ಶಿವಮೊಗ್ಗದ ಕೃಷಿ ಮೇಳಕ್ಕೆ ಒಂದೇ ದಿನದಲ್ಲಿ 50,000ಕ್ಕೂ ಹೆಚ್ಚು ಜನರು, ಏನೇನಿದೆ ಮೇಳದಲ್ಲಿ?

Krushi Mela

ಶಿವಮೊಗ್ಗ: ನವುಲೆಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ನಾಲ್ಕು ದಿನ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ (Krushi Mela) ರೈತರಿಂದ ಉತ್ತಮ ಪ್ರತಿಕ್ರಿಯ ವ್ಯಕ್ತವಾಗಿದೆ. ಮೊದಲ ದಿವನೇ ಸುಮಾರು 50 ಸಾವಿರದಷ್ಟು ಜನರು ಕೃಷಿ ಮೇಳಕ್ಕೆ ಭೇಟಿ ನೀಡಿದ್ದರು ಎಂದು ಅಂದಾಜಿಸಲಾಗಿದೆ. ಕೃಷಿಯಲ್ಲಿನ ಆವಿಷ್ಕಾರಗಳು, ಸಂಶೋಧನೆ ಹಾಗೂ ತಾಂತ್ರಿಕತೆಗಳ ಬಗ್ಗೆ ರೈತರು ಮಾಹಿತಿ ಪಡೆದರು. ಮೇಳದಲ್ಲಿ ಆಹಾರ, ತಿಂಡಿ ಮಳಿಗೆಗಳು ಇದ್ದು, ಧಾರವಾಡ ಪೇಡೆ, ಬೆಳಗಾವಿಯ ಕುಂದಾ, ಮೇಲುಕೋಟೆಯ ಪುಳಿಯೊಗರೆ, … Read more

ಶಿವಮೊಗ್ಗದಲ್ಲಿ ನಾಲ್ಕು ದಿನ ಕೃಷಿ, ತೋಟಗಾರಿಕೆ ಮೇಳ, ದಿನಾಂಕ ಪ್ರಕಟ, ಏನೆಲ್ಲ ವಿಶೇಷತೆ ಇರಲಿದೆ?

Agriculture-University-Iruvakki-sagara-campus-board

ಶಿವಮೊಗ್ಗ: ‘ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ’ ಘೋಷವಾಕ್ಯದಡಿ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ (Agriculture) ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನ.7ರಿಂದ 10ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಆರ್‌.ಸಿ.ಜಗದೀಶ್‌, ಮೇಳದಲ್ಲಿ ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣ ಪ್ರದರ್ಶನ, ವಿಜ್ಞಾನಿಗಳು–ರೈತರೊಂದಿಗೆ ಸಂವಾದ ಮತ್ತು ವಿಚಾರ ಗೋಷ್ಠಿಯನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇಳದಲ್ಲಿ ಏನೇನೆಲ್ಲ ಇರಲಿದೆ? ಕೃಷಿ ಮತ್ತು ತೋಟಗಾರಿಕಾ … Read more

ಅಡಿಕೆ ಧಾರಣೆ | 19 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 21000 37669 ನ್ಯೂ ವೆರೈಟಿ 55589 57399 ಬೆಟ್ಟೆ 47599 65899 ರಾಶಿ 44669 60689 ಸರಕು 56109 84440 ಸಾಗರ ಮಾರುಕಟ್ಟೆ ಇತರೆ 27900 27900 ಶಿಕಾರಿಪುರ ಮಾರುಕಟ್ಟೆ ಚಾಲಿ 5500 5500 ‌ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ? Areca Price #news, #arecanut, #areca … Read more

ರೈತರೆ ಎಚ್ಚರ, ನಿಮ್ಮ ಮನೆ ಬಾಗಿಲಿಗು ಬರಬಹುದು ಇಂತಹ ವಂಚಕರು

Agriculture-News-Farmer

ತೀರ್ಥಹಳ್ಳಿ: ಕೆಲವು ಅನಾಮದೇಯ ವ್ಯಕ್ತಿಗಳು, ಗೊಬ್ಬರ ಕಂಪನಿಗಳು, ಸೊಸೈಟಿ ಹೆಸರಿನಲ್ಲಿ ರೈತರ ಮನೆ ಬಾಗಿಲಿಗೆ ಮೈಲುತುತ್ತ, ಕೀಟನಾಶಕ, ಜೈವಿಕ ಗೊಬ್ಬರಗಳನ್ನು (fake fertilizers) ರಿಯಾಯಿತಿ ದರದಲ್ಲಿ ಕೊಡುವುದಾಗಿ ರೈತರನ್ನು ವಂಚಿಸುತ್ತಿದ್ದಾರೆ. ಇಂತಹ ಯಾವುದೇ ಅನಧಿಕೃತ, ಕಳಪೆ ಗೊಬ್ಬರಗಳನ್ನು ಖರೀದಿಸಬೇಡಿ. ಅಧಿಕೃತ ಪರವಾನಗಿ ಹೊಂದಿದವರಿಂದ ಮಾತ್ರ ಖರೀದಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. #FarmerAlert #FakeProducts ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ರೈತರಿಗೆ ಸಹಾಯಧನ, ಅರ್ಜಿ ಸಲ್ಲಿಸಲು ಅವಕಾಶ, ಏನಿದು ಯೋಜನೆ?

