ (Conference) ಹಮ್ಮಿಕೊಂಡಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷೆ ಸರೋಜ ಚಂಗೊಳ್ಳಿ ತಿಳಿಸಿದರು. ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ದಕ್ಷಿಣದ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ಮಹಿಳಾ ನ್ಯಾಯವಾದಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಹೈಕೋರ್ಟ್‌ ನ್ಯಾಯಮೂರ್ತಿ ನ್ಯಾ.ಶ್ಯಾಮ್‌ ಪ್ರಸಾದ್ … Read more

ಸುಸಜ್ಜಿತ ವಕೀಲರ ಭವನ ರೆಡಿ, ಉದ್ಘಾಟನೆಗೆ ದಿನಾಂಕ ನಿಗದಿ, ಯಾರೆಲ್ಲ ಭಾಗವಹಿಸುತ್ತಿದ್ದಾರೆ?

Sagara-Vakilara-Bhavana-press-meet-sagara

SHIVAMOGGA LIVE NEWS | 9 FEBRUARY 2024  SAGARA : 4.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ವಕೀಲರ ಭವನ ಫೆ.11ರಂದು ಲೋಕಾರ್ಪಣೆಗೊಳ್ಳಲಿದೆ. ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ ಕುಮಾರ್‌ ಅವರು ವಕೀಲರ ಭವನ ಉದ್ಘಾಟನೆ ಮಾಡಲಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲರ ಸಂಘದ ಉಪಾಧ್ಯಕ್ಷ ಹೆಚ್‌.ಆರ್.‍ಶ್ರೀಧರ್‌, ನ್ಯಾಯಮೂರ್ತಿ ಆರ್.ದೇವದಾಸ್‌ ಅಧ್ಯಕ್ಷ ವಹಿಸಲಿದ್ದಾರೆ. ಸಚಿವರಾದ ಹೆಚ್‌.ಕೆ.ಪಾಟೀಲ್‌, ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಹಾಲೇಖನಾಧಿಕಾರಿ … Read more

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಾಗರ ವಕೀಲರು ಗರಂ

240321 Sagara Advocates Protest in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ವಕೀಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಸಾಗರದ ಉಪ ವಿಭಾಗಾಧಿಕಾರಿಗೆ ವಕೀಲರು ಮನವಿ ಸಲ್ಲಿಸಿದ್ದಾರೆ. ಮಾರ್ಚ್ 31ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ವಕೀಲರೊಬ್ಬರ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಇದರ ವಿರುದ್ಧ ಕ‍ಠಿಣ ಕ್ರೈಗೊಳ್ಳಬೇಕು ಎಂದು ವಕೀಲರು ಆಗ್ರಹಿಸಿದರು. ಏನಿದು ಕೇಸ್? ಏನಂದಿದ್ದರು ಡಿಕೆಶಿ? ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ … Read more