ಆನಂದಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರು

Anandapura Sagara Graphics

SAGARA| ಆನಂದಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅವಿರೋಧವಾಗಿ (unanimous) ಆಯ್ಕೆ ಮಾಡಲಾಗಿದೆ. ನೇತ್ರಾವತಿ ಮಂಜುನಾಥ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಜೇಂದ್ರ ಯಾದವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂರ್ವ ಒಪ್ಪಂದದಂತೆ ನವೀನ ರವೀಂದ್ರ ಅವರು ಅಧ್ಯಕ್ಷ ಸ್ಥಾನಕ್ಕೆ, ಮಹೋನ್ ಕುಮಾರ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ (unanimous) ಆಯ್ಕೆ ಮಾಡಲಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ … Read more

ಆನಂದಪುರದಲ್ಲಿ ಕೇರಳದ ವ್ಯಕ್ತಿಯ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ

Anandapura Sagara Graphics

SHIVAMOGGA LIVE NEWS | ANANDAPURA | 19 ಏಪ್ರಿಲ್ 2022 ಬಾರ್ ಒಂದರಲ್ಲಿ ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿ ವ್ಯಕ್ತಿಯೊಬ್ಬನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇರಳದ ಜಿಸ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಸಾಗರ ತಾಲೂಕು ಆನಂದಪುರದ ಬಾರ್ ಒಂದರಲ್ಲಿ ಘಟನೆ ಸಂಭವಿಸಿದೆ. ರಬ್ಬರ್ ಟಾಪಿಂಗ್ ಕೆಲಸ ಮಾಡುತ್ತಿದ್ದ ಜಿಸ್ ಎಂಬಾತ ಆನಂದಪುರದ ಬಾರ್ ಒಂದಕ್ಕೆ ಹೋಗಿದ್ದಾನೆ. ಜಿಸ್’ಗೆ ಕನ್ನಡ ಭಾಷೆ ಬರುವುದಿಲ್ಲ. ಬಾರ್’ನಲ್ಲಿ ಯಾರೊಂದಿಗೋ … Read more

ಶಿಕಾರಿಪುರದಿಂದ ಬಂದವನ ಬೈಕ್ ತಪಾಸಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ ಗೌತಮಪುರದ ಯುವಕರು

Anandapura Sagara Graphics

SHIVAMOGGA LIVE NEWS | 4 ಏಪ್ರಿಲ್ 2022 ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಯುವಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ. ಶಿಕಾರಿಪುರದ ಹಬೀಬ್ (35) ಬಂಧಿತ. ಈತ ಬೈಕಿನಲ್ಲಿ ಗೋಮಾಂಸ ತಂದು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಗೌತಮಪುರದ ಯುಕವರು ಭಾನುವಾರ ಹಬೀಬ್’ನನ್ನು ತಡೆದು ವಾಹನ ಪರಿಶೀಲಿಸಿದಾಗ ಗೋಮಾಂಸ ಪತ್ತೆಯಾಗಿದೆ. ಹಬೀಬ್’ನ ಬೈಕ್ ಸೈಡ್ ಬ್ಯಾಗಿನಲ್ಲಿ ಸುಮಾರು 6 ಕೆ.ಜಿಯಷ್ಟು ಗೋಮಾಂಸ ಪತ್ತೆಯಾಗಿದೆ. … Read more

