Swamiji’s Ambari Procession on Elephant

Ballekere-Santosh-Press-meet about Kedara Peeta

Shivamogga: Santosh Ballekere announced that Sri Bheemashankaralinga Shivacharya Swamiji of Uttarakhand Kedarpeetha will arrive at the Ghantakarana residence of H. Parvathamma on N.T. Road, who is the President of the Shivashakti Samaja in the city, on October 11th. Speaking at a press conference at the Patrika Bhavana, Santosh Ballekere said that on October 10th at … Read more

ಶಿವಮೊಗ್ಗದಲ್ಲಿ ಸಾವಿರ ಸಾವಿರ ಜನರ ಸಮ್ಮುಖದಲ್ಲಿ ಅಂಬುಛೇದನ, ರಾವಣ ದಹನ, ಹೇಗಿತ್ತು ಕಾರ್ಯಕ್ರಮ?

021025-Banni-event-at-Shimoga-Freedom-park.webp

ದಸರಾ ಸುದ್ದಿ: ವಿಜಯ ದಶಮಿಯಂದು (Vijayadashami) ಶಿವಮೊಗ್ಗದಲ್ಲಿ ಅಂಬುಛೇದನ ಮಾಡಲಾಯಿತು. ಫ್ರೀಡಂ ಪಾರ್ಕ್‌ನಲ್ಲಿ ಸಾವಿರ ಸಾವಿರ ಜನರ ಸಮ್ಮುಖದಲ್ಲಿ ತಹಶೀಲ್ದಾರ್‌ ವಿ.ಎಸ್.ರಾಜೀವ್‌ ಅಂಬುಛೇದನ ಮಾಡಿದರು. ಇದೆ ವೇಳೆ ರಾವಣ ದಹನ, ಸಿಡಿಮದ್ದು ಪ್ರದರ್ಶನ ನಡೆಯಿತು. ಇಲ್ಲಿವೆ ಅಂಬುಛೇದನ ಕಾರ್ಯಕ್ರಮದ ಫೋಟೊಗಳು ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ವೈಭವದ ಮೆರವಣಿಗೆ, ಇಲ್ಲಿದೆ 15 ಫೋಟೊಗಳು Vijayadashami

ಶಿವಮೊಗ್ಗ ಜಂಬೂ ಸವಾರಿ, ಅಂಬಾರಿಯ ತೂಕವೆಷ್ಟು? ಸಾಗರ ಆನೆ ಮೇಲೆ ಎಷ್ಟು ಭಾರ ಇರುತ್ತೆ?

021025 Sagara Elephant Ambari

ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ ಅಂಬಾರಿ (Ambari) ಹೊರಲು ಸಾಗರ ಆನೆ ಸಜ್ಜಾಗಿದೆ. ನಾಡ ದೇವಿಯ ಬೆಳ್ಳಿ ಮಂಟಪ ಹೊತ್ತು ಸಾಗರ ಆನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದ್ದಾನೆ. ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಮೂರ್ತಿ ಮತ್ತು ಮಂಟಪ 450 ಕೆ.ಜಿ ಇದೆ. ಇನ್ನು ಆನೆಗೆ ಹಾನಿ ಆಗದಂತೆ ಮತ್ತು ಅಂಬಾರಿ ಜಾರದಂತೆ ಇರಿಸಲು ವಿಶೇಷವಾದ ಬೆಡ್‌ ಹಾಕಲಾಗುತ್ತದೆ. ಅದರ ಒಟ್ಟು ತೂಕ ಸುಮಾರು 200 ಕೆ.ಜಿ. ಶಿವಮೊಗ್ಗದ ಜಂಬೂ ಸವಾರಿಯಲ್ಲಿ ಸಾಗರ ಆನೆ ಸುಮಾರು 650 … Read more

