ವಾಯುಸೇನೆ ಅಧಿಕಾರಿ ಮಂಜುನಾಥ್‌ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್‌ ಮಾಹಿತಿ

Airforce-officer-manjunath-last-rites-a-hosanagara

SHIVAMOGGA LIVE NEWS, 9 FEBRUARY 2025 ಹೊಸನಗರ : ಉತ್ತರ ಪ್ರದೇಶದ ಆಗ್ರಾದಲ್ಲಿ ಹುತಾತ್ಮರಾದ ವಾಯುಸೇನೆ ವಾರಂಟ್‌ ಆಫೀಸರ್‌ ಸಿ.ಜಿ.ಮಂಜುನಾಥ್‌ (36) ಅವರ ಅಂತ್ಯಕ್ರಿಯೆ (Last Rites) ಹುಟ್ಟೂರು ಸಂಕೂರು ಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಇದಕ್ಕೂ ಮುನ್ನ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೂರು ಗ್ರಾಮದಲ್ಲಿ ಸಿ.ಜಿ.ಮಂಜುನಾಥ್‌ ಅವರ ಅಂತ್ಯಕ್ರಿಯೆ ನೆರವೇರಿತು. ಸಹೋದರನಿಂದ ಅಗ್ನಿಸ್ಪರ್ಶ ಸಂಕೂರಿನಲ್ಲಿ ಮನೆಯ ಆವರಣದಲ್ಲಿಯೆ ಸಿ.ಜಿ.ಮಂಜುನಾಥ್‌ ಅವರ … Read more

ಶಿವಮೊಗ್ಗದಲ್ಲಿ ವಾಯುಸೇನೆ ಅಧಿಕಾರಿ ಮಂಜುನಾಥ್‌ ಪಾರ್ಥೀವ ಶರೀರ, ಕಣ್ಣೀರಾದ ಪತ್ನಿ

Airforce-officer-Manjunath-body-brought-to-shimoga

SHIVAMOGGA LIVE NEWS, 9 FEBRUARY 2025 ಶಿವಮೊಗ್ಗ : ತರಬೇತಿ ವೇಳೆ ಪ್ಯಾರಾಚೂಟ್‌ ತೆರೆಯದೆ ಆಗಸದಿಂದ ಕೆಳಗೆ ಬಿದ್ದು ಹುತಾತ್ಮರಾದ ವಾಯುಪಡೆ (airforce) ವಾರಂಟ್‌ ಆಫೀಸರ್‌ ಜಿ.ಎಸ್‌.ಮಂಜುನಾಥ್‌ ಅವರ ಪಾರ್ಥೀವ ಶರೀರ ಶಿವಮೊಗ್ಗ ತಲುಪಿದೆ. ಹೊಳೆ ಬಸ್‌ ನಿಲ್ದಾಣದ ಬಳಿ ಬೆಕ್ಕಿನ ಕಲ್ಮಠದ ಬಳಿ ಜನಪ್ರತಿನಿಧಿಗಳು, ಶಿವಮೊಗ್ಗದ ನಾಗರಿಕರು ಮಂಜುನಾಥ್‌ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಅಗಲಿದ ಯೋಧನಿಗೆ ನಮನ ಸಲ್ಲಿಸಿದರು. ಹೊಸನಗರದತ್ತ ಪಾರ್ಥೀವ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಭೇಟಿ, ರನ್ ವೇ ಉದ್ದ, ಏರ್ ಪೋರ್ಟ್ ವೆಚ್ಚ ಮತ್ತಷ್ಟು ಹೆಚ್ಚಳ

191020 Yedyurappa Visit Shimoga Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2020 ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ  ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. VIDEO REPORT ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಆರಂಭದಲ್ಲಿ 2050 ಮೀಟರ್ ರನ್ ವೇ  … Read more