ಹೊಸನಗರದಲ್ಲಿ ನೀರವ ಮೌನ, ಊರ ಮಗನನ್ನು ಕಳೆದುಕೊಂಡು ದುಃಖ, ಪ್ರಕರಣದ ತನಿಖೆಗೆ ಒತ್ತಾಯ

Airforce-officer-Manjunath-no-more

SHIVAMOGGA LIVE NEWS, 9 FEBRUARY 2025 ಹೊಸನಗರ : ಊರ ಮಗನನ್ನು ಕಳೆದುಕೊಂಡು ಗ್ರಾಮಸ್ಥರು ದಿಗ್ಭ್ರಮೆಗೊಂಡಿದ್ದಾರೆ. ವಾಯುಸೇನೆ ಅಧಿಕಾರಿ (Officer) ಜಿ.ಎಸ್‌.ಮಂಜುನಾಥ್‌ ಅಕಾಲಿಕ ಸಾವು, ಇಡೀ ಹೊಸನಗರವನ್ನು ಮೌನಕ್ಕೆ ದೂಡಿದೆ. ಮಾರಿಹಬ್ಬದ ಸಂಭ್ರಮದಲ್ಲಿದ್ದ ಊರು ಈಗ ಸೂತಕ ಹೊದ್ದು ಕೂತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ವೇಳೆ ಪ್ಯಾರಚೂಟ್‌ ತೆರೆಯದೆ ಆಗಸದಿಂದ ಬಿದ್ದು ವಾಯುಸೇನೆ ವಾರಂಟ್‌ ಆಫೀಸರ್‌ ಜಿ.ಎಸ್.ಮಂಜುನಾಥ್‌ ಶುಕ್ರವಾರ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರ ಈಗ ಹುಟ್ಟೂರು ಹೊಸನಗರದ ಸಂಕೂರು ಗ್ರಾಮಕ್ಕೆ ತರಲಾಗುತ್ತಿದೆ. ಈ … Read more

ವಾಯುಪಡೆ ಅಧಿಕಾರಿ ಮಂಜುನಾಥ್‌ ಸಾವು, ಹೊಸನಗರದಲ್ಲಿ ನಾಳೆ ಮೆರವಣಿಗೆ, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

IAF-OFFICER-MANJUNATH-house-at-hosanagara

SHIVAMOGGA LIVE NEWS, 8 FEBRUARY 2025 ಶಿವಮೊಗ್ಗ : ವಾಯುಪಡೆ ಅಧಿಕಾರಿ (Airforce) ಜಿ.ಎಸ್‌.ಮಂಜುನಾಥ್‌ ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೂರು ಗ್ರಾಮದಲ್ಲಿ ಅವರ ಮನೆ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಹೊಸನಗರದಿಂದ ಪಾರ್ಥೀವ ಶರೀರದ ಮೆರವಣಿಗೆ ನಡೆಯಲಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಸ್ಥಳೀಯ ಮುಖಂಡ ಮಂಜುನಾಥ ಸಣ್ಣಕ್ಕಿ, ವಾಯುಪಡೆ ಅಧಿಕಾರಿ ಜಿ.ಎಸ್.ಮಂಜುನಾಥ್‌ ಅವರ ಅಂತ್ಯಕ್ರಿಯೆ ಕುರಿತು ಮಾಹಿತಿ ನೀಡಿದರು. … Read more

BREAKING NEWS | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ

Second-Flight-Landed-at-Shimoga-Airport

SHIVAMOGGA LIVE NEWS | 23 FEBRURARY 2023 SHIMOGA : ಸೋಗನೆಯಲ್ಲಿನ ವಿಮಾನ ನಿಲ್ದಾಣಕ್ಕೆ ಇವತ್ತು ಇಂಡಿಯನ್ ಏರ್ ಫೋರ್ಸ್ನ (Airforce) ಎರಡನೆ ವಿಮಾನ ಆಗಮಿಸಿತ್ತು. ಬೆಳಗ್ಗೆ 11.30ರ ಹೊತ್ತಿಗೆ ವಿಮಾನವು ಶಿವಮೊಗ್ಗಕ್ಕೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ (Airforce) ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿಳಿದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್, ಏನಿದು? … Read more

ಶಿವಮೊಗ್ಗ ರನ್ ವೇ ಪರೀಕ್ಷಿಸಿದ ವಿಮಾನ, ದೆಹಲಿಯತ್ತ ಪಯಣ, ಹೇಗೆಲ್ಲ ಪರೀಕ್ಷೆ ನಡೆಯಿತು? | VIDEO

First-Flight-landed-in-Shimoga-Airport.

SHIVAMOGGA LIVE NEWS | 21 FEBRURARY 2023 SHIMOGA : ದೆಹಲಿಯಿಂದ ಬಂದ ವಾಯುಸೇನೆ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇ ಪರೀಕ್ಷೆ (Run Way Test) ನಡೆಸಿತು. ವಿವಿಧ ಬಗೆಯ ಲ್ಯಾಂಡಿಂಗ್, ಟೇಕ್ ಆಫ್ ಮಾಡಲಾಯಿತು. ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಾಯು ಸೇನೆಯ ಬೋಯಿಂಗ್ ವಿಮಾನಕ್ಕೆ ವಾಟರ್ ಸಲ್ಯೂಟ್ ನೀಡಲಾಯಿತು. ಕೆಲವು ಕ್ಷಣದ ಬಳಿಕ ವಿಮಾನ ಪುನಃ ಟೇಕ್ ಆಫ್ ಮಾಡಿತು. ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿಳಿದ ಮೊದಲ ವಿಮಾನಕ್ಕೆ … Read more