ಎ.ಎ. ಸರ್ಕಲ್‌ನಲ್ಲಿ ಪಟಾಕಿ ಅಬ್ಬರ, ಹೇಗಿತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ರಿಪೋರ್ಟ್‌

Crackers-near-City-Center-Mall-in-Shimoga-Hindu-mahasabha.

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆಯು ನಗರದ ಅಮೀರ್‌ ಅಹಮದ್‌ ಸರ್ಕಲ್‌ಗೆ ಬರುತ್ತಿದ್ದಂತೆ ಪಟಾಕಿ ಸಿಡಿಸಲಾಯಿತು. ಸುಮಾರು ಅರ್ಧ ಗಂಟೆ ನಿರಂತರವಾಗಿ ಪಟಾಕಿ ಸಿಡಿಸಿದರು. ಇದರಿಂದ ಕೆಲಕಾಲ ಸರ್ಕಲ್‌ನಲ್ಲಿ ದಟ್ಟ ಹೊಗೆ ಆವರಿಸಿತ್ತು. ಪಟಾಕಿಯ ಮಧ್ಯದಲ್ಲೇ ಕೆಲವು ಧ್ವಜಗಳನ್ನು ತಿರುಗಿಸುತ್ತ ಡಾನ್ಸ್‌ ಮಾಡಿ ಸಂಭ್ರಮಿಸಿದರು. ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ಆಗಾಗ ನೂಕಾಟ ತಳ್ಳಾಟವಾಯಿತು. ಇನ್ನು, ಸರ್ಕಲ್‌ನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಇಲ್ಲಿದೆ ಫೋಟೊ ವಿವರ. ಇದನ್ನೂ ಓದಿ » ಶಿವಮೊಗ್ಗ ಜೈಲಿಗೆ ತಡರಾತ್ರಿ ಧರ್ಮಸ್ಥಳದ … Read more