ಮಳೆ ನಡುವೆಯು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಚುರುಕು, ರನ್ ವೇ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಮಳೆಯ ನಡುವೆಯು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಿರುಸಾಗಿ ನಡೆಯುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ ಇವತ್ತು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಏರ್ಬಸ್ ವಿಮಾನಗಳು ಲ್ಯಾಂಡಿಂಗ್ ಆಗಲು ಅನುವಾಗುವಂತೆ, ರನ್ವೇ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ರಾಘವೇಂದ್ರ ಸೂಚಿಸಿದರು. ವಿಮಾನ ನಿಲ್ದಾಣದ ಪ್ಲಾನ್ ಹಿಡಿದು ರನ್ ವೇಗೆ ಜಾಗಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಂಸದ ರಾಘವೇಂದ್ರ, ಅಧಿಕಾರಿಗಳಿಂದ … Read more