‘ಸಿಗಂದೂರು 108’ ಮತ್ತೆ ನಾಪತ್ತೆ, ನಿರ್ಲಕ್ಷ್ಯಕ್ಕೆ ಮಗು ಬಲಿ, ಇನ್ನೆಷ್ಟು ಜನರ ಸಾವಿಗೆ ಕಾಯುತ್ತಿದೆ ಆಡಳಿತ?
ಶಿವಮೊಗ್ಗದ ಲೈವ್.ಕಾಂ | SAGARA NEWS | 10 ಫೆಬ್ರವರಿ 2022 108 ಆಂಬುಲೆನ್ಸ್ ಇಲ್ಲದೆ ತುಮರಿ ಭಾಗದಲ್ಲಿ ಮತ್ತೊಂದು ಹಸುಗೂಸು ಸಾವನ್ನಪ್ಪಿದೆ. ಇಂತಹ ಘಟನೆಗಳು ಪದೇ ಪದೆ ನಡೆಯುತ್ತಿದ್ದರೂ, ಅಧಿಕಾರಿಗಳು, ಜನಪ್ರತಿನಿಧಿಗಳು ಕ್ಯಾರೆ ಅನ್ನದಿರುವುದಕ್ಕೆ ಜನರು ಆಕ್ರೋಶಗೊಂಡಿದ್ದಾರೆ. ಸಾಗರ ತಾಲೂಕು ಶರಾವತಿ ಕಣಿವೆಯ ಸಸಿಗೊಳ್ಳಿ ಎಲ್ದಮಕ್ಕಿ ಗ್ರಾಮದ ಉಮೇಶ್ ಮತ್ತು ಗೀತಾ ದಂಪತಿಯ ಮಗು ಸಾವನ್ನಪ್ಪಿದೆ. 45 ದಿನದ ಶಿಶುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಸಿಗದೆ ಮಗು ಮೃತಪಟ್ಟಿದೆ. ಎರಡು … Read more