ಅಂಜನಾಪುರ, ಅಂಬ್ಲಿಗೋಳಕ್ಕೆ ಕುಟುಂಬ ಸಹಿತ ತೆರಳಿ ಬಾಗಿನ ಅರ್ಪಿಸಿದ ಸಂಸದ, ಶಾಸಕ

bagina-to-anjanapura-dam-and-ambligola-by-vijayendra-raghavendra

SHIVAMOGGA LIVE NEWS | 17 JULY 2024 SHIKARIPURA : ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಇವತ್ತು ಕುಟುಂಬ ಸಹಿತ ಭೇಟಿ ನೀಡಿ, ಬಾಗಿನ (Bagina) ಅರ್ಪಿಸಿದರು. ನಂತರ ಅಂಬ್ಲಿಗೋಳ ಜಲಾಶಯದಲ್ಲಿಯು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಶಾಸಕ, ಸಂಸದರು ಹೇಳಿದ್ದೇನು? ಇದನ್ನೂ ಓದಿ ⇓ ‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್‌ ಗಾರ್ಡನ್‌, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್‌ ಸೊರಗಿದ್ದೇಕೆ? ಪ್ರಮುಖರಾದ ಕೆ.ಎಸ್‌.ಗುರುಮೂರ್ತಿ, ತೇಜಸ್ವಿನಿ ರಾಘವೇಂದ್ರ, ಪ್ರೇಮಾ ವಿಜಯೇಂದ್ರ, ಹುಲ್ಮಾರು ಮಹೇಶ್, … Read more

ಅಂಜನಾಪುರ ಜಲಾಶಯ ಭರ್ತಿ, ಕೋಡಿ ಬಿದ್ದ ವಿಷಯ ತಿಳಿದು ರೈತರು ಹರ್ಷ

anjanapura dam

SHIVAMOGGA LIVE NEWS | 16 JULY 2024 SHIKARIPURA : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇವತ್ತು ಮಧ್ಯಾಹ್ನ ಕೋಡಿ ಬಿದ್ದಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ವಾಡಿಕೆಗಿಂತಲು ಮೊದಲೆ ಭರ್ತಿ ಅಂಜನಾಪುರ ಜಲಾಶಯ ಈ ಬಾರಿ … Read more

‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್‌ ಗಾರ್ಡನ್‌, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್‌ ಸೊರಗಿದ್ದೇಕೆ?

Shikaripura-anjanapura-dam-and-rock-garden

SHIVAMOGGA LIVE NEWS | 16 JULY 2024 SHIKARIPURA : ಪ್ರವಾಸಿಗರ ಗಮನ ಸೆಳೆದಿದ್ದ ಶಿಕಾರಿಪುರದ ಅಂಜನಾಪುರದ ರಾಕ್‌ ಗಾರ್ಡನ್‌ (Rock Garden) ನಿರ್ವಹಣೆ ಕೊರತೆಯಿಂದ ಸೊರಗಿದೆ. ಆಟಿಕೆಗಳು ತುಕ್ಕು ಹಿಡಿಯುತ್ತಿದ್ದು, ಸ್ವಚ್ಛತೆಯು ಮರೆಯಾಗಿದೆ. ಜಿಲ್ಲೆಯಾದ್ಯಂತ ಮಳೆ ಬಿರುಸಾಗಿದ್ದು ಪ್ರವಾಸಿ ತಾಣಗಳಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕು ಒಳ ಹರಿವು ಹೆಚ್ಚಳವಾಗಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಡ್ಯಾಂ ಪಕ್ಕದಲ್ಲಿಯೇ ರಾಕ್‌ ಗಾರ್ಡನ್‌ ಇದ್ದು ಫೋಟೊ, ಸೆಲ್ಫ ಪ್ರಿಯರಿಗೆ … Read more

ಅಂಜನಾಪುರ ಜಲಾಶಯ ಅಚ್ಚುಕಟ್ಟು ರೈತರಿಂದ ಪ್ರತಿಭಟನೆ, ರಸ್ತೆ ತಡೆ

Farmers-Protest-at-gama-cross-in-Shikaripura.webp

SHIVAMOGGA LIVE NEWS | 3 SEPTEMBER 2023 SHIKARIPURA : ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು, ಅಂಜನಾಪುರ ಜಲಾಶಯದ (Anjanapura Dam) ಕೃಷಿ ಚಟುವಟಿಕೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿ ರೈತರು ಗಾಮ ಕ್ರಾಸ್ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಜಲಾಶಯ ನಂಬಿ ಭತ್ತ ನಾಟಿ ಅಂಜನಾಪುರ ಜಲಾಶಯದ ನೀರು ನಂಬಿ ಭತ್ತ ನಾಟಿ ಕಾರ್ಯ ನಡೆಸಲಾಗಿದೆ. ಆದರೆ ಜಲಾಶಯದಿಂದ ನೀರು ಸರಬರಾಜು ನಿಲ್ಲಿಸಲಾಗಿದೆ. ಇದರಿಂದ ಭತ್ತದ ಬೆಳೆ ಒಣಗುತ್ತಿದೆ. ಕೂಡಲೆ ನೀರು … Read more

ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Anjanapura-Dam-Shikaripura

SHIVAMOGGA LIVE | 27 JULY 2023 SHIKARIPURA : ನಿರಂತರ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ವಿಷಯ ತಿಳಿದು ತಾಲೂಕಿನ ಜನರು, ಪ್ರವಾಸಿಗರು ಜಲಾಶಯದ ವೀಕ್ಷಿಸಲು ಭೇಟಿ ನೀಡುತ್ತಿದ್ದಾರೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಕೋಡಿ ಬಿದ್ದಿದೆ. 21 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ಕೃಷಿ, ಕುಡಿಯುವ ನೀರಿನ ಮೂಲ ಅಂಜನಾಪುರ ಜಲಾಶಯವು 1.82 … Read more

ಶಿವಮೊಗ್ಗ ಜಿಲ್ಲೆಯ ಜಲಾಶಯಗಳು ಖಾಲಿ ಖಾಲಿ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರು? ಹೇಗಿದೆ ಪರಿಸ್ಥಿತಿ?

