ಶಿವಮೊಗ್ಗದ ಸರ್ಜಿ ಫೌಂಡೇಷನ್ಗೆ ಆಂಬುಲೆನ್ಸ್
ಶಿವಮೊಗ್ಗ: ಶಿವಮೊಗ್ಗ ರೌಂಡ್ ಟೇಬಲ್ 166 ವತಿಯಿಂದ ಸರ್ಜಿ ಫೌಂಡೇಷನ್ಗೆ ಆಂಬುಲೆನ್ಸ್ ಹಸ್ತಾಂತರ ಮಾಡಲಾಯಿತು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಮನುಷ್ಯನ ಜೀವನದಲ್ಲಿ ಚಿಂತೆ ಬೆಂಬಿಡದೆ ಕಾಡುತ್ತಿರುತ್ತದೆ. ಅದರಿಂದ ಹೊರಬರಲು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ರೌಂಡ್ ಟೇಬಲ್ನಂತಹ ಸಂಸ್ಥೆಗಳು ಸಮಾಜದ ಆರೋಗ್ಯ ಕಾಪಾಡಲು, ಮೂಲಸೌಕರ್ಯ ಬಲಪಡಿಸಲು ನೀಡುತ್ತಿರುವ ಕೊಡುಗೆ ಅಪಾರ ಎಂದರು. ಸರ್ಜಿ ಸಮೂಹ ಸಂಸ್ಥೆಯ ನಿರ್ದೇಶಕರಾದ ಈಶ್ವರ್ ಸರ್ಜಿ, ನಮಿತಾ ಸರ್ಜಿ, ಶುಶ್ರುತ್, ಗಗನ್ ಕೋಟೆ, ವಾದಿರಾಜ್ ಕುಲಕರ್ಣಿ, … Read more