ಹಾಳು ಕೊಂಪೆಯಾಗಿದ್ದ ಬಸ್ ಸ್ಟಾಪ್’ಗೆ ಹೊಸ ರೂಪ ನೀಡಿದ ಯುವಕರು

Bus-Stop-Cleaned-by-ARMY-Club-Anandapuram

SHIVAMOGGA LIVE NEWS | 14 ಮಾರ್ಚ್ 2022 ಯುವಕರ ತಂಡವೊಂದು ಊರಿನ ಬಸ್ ತಂಗುದಾಣಕ್ಕೆ ಹೊಸ ರೂಪ ನೀಡಿದ್ದಾರೆ. ಕಳೆಗಿಡಗಳನ್ನು ಸ್ವಚ್ಛಗೊಳಿಸಿ, ಬಸ್ ತಂಗುದಾಣಕ್ಕೆ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ ಯಡೆಹಳ್ಳಿಯ ಗೇರುಬಿಸು ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಬಸ್ ತಂಗುದಾಣ ಹಾಳು ಕೊಂಪೆಯಾಗಿತ್ತು. ಪಂಚಾಯಿತಿ ವತಿಯಿಂದ ನಿರ್ಮಾಣವಾಗಿದ್ದ ತುಂಗುದಾಣದಲ್ಲಿ ನಿಲ್ಲಲು ಜನ ಹೆದರುವಂತಿತ್ತು. ಭಾನುವಾರದ ಶ್ರಮದಾನ ARMY ಕ್ಲಬ್ ವತಿಯಿಂದ ಯುವಕರ ತಂಡ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದೆ. ಭಾನುವಾರ … Read more

ಲಾರಿ ಕದ್ದವನು ಸಾಗರ ಪೊಲೀಸರ ಕೈಗೆ ಸಿಕ್ಕಿಬಿದ್ದ

Lorry-Theft-Near-Anandapura-in-Sagara

SHIVAMOGGA LIVE NEWS | 14 ಮಾರ್ಚ್ 2022 ಲಾರಿ ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕರಿಬಸಪ್ಪ ಅಲಿಯಾಸ್ ಕರಿಯ (32) ಎಂಬಾತ ಬಂಧಿತ. ಮಾರ್ಚ್ 3ರಂದು ಸಾಗರ ತಾಲೂಕಿನ ದಾಸಕೊಪ್ಪ ಗ್ರಾಮದಲ್ಲಿಲಾರಿ ಕದ್ದು ಪರಾರಿಯಾಗಿದ್ದ. ಲಾರಿ ಕಳ್ಳತನ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು, ಕರಿಬಸಪ್ಪನನ್ನು ಬಂಧಿಸಿದ್ದಾರೆ. 7.50 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಸಾಗರ ಗ್ರಾಮಾಂತರ ಠಾಣೆ … Read more

ತ್ಯಾಗರ್ತಿ ಮಾರ್ಗವಾಗಿ ಆನಂದಪುರಕ್ಕೆ ತೆರಳುತ್ತಿದ್ದ ಬೈಕ್’ಗೆ ವಾಹನ ಡಿಕ್ಕಿ

sagara graphics

SHIVAMOGGA LIVE NEWS | 2 ಮಾರ್ಚ್ 2022 ಬೈಕ್’ನಲ್ಲಿ ತೆರಳುತ್ತಿದ್ದವರೆಗೆ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಕಲ್ಲುಕೊಪ್ಪ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಬೈಕ್ ಸವಾರರಾದ ಶಿವರಾಜ್ ಮತ್ತು ಮಹೇಂದ್ರ ಅವರು ಗಾಯಗೊಂಡಿದ್ದಾರೆ. ಸೊರಬದ ಬೆಲವಂತಕೊಪ್ಪದಿಂದ ತ್ಯಾಗರ್ತಿ ಮಾರ್ಗವಾಗಿ ಆನಂದಪುರದ ಕಡೆಗೆ ತರಳುತ್ತಿದ್ದಾಗ ಎದುರಿನಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ. ಶಿವರಾಜ್ ಮತ್ತು ಮಹೇಂದ್ರ ಗಾಯಗೊಂಡಿದ್ದು, ಸ್ಥಳೀಯರು, ಇತರೆ ವಾಹನ ಸವಾರರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋಮವಾರ ರಾತ್ರಿ ಘಟನೆ … Read more

ಸೊರಬ, ಆನಂದಪುರದಲ್ಲಿ ಮನೆ ಗೋಡೆ ಕುಸಿತ, ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

231121 House Wall Collapse at Soraba Ennekoppa

ಶಿವಮೊಗ್ಗ ಲೈವ್.ಕಾಂ | SORABA / ANANDAPURAM NEWS | 23 ನವೆಂಬರ್ 2021 ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮನೆಗಳ ಗೋಡೆ ಕುಸಿದು ಅನಾಹುತಗಳು ಸಂಭವಿಸುತ್ತಿವೆ. ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಶಿವಪ್ಪ ಎಂಬುವವರಿಗೆ ಸೇರಿದ ಮನೆಯ ಒಂದು ಭಾಗದ ಗೋಡೆ ಕುಸಿದಿದೆ. ಅಲ್ಲಿದ್ದ ವಸ್ತುಗಳು ಹಾನಿಯಾಗಿವೆ. ಗೋಡೆ ಕುಸಿತದಿಂದಾಗಿ ಮನೆಯ ಇತರೆಡೆ ಬಿರುಕು ಕಾಣಿಸಿಕೊಂಡಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ದಿಢೀರ್ ಕುಸಿದ ಮನೆ, ಅದೃಷ್ಟವಶಾತ್ … Read more

