ಶಿವಮೊಗ್ಗ ದಸರಾ, ಅಂಬು ಛೇದನಕ್ಕು ಮುನ್ನ ಮಳೆ ಅಬ್ಬರ, ಜನ ತತ್ತರ

Banni-mantapa-in-Shimoga-dasara.

DASARA NEWS, 12 OCTOBER 2024 : ಜೋರು ಮಳೆಯ (Rain) ನಡುವೆ ಶಿವಮೊಗ್ಗ ದಸರಾದಲ್ಲಿ ಅಂಬು ಛೇದನ ಕಾರ್ಯಕ್ರಮ ನಡೆಯಿತು. ತಹಶೀಲ್ದಾರ್‌ ಗಿರೀಶ್‌ ಅವರು ಅಂಬು ಛೇದನ ಮಾಡಿದರು. ಬಳಿಕ ಪಟಾಕಿ ಸಿಡಿಸಲಾಯಿತು. ಅಂಬು ಛೇದನಬದ ಬಳಿ ಜನರು ಘೋಷಣೆ ಕೂಗಿದರು. ಪರಸ್ಪರ ಬನ್ನಿ ಹಂಚಿಕೊಂಡು ದಸರಾ ಹಬ್ಬ ಶುಭಾಶಯ ವಿನಿಮಯ ಮಾಡಿಕೊಂಡರು. ಇದೇ ವೇಳೆ ಬೃಹತ್‌ ರಾವಣನ ಪ್ರತಿಕೃತಿ ದಹಿಸಲಾಯಿತು. ಬನ್ನಿ ಮಂಟಪದಲ್ಲಿ ಮಳೆಯಿಂದ ಗೊಂದಲ ಶಿವಮೊಗ್ಗ ದಸರಾದ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಮಳೆ … Read more