ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ, ಮಿನಿಸ್ಟರ್‌ ಸಲಹೆ, ಏನಿದು ಲಸಿಕೆ?

Cattle-Vaccination-at-anavatti

ಆನವಟ್ಟಿ: ರಾಷ್ಟ್ರೀಯ ಜಾನುವಾರು (Cattles)ರೋಗಗಳ ನಿಯಂತ್ರಣ ಯೋಜನೆಯಡಿ ಜಾನುವಾರುಗಳಿಗೆ ನೀಡುತ್ತಿರುವ ಉಚಿತ ಲಸಿಕೆ ಸೌಲಭ್ಯವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾಲುಬಾಯಿ ರೋಗ ಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು. ಆನವಟ್ಟಿ ಸಮೀಪದ ಗಿಣಿವಾಲ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಲಸಿಕಾದಾರರು ನಿಮ್ಮ ಮನೆ ಬಾಗಿಲಿಗೆ … Read more

ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಮನೆ ಬಳಿ ಬಂದ ಮಾಲೀಕನಿಗೆ ಕಾದಿತ್ತು ಶಾಕ್‌, ಆಗಿದ್ದೇನು?

soraba anavatti graphics

ಸೊರಬ: ನಿರ್ಮಾಣ ಹಂತದ ಮನೆಯ ಸೆಂಟ್ರಿಂಗ್‌ ಕೆಲಸಕ್ಕೆ ತರಿಸಲಾಗಿದ್ದ 150 ಕಬ್ಬಿಣದ ಪ್ಲೇಟ್‌ಗಳನ್ನು (Plate) ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಆನವಟ್ಟಿಯ ತಲ್ಲೂರು ಗ್ರಾಮದ ಶ್ರೀ ಸಾಯಿಬಾಬಾ ಬಡಾವಣೆಯಲ್ಲಿ‍ ಘಟನೆ ನಡೆದಿದೆ. ಸೆಂಟ್ರಿಂಗ್‌ ಕೆಲಸಕ್ಕೆ ಅಗತ್ಯವಿದ್ದ ಕಬ್ಬಿಣದ ದೊಡ್ಡ ಮತ್ತು ಸಣ್ಣ ಪ್ಲೇಟ್‌ಗಳನ್ನು ತರಿಸಲಾಗಿತ್ತು. ರಾತ್ರಿ ಕೆಲಸ ಮುಗಿಸಿ ಎಲ್ಲರು ಮರಳಿದ್ದಾಗ 100 ದೊಡ್ಡ ಪ್ಲೇಟ್‌, 50 ಸಣ್ಣ ಪ್ಲೇಟ್‌ಗಳನ್ನ ಕಳ್ಳತನವಾಗಿವೆ. ಮನೆ ಮಾಲೀಕರು ಬೆಳಗ್ಗೆ ಸೈಟ್‌ ಬಳಿ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸೆಂಟ್ರಿಂಗ್‌ … Read more

ಆನವಟ್ಟಿಯಲ್ಲಿ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತರಾಟೆ ತೆಗೆದುಕೊಂಡ ಜನ, ಕಾರಣವೇನು?

soraba anavatti graphics

ಆನವಟ್ಟಿ: ಬಸ್‌ ನಿಲ್ಲಿಸದ್ದಕ್ಕೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್‌ ಅಡ್ಡಗಟ್ಟಿ ಚಾಲಕ (Driver) ಮತ್ತು ನಿರ್ವಾಹಕರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಟಾಪ್‌ನಲ್ಲಿ ಬಸ್‌ ನಿಲ್ಲಿಸದೆ ನಿಧಾನವಾಗಿ ಚಲಿಸಿ ವಿದ್ಯಾರ್ಥಿಗಳು, ಪ್ರಯಾಣಿಕರು ಓಡೋಡಿ ಬಂದು ಹತ್ತುವಂತೆ ಮಾಡಿದ್ದಕ್ಕೆ ಚಾಲಕನ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು. ಆನವಟ್ಟಿಯ ನೃಪತುಂಗ ಶಾಲೆ ಬಳಿ ಸ್ಟಾಪ್‌ ಇದ್ದರು ಹಾನಗಲ್‌ – ಮೈಸೂರು ಮಾರ್ಗದ ಬಸ್‌ ನಿಲ್ಲಿಸದೆ ನಿಧಾನಕ್ಕೆ ಚಲಿಸಿದೆ. ವಿದ್ಯಾರ್ಥಿಗಳು ಓಡೋಡಿ ಬಂದು ಬಸ್‌ ಹತ್ತುವಾಗ ಓರ್ವ ವಿದ್ಯಾರ್ಥಿ ಮತ್ತು ಮಹಿಳೆ ಆಯಾತಪ್ಪಿ … Read more