Agriculture-News-Farmer

ತೀರ್ಥಹಳ್ಳಿ/ ಹೊಸನಗರ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನ (Subsidy) ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಉಚಿತವಾಗಿ ತಾಳೆ ಸಸಿ ವಿತರಿಸಿ, ನೆಟ್ಟ ಸಸಿಗಳ ನಿರ್ವಹಣೆಗೆ 3 ವರ್ಷಗಳವರೆಗೆ ಅವಕಾಶವಿರುತ್ತದೆ‌. ಹೊಸದಾಗಿ ತಾಳೆ … Read more

ನವುಲೆಯಲ್ಲಿ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವಕ್ಕೆ ಚಾಲನೆ, ಯಾರೆಲ್ಲ ಏನೆಲ್ಲ ಹೇಳಿದರು?

yuvajanotsava-at-agriculture-and-horticulture-university-in-Shimoga

SHIVAMOGGA LIVE NEWS, 3 JANUARY 2024 ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ (Agriculture) ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ 10ನೇ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವ ಯುವ ಸವಿಷ್ಕಾರ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಕಾರ್ಯಕ್ರಮ ಉದ್ಘಾಟಿಸಿದರು.   ಶಿಕ್ಷಣ ತಜ್ಞ ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ.ಪಿ.ಕೆ.ಬಸವರಾಜ ಯುವ ಸವಿಷ್ಕಾರದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಕೆಳದಿ ಶಿವಪ್ಪ ನಾಯಕ ಕೃಷಿ … Read more

ನವುಲೆಯಲ್ಲಿ 30 ದಿನ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ, ಹೆಸರು ನೋಂದಣಿ ಶುರು

Agriculture-University-Iruvakki-sagara-campus-board

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ (Bakery) ಘಟಕದಲ್ಲಿ ಜನವರಿ 6 ರಿಂದ ಫೆಬ್ರವರಿ 4ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ … Read more

ಶಿವಮೊಗ್ಗ ಜಿಲ್ಲೆಯ ರೈತರಿಗೆ ಆತಂಕ ಮೂಡಿಸಿದ ಚಂಡಮಾರುತ, ಆಗಿದ್ದೇನು?

cyclone-effect-on-agriculture-sector-in-shimoga

SHIVAMOGGA LIVE NEWS, 3 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ (Cyclone) ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗಿದೆ. ಚಂಡಮಾರುತ ದುರ್ಬಲವಾಗುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಮವಾರ ಮಳೆ, ರಾತ್ರಿಯು ಅಬ್ಬರ ಫೆಂಗಲ್‌ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ಶಿವಮೊಗ್ಗ ಮತ್ತು ಭದ್ರಾವತಿಯ ವಿವಿಧೆಡೆ ಮಳೆಯಾಗಿತ್ತು. ಜಿಲ್ಲೆಯಲ್ಲಿ ವಿವಿಧೆಡೆ ಕಳೆದ ರಾತ್ರಿ ಮಳೆಯಾಗಿದೆ. ಇವತ್ತೂ ಮೋಡ … Read more

ಬೆಂಬಲ ಬೆಲೆಗೆ ಭತ್ತ ಖರೀದಿ, ನ.15ರಿಂದ ರೈತರ ಹೆಸರು ನೋಂದಣಿ

Agriculture-News-Farmer

SHIMOGA, 14 NOVEMBER 2024 : ಕನಿಷ್ಠ ಬೆಂಬಲ ಬೆಲೆಗೆ 2.24 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು (Paddy) ರಾಜ್ಯದ ರೈತರಿಂದ ಖರೀದಿಸಲು ಕೇಂದ್ರ ಸರ್ಕಾರ ಆದೇಶಿಸಿದೆ. ಸಾಮಾನ್ಯ ಭತ್ತಕ್ಕೆ 2300 ರೂ., ಎ  ಗ್ರೇಡ್ ಭತ್ತಕ್ಕೆ 2320 ರೂ. ದರ ನಿಗದಿ ಮಾಡಿದೆ. ನ.15ರಿಂದ ನೋಂದಣಿ ಅರಂಭವಾಗಲಿದೆ. ರೈತರು ಕೃಷಿ ಇಲಾಖೆಯ ಫ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ರೈತರಿಂದ ಕನಿಷ್ಟ ಬೆಂಬಲ ಬೆಲೆಗೆ ಭತ್ತ ಖರೀದಿಸಲು … Read more

ಶಿವಮೊಗ್ಗದಲ್ಲಿ ಕೃಷಿ ಮೇಳಕ್ಕೆ ಚಾಲನೆ, ಯಾರೆಲ್ಲ ಏನೆಲ್ಲ ಹೇಳಿದರು?

Krushi mela in Shimoga Agriculture university

SHIMOGA NEWS, 18 OCTOBER 2024 : ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯದೊಂದಿಗೆ ಆರಂಭವಾಗಿರುವ ಮೂರು ದಿನದ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು (Krushi Mela) ಮುರುಘಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು. ನವುಲೆಯ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಮೇಳ ಆಯೋಜಿಸಲಾಗಿದೆ. ಇದೇ ವೇಳೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪ್ರಗತಿಪರ ರೈತರ ಯಶೋಗಾಥೆ ಪುಸ್ತಕ ಬಿಡುಗಡೆ ಮಾಡಿದರು. ಯಾರೆಲ್ಲ ಏನೆಲ್ಲ ಹೇಳಿದರು? ಮಲೆನಾಡಿನ ಕೃಷಿ ಸಮಸ್ಯೆಗಳತ್ತ ಸರ್ಕಾರ, ವಿಶ್ವವಿದ್ಯಾಲಯಗಳು, ವಿಜ್ಞಾನಿಗಳು … Read more