‘ಇಲ್ಲಿ 33 ರೂ. ಊಟಕ್ಕೆ 190 ರೂ. ಬಿಲ್, ಸರ್ಕಾರಕ್ಕೆ ದೊಡ್ಡ ಲಾಸ್’
SHIVAMOGGA LIVE NEWS | SAGARA| 15 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಇದರ ವಿರುದ್ಧ ಕೂಡಲೆ ತನಿಖೆ ನಡೆಸಬೇಕು ಎಂದು ಸಾಗರ ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು ಒತ್ತಾಯಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಬಾಬು ಅವರು, ಆಸ್ಪತ್ರೆಯಲ್ಲಿ 33 ರೂ.ಗೆ ಒದಗಿಸುತ್ತಿದ್ದ ಆಹಾರವನ್ನು ಈಗ 190 ರೂ.ಗೆ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ದೊಡ್ಡಮಟ್ಟದ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಿದರು. FOOD ಅಡುಗೆ ಕೋಣೆ ಇದ್ದರೂ … Read more