ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ
SHIVAMOGGA LIVE NEWS, 5 DECEMBER 2024 ಹೊಳೆಹೊನ್ನೂರು : ರಸ್ತೆಯಲ್ಲಿನ ಗುಂಡಿಗಳಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆ ಮನಗಂಡ ಆನವೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಿಗೆಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ತಾವೇ ಸ್ವತಃ ಗುಂಡಿಗಳಿಗೆ (Pot Hole) ಮಣ್ಣು ಸುರಿದು ರಸ್ತೆ ದುರಸ್ತಿ ಮಾಡಿದ್ದಾರೆ. ಭದ್ರಾವತಿ ತಾಲೂಕು ಆವೇರಿಯಿಂದ ಇಟ್ಟಿಗೆಹಳ್ಳಿ ಸಂರ್ಪಕ ಕಲ್ಪಿಸುವ ಡಾಂಬರ್ ರಸ್ತೆ ಹಲವೆಡೆ ಕಿತ್ತುಹೋಗಿತ್ತು. ಮಳೆ ನೀರು ನಿಂತು ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು … Read more