ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಹೆಲ್ತ್‌ ಹಿಂಟ್ಸ್‌ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳನ್ನು (special programs) ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಿ.15ರಿಂದ ಪ್ರತಿದಿನ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ವಿವಿಧ ವಿಷಯ ತಜ್ಞರಿಂದ ಹಲವು ರೋಗಗಳಿಗೆ ಸಂಬಂಧಿಸಿದಂತೆ 5 ನಿಮಿಷದ ಮಾಹಿತಿ ಹೆಲ್ತ್ ಹಿಂಟ್ಸ್ ಎಂಬ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ. ಡಿ.16 ರಿಂದ ಪ್ರತೀ ಮಂಗಳವಾರ ಬೆಳಗ್ಗೆ 7.15ಕ್ಕೆ ಕಷ್ಟಕರ ಬದುಕಿನೊಂದಿಗೆ ಉನ್ನತ ಸ್ಥಾನಕ್ಕೇರಿದ ವಿವಿಧ ಸಾಧಕರನ್ನು ಪರಿಚಯಿಸುವ ಬದುಕು … Read more

ಅಡಿಕೆ ಬೆಳೆಯಲ್ಲಿ ಅಂತರ, ಮಿಶ್ರ ಬೆಳೆ ನಿರ್ವಹಣೆ ಬಗ್ಗೆ ಫೋನ್‌ ಇನ್‌ ಕಾರ್ಯಕ್ರಮ, ಯಾವಾಗ?

111023-Bhadravathi-Radio-FM-Radio.webp

ಶಿವಮೊಗ್ಗ: ಅಡಿಕೆ ಬೆಳೆಯಲ್ಲಿ ಅಂತರ ಮತ್ತು ಮಿಶ್ರ ಬೆಳೆಗಳ ನಿರ್ವಹಣೆ ಕುರಿತು ಭದ್ರಾವತಿ ಆಕಾಶವಾಣಿಯಲ್ಲಿ ಹಲೋ ಆಕಾಶವಾಣಿ ನೇರ ಫೋನ್ ಇನ್ (Phone In) ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.16 ರಂದು ಸಂಜೆ 6.51 ರಿಂದ 7.30 ರವರೆಗೆ ಕಾರ್ಯಕ್ರಮ ಪ್ರಸಾರ ಆಗಲಿದೆ. ಶಿವಮೊಗ್ಗದ ನವುಲೆ ತೋಟಗಾರಿಕೆ ಕಾಲೇಜು ಪ್ರಾಧ್ಯಾಪಕ, ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅಡಿವೆಪ್ಪರ್ ಮಾಹಿತಿ ನೀಡಲಿದ್ದಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೇಜ್ ಮಾಡಲು ದೂರವಾಣಿ ಸಂಖ್ಯೆ: … Read more

ಭದ್ರಾವತಿ ಆಕಾಶವಾಣಿಯಿಂದ ಇಂದು ಸಂಜೆ ಹಲೋ ಕಿಸಾನ್‌ವಾಣಿ ನೇರ ಫೋನ್‌ ಇನ್‌ ಕಾರ್ಯಕ್ರಮ

111023-Bhadravathi-Radio-FM-Radio.webp

ಶಿವಮೊಗ್ಗ: ಆಕಾಶವಾಣಿ ಭದ್ರಾವತಿಯಿಂದ ಜುಲೈ 8 ರಂದು ಸಂಜೆ 6.51 ರಿಂದ 7.30ರವರೆಗೆ ‘ಹಲೋ ಕಿಸಾನ್‌ವಾಣಿ’ ನೇರ ಫೋನ್ ಇನ್ (Phone In) ಕಾರ್ಯಕ್ರಮ ಪ್ರಸಾರವಾಗಲಿದೆ. ಮಣ್ಣಿನ ಆರೋಗ್ಯ ವಿಷಯದ ಬಗ್ಗೆ ಈ ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡಲಾಗುತ್ತದೆ. ಶಿವಮೊಗ್ಗ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಆರ್.ಮಮತಾ ಪಾಲ್ಗೊಳ್ಳಲಿದ್ದಾರೆ ಎಂದು ಭದ್ರಾವತಿ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 08282-270282/ 270283, ವಾಟ್ಸ್‌ಆ್ಯಪ್‌ ಸಂದೇಶ ಸಂಖ್ಯೆ: 9481572600. … Read more

ಭದ್ರಾವತಿ ಆಕಾಶವಾಣಿಯಲ್ಲಿ ಗೋಡೆ ಚಿತ್ರ ಉದ್ಘಾಟನೆ, ಏನಿದು ಗೋಡೆ ಚಿತ್ರ?

Shimoga-Tourism-wall-painting-at-Bhadravathi-akashavani

SHIVAMOGGA LIVE NEWS, 19 DECEMBER 2024 ಭದ್ರಾವತಿ : ಇಲ್ಲಿನ ಆಕಾಶವಾಣಿ (AIR) ಕೇಂದ್ರದಲ್ಲಿ 60ನೇ ವರ್ಷದ ವಜ್ರ ಮಹೋತ್ಸವದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ (Tourism) ಗೋಡೆ ಚಿತ್ರವನ್ನು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ಹಣಾಧಿಕಾರಿ ಹೇಮಂತ್.ಎನ್ ಉದ್ಘಾಟಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಚಿತ್ರಗಳನ್ನು ಹಾಕುವುದರಿಂದ ಪ್ರವಾಸೋದ್ಯಮದ ಬೆಳವಣಿಗೆ ಸಾಧ್ಯ. ಆಕಾಶವಾಣಿ ಇಂತಹ ಪ್ರಯತ್ನ ಮಾಡಿರುವುದು ಸ್ವಾಗತಾರ್ಹ. ಎನ್‌.ಹೇಮಂತ್‌, ಜಿಲ್ಲಾ ಪಂಚಾಯಿತಿ ಸಿಇಒ ಆಕಾಶವಾಣಿ 60 ರ ಸಂಭ್ರಮದಲ್ಲಿ ಇಂತಹ ಚಟುವಟಿಕೆ … Read more

ಭದ್ರಾವತಿ ಆಕಾಶವಾಣಿಯಲ್ಲಿ ಜ.3ರಿಂದ ವಿಶೇಷ ಸರಣಿ ಕಾರ್ಯಕ್ರಮ, ಸಮಯ ಪ್ರಕಟ

111023-Bhadravathi-Radio-FM-Radio.webp

SHIVAMOGGA LIVE NEWS | 2 JANUARY 2023 BHADRAVATHI : ಸ್ವಚ್ಛ ಭಾರತ ಅಭಿಯಾನದ ಕುರಿತು ಭದ್ರಾವತಿ ಆಕಾಶವಾಣಿ ಕೆಂದ್ರದಿಂದ ವಿಶೇಷ ಸರಣಿ ಕಾರ್ಯಕ್ರಮ ಸ್ವಚ್ಛತೆಯಡೆಗೆ ನಮ್ಮ ಪಯಣ ಆರಂಭಿಸಲಾಗುತ್ತಿದೆ. ಜ.3 ರಿಂದ ಬೆಳಗ್ಗೆ 8.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಕಾರ್ಯಕ್ರಮ ಮುಖಸ್ಥ ಎಸ್‌.ಆರ್‌.ಭಟ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೊದಲ ದಿನ ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು, ಫಲಾನುಭವಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. FM103.5 … Read more