ಶಿವಮೊಗ್ಗ ದಸರಾ ಮೆರವಣಿಗೆಗೆ ಅದ್ಧೂರಿ ಚಾಲನೆ, ಅಂಬಾರಿ ಹೊತ್ತು ಸಾಗರನ ರಾಜಗಾಂಭೀರ್ಯ ನಡೆ

121024 Shimoga Dasara Ambari Procession begins

DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ ಅಂಬಾರಿ (ambari) ಹೊತ್ತು ರಾಜ ಗಾಂಭೀರ್ಯದಲ್ಲಿ ಹೆಜ್ಜೆ ಹಾಕುತ್ತಿದೆ. ನಂದಿ ಧ್ವಜಕ್ಕೆ ಪೂಜೆ ಶಿವಪ್ಪನಾಯಕ ಅರಮನೆ ಮುಂಭಾಗ ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಶಾಸಕರಾದ ಎಸ್‌.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್‌, ಬಲ್ಕಿಷ್‌ ಬಾನು, ಡಾ. ಧನಂಜಯ ಸರ್ಜಿ ಸೇರಿದಂತೆ ಹಲವರು ಇದ್ದರು. ನಾಡ ದೇವಿಗೆ ಪುಷ್ಪಾರ್ಚನೆ ಕೋಟೆ ಶ್ರೀ ಸೀತಾರಾಮಾಂಜನೇಯ … Read more

ಶಿವಮೊಗ್ಗ ಜಂಬೂ ಸವಾರಿಗೆ ಕ್ಷಣಗಣನೆ, ಆನೆಗಳು ರೆಡಿ

Elephant-All-set-for-Dasara-in-Shimoga

DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ (Elephant) ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದೆ. ಜಂಬೂ ಸವಾರಿ ಹಿನ್ನೆಲೆ ಸಕ್ರೆಬೈಲು ಬಿಡಾರದ ಸಾಗರ, ಬಹದ್ದೂರ್‌, ಬಾಲಣ್ಣ ಆನೆಗಳಿಗೆ ಅಲಂಕಾರ ಆರಂಭವಾಗಿದೆ. ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಕಲಾವಿದರು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿದ್ದಾರೆ. ಇನ್ನು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳು ಕೂಡ ಸಿದ್ಧತೆ ಮಾಡಿಕೊಂಡಿವೆ. ಇಂದು ಮಧ್ಯಾಹ್ನ … Read more

ಶಿವಮೊಗ್ಗದಲ್ಲಿ ಅಂಬಾರಿ ಮೆರವಣಿಗೆ, ಕೇಬಲ್‌ ತೆರವಿಗೆ ಸೂಚನೆ

Shimoga-Dasara-Inauguration-by-sunil-kumar-desai.

SHIMOGA NEWS, 8 OCTOBER 2024 : ಶಿವಮೊಗ್ಗ ದಸರಾ ಹಿನ್ನೆಲೆ ಅ.12ರಂದು ನಗರದಲ್ಲಿ ಜಂಬೂ ಸವಾರಿ ನಡೆಯಲಿದೆ. ಈ ಹಿನ್ನಲೆ ಅಂಬಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕು ಕೇಬಲ್‌ ವಯರ್‌ಗಳನ್ನು (Cable Wire) ತೆರವು ಮಾಡುವಂತೆ ಮಹಾನಗರ ಪಾಲಿಕೆ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂಬಾರಿ ಮೆರವಣಿಗೆಯು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ವೃತ್ತ , ಅಮೀರ್ ಅಹ್ಮದ್ ವೃತ್ತ, ಗೋಪಿ ಸರ್ಕಲ್, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್, ಫ್ರೀಡಂ ಪಾರ್ಕ್ … Read more

ಶಿವಮೊಗ್ಗ ದಸರಾದಲ್ಲಿ ಈ ಹಿಂದೆಯು ಒಮ್ಮೆ ಆನೆ ಅಂಬಾರಿ ಹೊತ್ತಿರಲಿಲ್ಲ, ಯಾವಾಗ? ಯಾಕೆ?

