ದೇಗುಲದ ಮುಂದೆ ಅನುಚಿತ ವರ್ತನೆ, ಧಾರ್ಮಿಕ ಭಾವನೆಗೆ ಧಕ್ಕೆ, ಎರಡು ಆಟೋ, ನಾಲ್ವರು ಯುವಕರ ವಿರುದ್ಧ ಕೇಸ್
ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2021 ಈದ್ ಮಿಲಾದ್ ಸಂದರ್ಭ ಮುಸ್ಲಿಂ ಯುವಕರ ಅನುಚಿತ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಗರ ತಾಲೂಕು ಇಕ್ಕೇರಿ ಅಘೋರೇಶ್ವರ ದೇವಸ್ಥಾನದ ಮುಂದೆ, ಎರಡು ಆಟೋದಲ್ಲಿ ಬಂದ ಯುವಕರ ಗುಂಪು, ಭಕ್ತರಿಗೆ ಅಡ್ಡಿಪಡಿಸಿದ್ದಾರೆ. ಆಟೋಗಳ ಮೇಲೆ ಧ್ವಜಗಳನ್ನು ಕಟ್ಟಿಕೊಂಡು, ಘೋಷಣೆಗಳನ್ನು ಕೂಗುತ್ತ ಅಡ್ಡಾದಿಡ್ಡಿ ಚಲಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೇವಸ್ಥಾನದ ಪಕ್ಕದ ಖಾಲಿ ಜಾಗದಲ್ಲಿ ಆಟೋಗಳನ್ನು ಅಜಾಗರೂಕವಾಗಿ … Read more