ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್ಗೆ ಜೀರೋ ಟ್ರಾಫಿಕ್, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್
ಶಿವಮೊಗ್ಗ: ಮಿದುಳು ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದಿಂದ ಮುಂಬೈಗ್ಗೆ ಏರ್ಲಿಫ್ಟ್ (Airlift) ಮಾಡಲಾಗಿದೆ. ಶಿವಮೊಗ್ಗದ ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೆ ಯುವತಿ ಇದ್ದ ಆಂಬುಲೆನ್ಸ್ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಗಾಂಧಿ ಬಜಾರ್ನ ಮಾನ್ಯಾ (21) ಎಂಬುವವರು ಮಿದುಳು ಜ್ವರದ ಚಿಕಿತ್ಸೆಗೆ ಶಿವಮೊಗ್ಗದ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮುಂಬೈನ್ ರಿಲಯನ್ಸ್ ಆಸ್ಪತ್ರೆಗೆ ದಾಖಲು ಮಾಡಲು ಕರೆದೊಯ್ಯಲಾಗಿದೆ. ವಿಮಾನ ನಿಲ್ದಾಣಕ್ಕೆ ಜೀರೋ ಟ್ರಾಫಿಕ್ ಮಾನ್ಯಾ ಅವರನ್ನು ತುರ್ತಾಗಿ ಕರೆದೊಯ್ಯಬೇಕಿದ್ದರಿಂದ ಅವರ … Read more