ವ್ಯಕ್ತಿಯನ್ನು ಮನೆಯೊಳಗೆ ಕೂಡಿ ಹಾಕಿ ಫೈನಾನ್ಸ್‌ ಸಿಬ್ಬಂದಿಯಿಂದ ಜೀವ ಬೆದರಿಕೆ

soraba-News-Update

ಸೊರಬ: ಸಾಲದ ಕಂತು ಕಟ್ಟದ್ದಕ್ಕೆ ವ್ಯಕ್ತಿಯೊಬ್ಬರನ್ನು ಮನೆಯೊಳಗೆ ಕೂಡಿ ಹಾಕಿದ ಫೈನಾನ್ಸ್‌ (finance) ಸಂಸ್ಥೆಯ ಸಿಬ್ಬಂದಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಸೊರಬ ತಾಲೂಕು ಆನವಟ್ಟಿಯ ಜೆ.ಸಿ. ಬಡಾವಣೆಯ ಮಂಜುನಾಥ್‌ ಎಂಬುವವರು ಈ ಸಂಬಂಧ ದೂರು ನೀಡಿದ್ದಾರೆ. ಮಂಜುನಾಥ ಅವರ ತಾಯಿ ಫೈನಾನ್ಸ್‌ ಸಂಸ್ಥೆಯಿಂದ ₹11 ಲಕ್ಷ ಗೃಹ ಸಾಲ ಪಡೆದಿದ್ದರು. ಒಂದು ವರ್ಷದ ಹಿಂದೆ ಅವರ ತಾಯಿ ತೀರಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈಚೆಗೆ ಮನೆ ಬಳಿಗೆ ಬಂದ ಫೈನಾನ್ಸ್‌ ಸಂಸ್ಥೆಯ ಸಿಬ್ಬಂದಿ, ಮಂಜುನಾಥ … Read more

ದೇವರ ಮೇಲಿದ್ದ ಚಿನ್ನದ ಸರ ಮಾಯ | ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನ – ಮೂರು ಫಟಾಫಟ್‌ ಸುದ್ದಿ

SORABA-FATAFAT-LAYOUT.webp

FATAFAT NEWS ಇದನ್ನೂ ಓದಿ » ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ  

ರಾತ್ರಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

gold-chain-theft-at-soraba-in-Shimoga-district.

SHIVAMOGGA LIVE NEWS, 6 JANUARY 2024 ಸೊರಬ : ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಅಂದಾಜು 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು  (GOLD CHAIN) ಕಿತ್ತು ದುಷ್ಕರ್ಮಿಗಳಿಬ್ಬರು ಬೈಕ್‌ನಲ್ಲಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀಬಾಯಿ ಸರ ಕಳೆದುಕೊಂಡವರು. ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರುಳುತ್ತಿದ್ದ ವೇಳೆ … Read more

ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ, ಯುವಕ ಅರೆಸ್ಟ್‌

soraba anavatti graphics

SHIVAMOGGA LIVE NEWS | 19 APRIL 2024 SORABA : ಪ್ರೀತಿಸುವುದಾಗಿ ನಂಬಿಸಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಯುವಕನನ್ನು ಬಂಧಿಸಿಲಾಗಿದೆ. ಸೊರಬ ತಾಲೂಕು ಆನವಟ್ಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಗ್ರಾಮವೊಂದರ ಯುವಕ ರವಿ ಎಂಬಾತ ಬಾಲಕಿಯನ್ನು ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಬಾಲಕಿಯನ್ನು ದೂರದ ಸಂಬಂಧಿಕರ ಮನೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಆನವಟ್ಟಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ … Read more

ಡಿವೈಡರ್‌ಗೆ ಅಪ್ಪಳಿಸಿದ ಬೈಕ್‌, ಓರ್ವ ಸಾವು, ಇಬ್ಬರಿಗೆ ತೀವ್ರ ಗಾಯ

ACCIDENT-NEWS-GENERAL-IMAGE.

