‘ಇಲ್ಲಿ 33 ರೂ. ಊಟಕ್ಕೆ 190 ರೂ. ಬಿಲ್, ಸರ್ಕಾರಕ್ಕೆ ದೊಡ್ಡ ಲಾಸ್’

Sagara Government Hospital

SHIVAMOGGA LIVE NEWS | SAGARA| 15 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಇದರ ವಿರುದ್ಧ ಕೂಡಲೆ ತನಿಖೆ ನಡೆಸಬೇಕು ಎಂದು ಸಾಗರ ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು ಒತ್ತಾಯಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಬಾಬು ಅವರು, ಆಸ್ಪತ್ರೆಯಲ್ಲಿ 33 ರೂ.ಗೆ ಒದಗಿಸುತ್ತಿದ್ದ ಆಹಾರವನ್ನು ಈಗ 190 ರೂ.ಗೆ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ದೊಡ್ಡಮಟ್ಟದ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಿದರು. FOOD ಅಡುಗೆ ಕೋಣೆ ಇದ್ದರೂ … Read more

‘ಶಿವಮೊಗ್ಗದಲ್ಲಿ ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ ಎಲ್ಲದರಲ್ಲೂ ಕಮಿಷನ್ ದಂಧೆ’

Congress-President-Sundaresh

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2021 ಜಿಲ್ಲೆಯಲ್ಲಿ ಕಳಪೆ ರಸ್ತೆಯಿಂದ ಆರಂಭವಾಗಿ ವಿಮಾನ ನಿಲ್ದಾಣ ಕಾಮಗಾರಿವರೆಗೂ ಕಮಿಷನ್ ದಂಧೆ ನಡೆಯುತ್ತಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್. ಸುಂದರೇಶ್, ಸರ್ಕಾರ ಹಾಗೂ ಜಿಲ್ಲಾಡಳಿತದ ಲೋಪಗಳ ವಿರುದ್ಧ ನಾವು ಎಷ್ಟೇ ಟೀಕೆ ಮಾಡಿದರೂ ಅದು ಸರಿಹೋಗುವ ಲಕ್ಷಣಗಳು ಕಾಣುತ್ತಿಲ್ಲ. ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಇದನ್ನು ನಿಯಂತ್ರಿಸುವವರೇ … Read more

ಸಿಗಂದೂರು ದೇಗುಲ, ರಾಮಪ್ಪ ಕುಟುಂಬದ ವಿರುದ್ಧ ಪಿತೂರಿ, ಮುಜರಾಯಿಗೆ ವಹಿಸದಂತೆ ಒತ್ತಾಯ

141020 Hulthikoppa Shridar Ediga Sanga Over Siganduru Issue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರಿಸಬಾರದು ಎಂದು ಜಿಲ್ಲಾ ಆರ್ಯ ಈಡಿಗರ ಸಂಘ ಸರ್ಕಾರಕ್ಕೆ ಆಗ್ರಹಿಸಿದೆ. VIDEO REPORT ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಎಲ್ಲ ಧರ್ಮದ ಜನರಿಗೆ ಗೌರವದೊಂದಿಗೆ ಅನೇಕ ಧಾರ್ಮಿಕ, ಸಾಮಾಜಿಕ ಸೇವೆ ಮತ್ತು ಸಹಕಾರ ನೀಡುತ್ತಾ ಬರುತ್ತಿರುವ ದೇವಸ್ಥಾನ ಆಡಳಿತ ಮಂಡಳಿ ಬಗ್ಗೆ ಕೆಲವರು ಇಲ್ಲಸಲ್ಲದ ಅಪಪ್ರಚಾರ ಮಾಡಿ ದೇವಸ್ಥಾನವನ್ನು ಮುಜರಾಯಿ … Read more