ಮನೆಯ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾದ ತರಕಾರಿ ವ್ಯಾಪಾರಿ

Suicide-Hanging-General

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 19 ನವೆಂಬರ್ 2021 ತರಕಾರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಲ್ಲಿನ ಹಳೇ ಸಂತೆ ಮಾರುಕಟ್ಟೆಯ ಮಹೇಶ್ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಸಂತೆ ಮಾರುಕಟ್ಟೆಯಲ್ಲಿ ಮಹೇಶ್ ತರಕಾರಿ ಅಂಗಡಿ ಇಟ್ಟುಕೊಂಡಿದ್ದರು. ವ್ಯಾಪಾರದಲ್ಲಿ ನಷ್ಟವಾಗಿತ್ತು. ಇನ್ನು, ಕಳೆದ ವರ್ಷ ಕರೋನಾದಿಂದ ಮಹೇಶ್ ಅವರ ತಾಯಿ ಮೃತರಾಗಿದ್ದರು. ಇದರಿಂದ ಮಹೇಶ್ ಖಿನ್ನತೆಗೆ ಒಳಗಾಗಿದ್ದರು. ಇದೆ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ … Read more

ನಟ ಯಶ್ ನೇತೃತ್ವದ ಸಂಸ್ಥೆಯಿಂದ ಶಿವಮೊಗ್ಗ ಜಿಲ್ಲೆಯ ಪುರಾತನ ಕಲ್ಯಾಣಿಯ ಪುನರುಜ್ಜೀವನ, ಇವತ್ತಿಂದ ಕೆಲಸ ಶುರು

171021 Yashomarga Kalyani cleaning at Anandapuram

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಅಕ್ಟೋಬರ್ 2021 ರಾಕಿಂಗ್ ಸ್ಟಾರ್ ಯಶ್ ನೇತೃತ್ವದ ಯಶೋಮಾರ್ಗ ಸಂಸ್ಥೆ ವತಿಯಿಂದ ಶಿವಮೊಗ್ಗ ಜಿಲ್ಲೆಯ ಪುರಾತನ ಕೊಳವೊಂದರ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸಾಗರ ತಾಲೂಕು ಆನಂದಪುರದಲ್ಲಿರುವ ಕಲ್ಯಾಣಿ ಚಂಪಕ ಸರಸ್ಸುವನ್ನು ಪುನರುಜ್ಜೀವನಗೊಳಿಸಲಾಗುತ್ತಿದೆ. ಹೈದರಾಬಾದ್ ಮೂಲದ ಫ್ರೀಡಂ ಆಯಿಲ್ ಅಸೋಸಿಯೇಷನ್ ನೇತೃತ್ವದಲ್ಲಿ ಈ ಕಾರ್ಯ ಆರಂಭವಾಗಿದೆ. ಜಲ ತಜ್ಞ ಶಿವಾನಂದ ಕಳವೆ ಅವರು ಕಲ್ಯಾಣಿ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭ, ಅಖಿಲ ಭಾರತ ಯಶ್ … Read more

ಹೈವೇ ರಸ್ತೆಯಲ್ಲಿ ಉರುಳಿದ ಮರ, ಕಾರು ಪೀಸ್ ಪೀಸ್, ಒಳಗಿದ್ದವರಿಗೆ ಗಾಯ

220721 Sagara Road Tree Falls Down On Car 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜುಲೈ 2021 ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ – ಆನಂದಪುರ ರಸ್ತೆಯ ಬನದಕೊಪ್ಪ ಎಂಬಲ್ಲಿ ಘಟನೆ ಸಂಭವಿಸಿದೆ. ಮರ ಬಿದ್ದಿದ್ದರಿಂದ ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮರ ಬಿದ್ದ ರಭಸಕ್ಕೆ ಮಾರುತಿ ಕಾರು ನಜ್ಜುಗುಜ್ಜಾಗಿದೆ. ಪೊಲೀಸ್ ಇಲಾಖೆಯ 112 ವಾಹನ, ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿಗಳು ಪರಿಶೀಲನೆ … Read more

ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

130721 Car Accident At Channakoppa near anandapura 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸಾಗರದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಚಾಲಕ ರಾಘು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಜೆಸಿಬಿ ಮೂಲಕ ಗದ್ದೆಯಿಂದ ಹೊರತೆಗೆಯಲಾಯಿತು. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ … Read more

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

270621 Car Accident near Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 27 JUNE 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದಿದ್ದು, ಚಾಲಕನ ಕುತ್ತಿಗೆಗೆ ಪೆಟ್ಟಾಗಿದೆ. ಆನಂದಪುರ ಸಮೀಪದ ಪತ್ರೆಹೊಂಡೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರ ಬಸ್ ತಂಗುದಾಣದ ಪಕ್ಕದ ಚರಂಡಿಗೆ ಕಾರು ಬಿದ್ದಿತ್ತು.  ಚಾಲಕ ಶೇಖರ್  (34) ಗಾಯಗೊಂಡಿದ್ದಾರೆ. ಕುತ್ತಿಗೆ ಭಾಗಗಕ್ಕೆ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಸೊರಬದ ಉಳಿವಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ … Read more

ನಡು ರಸ್ತೆಯಲ್ಲಿ ಬೈಕ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ

140621 Congress Workers Fire Bike At Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 14 JUNE 2021 ‘100 ನಾಟೌಟ್’ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬೈಕ್‍ಗೆ ಪೆಟ್ರೋಲ್‍ ಸುರಿದು, ಬೆಂಕಿ ಹಚ್ಚಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಸಾಗರ ತಾಲೂಕು ಆನಂದಪುರದಲ್ಲಿ ಇವತ್ತು ‘100 ನಾಟೌಟ್‍’ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಾರ್ಯಕರ್ತರು ಬೈಕ್‍ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿಯನ್ನು ಬೈಕ್‍ … Read more

