ನ.13 ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ

SHIMOGA-NEWS-UPDATE

ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ (Rally) ನಡೆಯಲಿದೆ. ಈ ರ‍್ಯಾಲಿಗೆ ಜೂ.30 ರಿಂದ ಜು.10 ರವೆರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ವಿಕ್ಷಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ … Read more

ಮೂರು ಕ್ಯಾಟಗರಿಯಲ್ಲಿ ಅಗ್ನಿವೀರರ ನೇಮಕಾತಿ, ಆಸಕ್ತರು ಕೂಡಲೆ ನೋಂದಣಿಗೆ ಸೂಚನೆ

Shimoga-Jobs-General-Image

ಶಿವಮೊಗ್ಗ: ಬಾಂಬೆ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆ ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಹಾಗೂ ಅವರ ಅವಂಬಿತರಿಗಾಗಿ ಆಗಸ್ಟ್ 4 ರಿಂದ ಸೆಪ್ಟಂಬರ್ 4ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್) ಮತ್ತು ಅಗ್ನಿವೀರ್ (ಟ್ರೇಡ್‌ಮನ್ 8 ನೇ ಮತ್ತು 9 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ (Agniveer) ಸ್ಪೋರ್ಟ್ಸ್‌ಮನ್‌ (ಓಪನ್ ಕ್ಯಾಟಗರಿ) ಗೆ ನೇಮಕಾತಿ ನೆಡೆಯಲಿದೆ. ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ … Read more

ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?

Nehru-Stadium-Shimoga.webp

SHIMOGA, 12 AUGUST 2024 : ಆ.22 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ (rally) ನಡೆಸಲಾಗುತ್ತಿದೆ. 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿವೆ. ಈ ಕುರಿತು ಮಂಗಳೂರು ಸೇನಾ ನೇಮಕಾತಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಈ-ಮೇಲ್ ಮೂಲಕ ರವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ … Read more