ತೀರ್ಥಹಳ್ಳಿಯಲ್ಲಿ ಇಸ್ಪೀಟ್, ಗಾಂಜಾ, ಅಕ್ರಮ ಮದ್ಯಕ್ಕೆ ಬೀಳುತ್ತಾ ತಡೆ?

Thirthahalli V

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ವಿದ್ಯಾರ್ಥಿಯೊಬ್ಬನ ಕೊಲೆ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಶಾಲಾ, ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಮುಖ್ಯ ಶಿಕ್ಷಕರು, ಪೊಲೀಸರ ಸಮಾಲೋಚನಾ ಸಭೆ ನಡೆಯಿತು. ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಾಲೂಕಿನಲ್ಲಿ ಕಾನೂನು ಬಿಗಿಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು. ಏನೇನು ಚರ್ಚೆಯಾಯ್ತು? ತಾಲೂಕಿನ ಘನತೆಗೆ ಧಕ್ಕೆ ತರುವಂತಹ ಘಟನೆಗಳು ಈಚೆಗೆ ನಡೆದಿವೆ. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. … Read more