140623 Water Level Decreases in Sharavathi River

SHIVAMOGGA LIVE | 14 JUNE 2023 SHIMOGA : ಮುಂಗಾರು ತಡವಾಗಿದ್ದು ಜಿಲ್ಲೆಯ ರೈತರಲ್ಲಿ ಆತಂಕ ಮೂಡಿದೆ. ಜಲಾಶಯಗಳ ನೀರಿನ ಮಟ್ಟ (Dam Water Level) ಇಳಿಕೆಯಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ, ಇನ್ನೊಂದು ತಿಂಗಳು ವಿವಿಧ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ. ಕೃಷಿ ಮತ್ತು ವಿದ್ಯುತ್‌ ಉತ್ಪಾದನೆಗಾಗಿ ಜಿಲ್ಲೆಯಲ್ಲಿ ಪ್ರಮುಖ ಜಲಾಶಯಗಳನ್ನು ನಿರ್ಮಿಸಲಾಗಿದೆ. ಆದರೆ ಮುಂಗಾರು ವಿಳಂಬ, ಬಿಸಿಲಿನ ಝಳ ಹೆಚ್ಚಳದಿಂದಾಗಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹಾಗಾಗಿ ಜಲಾಶಯದಲ್ಲಿ ಸದ್ಯ ಸಂಗ್ರಹವಾಗಿರುವ … Read more

ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Anjanapura-Dam-Full

SHIVAMOGGA LIVE NEWS | SHIKARIPURA | 7 ಜುಲೈ 2022 ನಿರಂತರ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಬಿದ್ದಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ವಾಡಿಕೆಗಿಂತಲೂ ಮೊದಲೆ ಭರ್ತಿ ಅಂಜನಾಪುರ ಜಲಾಶಯ ಈ … Read more

ಅಂಜನಾಪುರ ಜಲಾಶಯ ಭರ್ತಿಗೆ ಇನ್ನೆರಡು ಅಡಿ ಬಾಕಿ

Anjanapura-Dam-Shikaripura

SHIVAMOGGA LIVE NEWS | SHIKARIPURA | 6 ಜುಲೈ 2022 ನಿರಂತರ ಮಳೆಯಿಂದಾಗಿ ಅಂಜನಾಪುರ ಜಲಾಶಯದ (DAM) ಒಳ ಹರಿವು ಹೆಚ್ಚಳವಾಗಿದೆ. ಇನ್ನೊಂದೆರಡು ದಿನ ಮಳೆ ಮುಂದುವರೆದರೆ ಜಲಾಶಯ ಭರ್ತಿ ಆಗಲಿದೆ. ರಿಪ್ಪನ್ ಪೇಟೆ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ಇದರಿಂದ ಅಂಜನಾಪುರ ಜಲಾಶಯಕ್ಕೆ ನಿತ್ಯ 400 ರಿಂದ 450 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಾಗಾಗಿ ನೀರಿನ ಮಟ್ಟ 21 ಅಡಿಗೆ ಏರಿಕೆಯಾಗಿದೆ. ಇನ್ನು ಎರಡು ಅಡಿ ನೀರು ಬಂದರೆ ಕೋಡಿ … Read more

ಭರ್ತಿಯಾದ ಅಂಜನಾಪುರಕ್ಕೆ ಬಾಗಿನ, ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

120721 Bagina For Anjanapura Dam in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್‍ಬೋಲೆ ಗೇಟ್‍ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು. ಅಕ್ಕಪಕ್ಕದ ಊರಿಗೆ ಪೈಪ್‍ಲೈನ್‍ ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ … Read more

ನಿಗದಿಗಿಂತಲೂ ಮೊದಲೆ ಅಂಜನಾಪುರ ಜಲಾಶಯ ಭರ್ತಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ

040721 Anjanapura Dam Full 1

ಶಿವಮೊಗ್ಗ ಲೈವ್.ಕಾಂ | ANJANAPURA NEWS | 4 ಜುಲೈ 2021 ಈ ಬಾರಿ ನಿಗದಿಗಿಂತಲೂ ಮೊದಲೆ ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಪ್ರವಾಸಿಗರನ್ನು ಬರ ಸೆಳೆಯುತ್ತಿದೆ. ಅಂಜನಾಪುರ ಜಲಾಶಯ ಭರ್ತಿಯಾಗಿದ್ದು ಕೋಡಿ ಬಿದ್ದಿದೆ. ಗೇಟುಗಳ ಮೂಲಕ ನೀರು ಹೊರಗೆ ಹೋಗುತ್ತಿದೆ. ಶುಕ್ರವಾರ ಈ ಜಲಾಶಯ ಕೋಡಿ ಬಿದ್ದಿದೆ. ತಾಲೂಕಲ್ಲಿ ಮಳೆ ಕ್ಷೀಣ, ಒಳಹರಿವು ನಿರಂತರ ಕಳೆದೊಂದು ವಾರದಿಂದ ಶಿಕಾರಿಪುರದಲ್ಲಿ ಮಳೆ ಕಡಿಮೆಯಾಗಿದೆ. ಆದರೂ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ಶಿವಮೊಗ್ಗ, … Read more