ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್ ಆಂಬುಲೆನ್ಸ್ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್
SHIVAMOGGA LIVE NEWS | 11 JANUARY 2024 SHIMOGA : ಎದೆ ನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್ ನಿವಾಸಿಯೊಬ್ಬರನ್ನು ಏರ್ ಆಂಬುಲೆನ್ಸ್ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೆ ಮೊದಲ ಬಾರಿ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಏರ್ ಆಂಬುಲೆನ್ಸ್ಗಾಗಿ ಬಳಸಿಕೊಳ್ಳಲಾಗಿದೆ. ಚೇತನ್ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್ ವೇಳೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಬೇಕಾಗಿತ್ತು. ಈ ಹಿನ್ನೆಲೆ … Read more