ಕಂಟೈನ್ಮೆಂಟ್ ಜೋನ್ ಒಳಗೆ ಅಕ್ರಮ ಪ್ರವೇಶ, ಎಚ್ಚರಿಸಿದ ಪಿಡಿಒಗೆ ನಿಂದನೆ, ಕೇಸ್ ದಾಖಲು

Anandapura Sagara Graphics

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 JUNE 2021 ಕಂಟೈನ್ಮೆಂಟ್ ಜೊನ್‍ಗೆ ಹಾಕಲಾಗಿದ್ದ ಬೇಲಿಯನ್ನು ತೆಗೆದು ಅಕ್ರಮವಾಗಿ ಪ್ರವೇಶ ಮಾಡಿ, ಟ್ರಾಕ್ಟರ್‍ ಕೊಂಡೊಯ್ಯುತ್ತಿದ್ದವರನ್ನು ಪ್ರಶ್ನಿಸಿದ ಪಿಡಿಒಗೆ ನಿಂದಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿಯ ಕಂಚ್ಯಾಳಸರದಲ್ಲಿ ಕರೋನ ಪಾಸಿಟಿವ ಪ್ರಕರಣ ಹೆಚ್ಚಿವೆ. ಅದ್ದರಿಂದ ಕಂಟೈನ್ಮೆಂಟ್ ಜೋನ್ ರಚಿಸಲಾಗಿತ್ತು. ಈ ಗ್ರಾಮಕ್ಕೆ ಅಳವಡಿಸಿದ್ದ ಬೇಲಿಯನ್ನು ಕಿತ್ತು ಹಾಕಿ ಅಕ್ರಮ ಪ್ರವೇಶ ಮಾಡಲಾಗಿತ್ತು. ಸ್ಥಳಕ್ಕೆ ಬಂದ ಪಿಡಿಓಗೆ ನಿಂದನೆ ಕಂಟೈನ್ಮೆಂಟ್‍ ಜೋನ್‍ನ … Read more

ಆನಂದಪುರ ಸಮೀಪ ಮನೆಯಲ್ಲಿ ಸ್ಫೋಟ, ಗೋಡೆ ಬಿರುಕು, ಹಾರಿ ಹೋದ ಹೆಂಚುಗಳು

130621 Anandapura Kannur Blast in Shimoga 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 JUNE 2021 ಮನೆಯೊಂದರಲ್ಲಿ ಸ್ಪೋಟ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ನಾಡ ಬಾಂಬ್‍ನಿಂದಾಗಿ ಸ್ಪೋಟ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಮನೆಯವರು ಇದನ್ನು ನಿರಾಕರಿಸಿದ್ದಾರೆ. ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಸಂಗಿ ಕರಿಯಪ್ಪ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ನಾಡ ಬಾಂಬ್‍ ಬಗ್ಗೆ ಶಂಕೆ ಸಂಗಿ ಕರಿಯಪ್ಪ ಅವರ ಮನೆಯಲ್ಲಿ ನಾಡ ಬಾಂಬ್ ಸ್ಪೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಸ್ಪೋಟದ ತೀವ್ರತೆಗೆ ಬಚ್ಚಲು … Read more

ಆನಂದಪುರ ಲಾಕ್ ಡೌನ್, ಹೇಗಿತ್ತು ಮೊದಲ ದಿನದ ಪರಿಸ್ಥಿತಿ?

250521 Anandapura First Day Lockdown 1

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021 ಆನಂದಪುರದಲ್ಲಿ ಮೊದಲ ದಿನದ ಲಾಕ್‍ ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಕರೋನ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಲಾಕ್‍ ಡೌನ್ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಇವತ್ತು ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ಲಾಕ್‍ ಡೌನ್ … Read more

ಒಂದು ವಾರ ಕಠಿಣ ಲಾಕ್ ಡೌನ್​​ಗು ಮುನ್ನ ಆನಂದಪುರ ಪಟ್ಟಣದಲ್ಲಿ ಜನವೋ ಜನ

250521 Anandapura Before Lockdown 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021 ಕಠಿಣ ಲಾಕ್‍ ಡೌನ್‍ ಜಾರಿಗು ಮೊದಲು ಆನಂದಪುರದಲ್ಲಿ ಭಾರಿ ಜನ ಸಂಚಾರ ಕಂಡು ಬಂದಿದೆ. ಅಗತ್ಯ ವಸ್ತುಗಳ ಖರೀದಿಗೆ ಅಂಗಡಿಗಳ ಮುಂದೆ ಜನರು ಮುಗಿಬಿದ್ದರು. ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಆನಂದಪುರದಲ್ಲಿ ಒಂದು ವಾರ ಲಾಕ್‍ ಡೌನ್ ಘೋಷಿಸಲಾಗಿದೆ. ಮೇ 25ರ ಬೆಳಗ್ಗೆ 10 ಗಂಟೆಯಿಂದ ಲಾಕ್ ಡೌನ್ ಜಾರಿಯಾಗಲಿದೆ. ಇದೆ ಕಾರಣಕ್ಕೆ ಸುತ್ತಮುತ್ತಲ ಜನರು ಇನ್ನೊಂದು ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳ … Read more