dasara-elephant-not-carrying-ambari-in-2021

SHIVAMOGGA LIVE NEWS | 24 OCTOBER 2023 SHIMOGA : ಈ ಬಾರಿ ದಸರಾದಲ್ಲಿ ಆನೆ ಮೇಲೆ ಅಂಬಾರಿ ಹೊರಿಸುವ ನಿರ್ಧಾರವನ್ನು ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ. ಕುಮ್ಕಿ ಆನೆ ನೇತ್ರಾವತಿ ಮರಿ ಹಾಕಿದ್ದರಿಂದ ದಿಢೀರ್‌ ಸಭೆ ನಡೆಸಿದ ಪಾಲಿಕೆ ಆಡಳಿತ ನಿರ್ಧಾರ ಪ್ರಕಟಿಸಿದೆ. ಪಾಲಿಕೆ ವಾಹನದಲ್ಲಿ ನಾಡದೇವಿ ಚಾಮುಂಡೇಶ್ವರಿ ಮೂರ್ತಿಯ ಮೆರವಣಿಗೆ ನಡೆಯಲಿದೆ. ಶಿವಮೊಗ್ಗ ದಸರಾದಲ್ಲಿ ಆನೆ ಅಂಬಾರಿ ಹೊರದಿರುವ ಬೆಳವಣಿಗೆ ಈ ಹಿಂದೆಯು ನಡೆದಿದೆ. ಒಮ್ಮೆಯಂತು ಆನೆ ಅಂಬಾರಿ ಹೊರಲಿದೆಯೋ ಇಲ್ಲವೊ ಎಂಬುದರ … Read more

ಶಿವಮೊಗ್ಗದಲ್ಲಿ ದಸರಾ ಮೆರವಣಿಗೆಗೆ ಚಾಲನೆ, ನಂದಿ ಕೋಲಿಗೆ ಡಿಸಿ, ಮೇಯರ್ ಪೂಜೆ

151021 Dasara Processio Begins in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು. ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಲಾರಿ ಮೇಲೆ ಅಂಬಾರಿ ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. … Read more

ಶಿವಮೊಗ್ಗ ದಸರಾಗೆ ಸಿದ್ಧತೆ ಶುರು, ಸೇಫ್ ಲಾಕರ್‌ನಿಂದ ಹೊರ ಬಂತು ಬೆಳ್ಳಿ ಅಂಬಾರಿ, ಬೆಳ್ಳಿಯ ನಾಡದೇವಿ ಮೂರ್ತಿ

161020 Silver Ambari In Shimoga Mahanagara Palike 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಶಿವಮೊಗ್ಗ ದಸರಾಗೆ ಮಹಾನಗರ ಪಾಲಿಕೆಯಲ್ಲಿ ಸಿದ್ಧತೆ ಆರಂಭವಾಗಿದೆ. ಸೇಫ್‍ ಲಾಕರ್‍ನಲ್ಲಿದ್ದ ನಾಡದೇವತೆ ಚಾಮುಂಡೇಶ್ವರಿಯ ಬೆಳ್ಳಿ ಮೂರ್ತಿ ಮತ್ತು ಅಂಬಾರಿಯನ್ನು ಹೊರಗೆ ತೆಗೆಯಲಾಗಿದೆ. VIDEO REPORT ಮಹಾನಗರ ಪಾಲಿಕೆಯ ಮುಖ್ಯ ಕಟ್ಟಡದಲ್ಲಿ ಇರುವ ಸೇಫ್‍ ಲಾಕರ್‍ನಲ್ಲಿ ಅಂಬಾರಿ ಮತ್ತು ನಾಡ ದೇವಿಯ ಬೆಳ್ಳಿ ಮೂರ್ತಿಯನ್ನು ಇರಿಸಲಾಗಿತ್ತು. ಸಂಪೂರ್ಣ ಬೆಳ್ಳಿಯಿಂದ ಸಿದ್ಧವಾಗಿರುವ ಅಂಬಾರಿ ಮತ್ತು ನಾಡದೇವಿಯ ಮೂರ್ತಿಯನ್ನು ಈ ಲಾಕರ್‍ನಿಂದ ಹೊರತೆಗೆದು ಪಾಲಿಕೆಯಲ್ಲಿ ಸ್ವಚ್ಛಗೊಳಿಸಲಾಯಿತು. ಗೈಡ್‍ ಲೈನ್ಸ್ … Read more