ವಸತಿ ಶಾಲೆ ಮಕ್ಕಳಿಂದ ದಿಢೀರ್ ಪ್ರತಿಭಟನೆ, ಮೈ, ಕೈ ಮೇಲೆ ಬಾಸುಂಡೆ ಪ್ರದರ್ಶನ, ಶಾಸಕರು, ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 23 ನವೆಂಬರ್ 2021 ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಸತಿ ಶಾಲೆಯ ಮಕ್ಕಳು ಬೆಳ್ಳಂಬೆಳಗ್ಗೆ ಪ್ರತಿಭಟನೆ ಆರಂಭಿಸಿದ್ದಾರೆ. ಸಾಗರ ತಾಲೂಕು ಆನಂದಪುರದ ಯಡೇಹಳ್ಳಿಯ ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಿನ ಉಪಹಾರ ತ್ಯಜಿಸಿ, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನ್ಯಾಯ ಕೊಡಿಸುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು? ‘ತರಗತಿಯಲ್ಲಿ ಮಾತನಾಡುವ ವಿಚಾರಗಳನ್ನು … Read more

ಆಲದ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Anandapura Sagara Graphics

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 15 JUNE 2021 ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮನೆ ಸಮೀಪದ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಸಮೀಪದ ಜೇಡಿಸರ ಗ್ರಾಮದ ಯುವಕ ದೇವರಾಜ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಮ್ಮ ಬಳಿಯ ಆಲದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಬಿಎ, ಬಿಇಡ್ ಪದವಿ ಪಡೆದಿದ್ದ ದೇವರಾಜ್ ಸರ್ಕಾರ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದರು. ಜೀವನ ನಿರ್ವಹಣೆಯಾಗಿ ಶಿವಮೊಗ್ಗದ ಖಾಸಗಿ ಫೈನಾನ್ಸ್ ಒಂದರಲ್ಲಿ ಕೆಲಸ … Read more

ಮಾಜಿ ಯೋಧರಿಂದ ಮಲೆನಾಡ ಯುವಕರಿಗೆ ಉಚಿತ ಸೇನಾ ತರಬೇತಿ, ಹೇಗಿತ್ತು? ಏನೆಲ್ಲ ಕಲಿಸಲಾಯ್ತು?

160321 Army Training at Nehru Stadium 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 MARCH 2021 ಸೇನೆ ಸೇರಬೇಕು, ಗಡಿಯಲ್ಲಿ ನಿಂತು ದೇಶ ಸೇವೆ ಮಾಡಬೇಕು ಅನ್ನುವ ಗುರಿ ಹೊಂದಿರುವ ಮಲೆನಾಡಿನ ಯುವಕರಿಗೆ, ಶಿವಮೊಗ್ಗದ ಮಾಜಿ ಯೋಧರ ತಂಡವೊಂದು ಉಚಿತ ತರಬೇತಿ ನೀಡುತ್ತಿದೆ. ಸೂಕ್ತ ಮಾರ್ಗದರ್ಶನ ನೀಡಿ ಸೇನಾ ನೇಮಕಾತಿ ರಾಲಿಗೆ ಕಳುಹಿಸುತ್ತಿದೆ. ಶಿವಮೊಗ್ಗದ ಮನೆ ಮನೆಯಲ್ಲೂ ಯೋಧರಿರಬೇಕು ಅನ್ನುವ ಸದುದ್ದೇಶದಿಂದ, ಮಾಜಿ ಯೋಧರ ತಂಡ, ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್  ಸ್ಥಾಪಿಸಿದೆ. ಆಕಾಂಕ್ಷಿಗಳಿಗೆ ಉಚಿತವಾಗಿ ಸೇನಾ ತರಬೇತಿ ನೀಡುತ್ತಿದೆ. ಇವರ … Read more