SHIVAMOGGA LIVE NEWS | 18 APRIL 2024 SORABA : ತಾಲೂಕಿನ ಆನವಟ್ಟಿಯ ಬಾನಿಕಟ್ಟೆ ಚೌಡಮ್ಮ ವೃತ್ತದ ಮುಂದಿನ ರಸ್ತೆ ವಿಭಜಕಕ್ಕೆ ಬೈಕ್‌ ಡಿಕ್ಕಿ ಹೊಡೆದಿದೆ. ಯುವಕ ಸಾವನ್ನಪ್ಪಿದ್ದು. ಇಬ್ಬರಿಗೆ ತೀವ್ರ ಗಾಯವಾಗಿದೆ. ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಹಾನಗಲ್‍ ತಾಲ್ಲೂಕು ಹೊಸೂರು ಗ್ರಾಮದ ಕಾರ್ತಿಕ್ (19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ತಿಕ್ ಹಾಗೂ ಶಕುನವಳ್ಳಿ ಗ್ರಾಮದ ಮಂಜಪ್ಪ ಅವರು ತೀವ್ರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆನವಟ್ಟಿ ಪೊಲೀಸ್‍ ಠಾಣೆಯಲ್ಲಿ ಪ್ರಕರಣ … Read more

ಬೋರ್‌ವೆಲ್‌ ಕೊರೆಯುವಾಗ ಅಧಿಕಾರಿಗಳ ದಾಳಿ, ಎರಡು ವಾಹನಗಳು ವಶಕ್ಕೆ

soraba anavatti graphics

SHIVAMOGGA LIVE NEWS | 3 APRIL 2024 ANAVATTI : ಅನಧಿಕೃತವಾಗಿ ಬೋರ್‌ವೆಲ್‌ ಕೊರೆಯುತ್ತಿದ್ದ ಎರಡು ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ವೃತ್ತಿಕೊಪ್ಪ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ. ಅನುಮತಿ ಪಡೆಯದೆ ಬೋರ್‌ವೆಲ್‌ ಕೊರೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಬೋರ್‌ವೆಲ್‌ ಕೊರೆಯುವ ವಾಹನ ಮತ್ತು ಅದರ ಜೊತೆಗೆ ಮತ್ತೊಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಂತರ್ಜಲ ನಿರ್ದೇಶನಾಲಯದ ಭೂ ವಿಜ್ಞಾನಿ ನಿರ್ಮಲನಾಥನ್‌, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಎನ್‌.ರವೀಂದ್ರ, ಕುಡಿಯುವ ನೀರು … Read more

ಗ್ಯಾರೇಜ್‌ ಮುಂದೆ ನಿಂತು ಮಾತನಾಡುತ್ತ ಬೈಕ್‌ನ ಹ್ಯಾಂಡಲ್‌ ಕಡೆ ತಿರುಗಿದ ವ್ಯಕ್ತಿಗೆ ಕಾದಿತ್ತು ಶಾಕ್

Police-Van-Jeep-at-Shimoga-Nehru-Road

SHIVAMOGGA LIVE NEWS | 14 MARCH 2024 SORABA : ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದ 1.30 ಲಕ್ಷ ರೂ. ಹಣ ಕಳ್ಳತನವಾಗಿದೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಗ್ಯಾರೇಜ್‌ ಒಂದರ ಮುಂದೆ ಘಟನೆ ಸಂಭವಿಸಿದೆ. ಸಮನವಳ್ಳಿಯ ನಾಗರಾಜ್‌ ಎಂಬುವವರು ಕೆನರಾ ಬ್ಯಾಂಕ್‌ನಿಂದ 1.30 ಲಕ್ಷ ರೂ. ಹಣ ಬಿಡಿಸಿಕೊಂಡಿದ್ದರು. ಅದನ್ನು ಕವರ್‌ ಒಂದರಲ್ಲಿ ಹಾಕಿ ಬೈಕ್‌ನ ಹ್ಯಾಂಡಲ್‌ಗೆ ಸಿಕ್ಕಿಸಿದ್ದರು. ಬ್ಯಾಂಕ್‌ ಪಕ್ಕದ ಗ್ಯಾರೇಜ್‌ ಮುಂದೆ ಬೈಕ್‌ ನಿಲ್ಲಿಸಿ ಗ್ಯಾರೇಜಿನವರ ಜೊತೆಗೆ ಮಾತನಾಡುತ್ತಿದ್ದರು. ಬೈಕ್‌ ಕಡೆಗೆ ತಿರುಗಿ ನೋಡಿದಾಗ … Read more