ಶಿವಮೊಗ್ಗದಲ್ಲಿ ಅಕ್ಬರ್ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್ ರಿಯಾಕ್ಷನ್, ಏನಂದ್ರು ಎಸ್ಪಿ?
ಶಿವಮೊಗ್ಗ: ಅಮ್ಜದ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ಬರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ (Arrest). ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್ ಬಂಧಿತ ಆರೋಪಿ ಅಕ್ಬರ್ ಮೇಲೆ ಈಗಾಗಲೇ ಕೊಲೆ ಯತ್ನ ಮತ್ತು ಸುಲಿಗೆಯಂತಹ ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿವೆ. ಕೆಲ ದಿನಗಳ ಹಿಂದೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮ್ಜದ್ … Read more