ಚಂದ್ರು ಕೇಸ್, ವಿನಯ್ ಗುರೂಜಿಯ ವಿಚಾರಣೆ ಸಂಬಂಧ ಶಿವಮೊಗ್ಗದಲ್ಲಿ ಎಡಿಜಿಪಿ ಏನಂದರು?

ADGP-Alok-Kumar-in-Shimoga-DAR-Ground-Press-Meet.j

SHIVAMOGGA LIVE NEWS | 4 NOVEMBER 2022 SHIMOGA | ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮುಂದಿನ ತನಿಖೆಗೆ ಅನುಕೂಲವಾಗಲಿದೆ. ಪ್ರಕರಣದಲ್ಲಿ ಅಗತ್ಯ ಬಿದ್ದರೆ ಮಾತ್ರ ಅವಧೂತ ವಿನಯ್ ಗುರೂಜಿ ಅವರನ್ನು ಪ್ರಶ್ನಿಸುತ್ತೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. (questioning vinay guruji) ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಚಂದ್ರಶೇಖರ್ ನಾಪತ್ತೆ ಮತ್ತು ಸಾವಿನ ಪ್ರಕರಣ ಸಂಬಂಧ … Read more

ಶಿವಮೊಗ್ಗಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

ADGP-Alok-Kumar-in-Shimoga-DAR-Ground

SHIVAMOGGA LIVE NEWS | 4 NOVEMBER 2022 SHIMOGA | ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು, ನೊಂದವರ ಜೊತೆ ಸಭೆ ನಡೆಸಿದರು. ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಎಡಿಜಿಪಿ ಅಲೋಕ್ ಕುಮಾರ್ (Alok Kumar)  ಅವರು ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಾಹಿತಿ ಪಡೆದರು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಗಾಂಧಿ ಬಜಾರ್ … Read more