ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಫೋನ್ ಪೇ ಮಾಡಿಸಿಕೊಂಡು ಹಣ ರಾಬರಿ..!

crime name image

SHIVAMOGGA LIVE NEWS | ROBBERY | 28 ಮೇ 2022 ರಾತ್ರಿ ಬೈಕ್’ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಹಣವನ್ನು ಫೋನ್ ಪೇ ಮಾಡಿಸಿಕೊಂಡು ದರೋಡೆ ಮಾಡಲಾಗಿದೆ. ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ. ತಾಲೂಕಿನ ಹೊಯ್ಸನಹಳ್ಳಿ ವಿಜಯ ಕುಮಾರ್ (24) ಎಂಬುವವರನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ಏನಿದು ಪ್ರಕರಣ? ಸವಳಂಗ ರಸ್ತೆಯಲ್ಲಿರುವ ಪರ್ಫೆಕ್ಟ್ ಅಲಾಯ್ಸ್ ಕಂಪನಿಯಲ್ಲಿ ವಿಜಯ ಕುಮಾರ್ ಕೆಲಸ ಮಾಡುತ್ತಿದ್ದಾರೆ. ರಾತ್ರಿ ಪಾಳಿ ಇದ್ದಿದ್ದರಿಂದ ವಿಜಯ್ ಕುಮಾರ್ ಅವರು ಮನೆಯಿಂದ ರೈಲ್ವೆ ನಿಲ್ದಾಣ … Read more

ಶಿವಮೊಗ್ಗ ಸಿಟಿ ಸೆಂಟರ್ ಮುಂದೆ ಬೈಕ್, ಕಾರು ಡಿಕ್ಕಿ, ಡ್ರಾಗರ್ ತೋರಿಸಿ ಬೆದರಿಕೆ

BH-Road-Aamir-Ahmed-Circle-1.jpg

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022 ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಬಳಿ ಕಾರು, ಬೈಕ್ ಡಿಕ್ಕಿಯಾಗಿ ಯುವಕನೊಬ್ಬ ಡ್ರಾಗರ್ ತೋರಿಸಿ ಬೆದರಿಸಿದ್ದಾನೆ. ಪೊಲೀಸರು ಆತನನ್ನು ಬಂಧಿಸಿದ್ದು, ಬೈಕ್ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ದರ್ಶನ್ ಎಂದು ಗುರುತಿಸಲಾಗಿದೆ. ಅಮೀರ್ ಅಹಮದ್ ಸರ್ಕಲ್’ನಿಂದ ನೆಹರೂ ರಸ್ತೆ ಕಡೆ ಹೋಗುವ ಮಾರ್ಗದಲ್ಲಿ, ಸಿಟಿ ಸೆಂಟರ್ ಮಾಲ್ ಬಳಿ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ದರ್ಶನ್ ಚಲಾಯಿಸುತ್ತಿದ್ದ ಬೈಕ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿತ್ತು. … Read more