ಶಿವಮೊಗ್ಗದಲ್ಲಿ ಅಣ್ಣಾಮಲೈಗು ತಟ್ಟಿತು ವಿಮಾನ ಕ್ಯಾನ್ಸಲ್‌ ಬಿಸಿ, ತರಾತರಿಯಲ್ಲಿ ಮರಳಿದ ಮಾಜಿ ಐಪಿಎಸ್‌ ಅಧಿಕಾರಿ

Annamali-in-Shimoga-Mallesh-Convetion-Hall

ಶಿವಮೊಗ್ಗ: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರಿಗೆ ವಿಮಾನ ಕ್ಯಾನ್ಸಲ್‌ (Cancel) ಬಿಸಿ ತಟ್ಟಿದೆ. ಹಾಗಾಗಿ ತರಾತುರಿಯಲ್ಲಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಮರಳಿದರು. ಶಿವಮೊಗ್ಗದ ಒಡ್ಡಿನಕೊಪ್ಪ ಸಮೀಪದ ಮಲ್ಲೇಶ್‌ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಪರಿಚಿತರೊಬ್ಬರ ಮದುವೆ ಸಮಾರಂಭದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ, ಬಿಜೆಪಿ ಮುಖಂಡ ಅಣ್ಣಾಮಲೈ ಭಾಗವಹಿಸಿದ್ದರು. ವಿಮಾನ ಕ್ಯಾನ್ಸಲ್‌ ಬಿಸಿ ಅಣ್ಣಾಮಲೈ ಅವರು ಚೆನ್ನೈನಿಂದ ಶಿವಮೊಗ್ಗಕ್ಕೆ ನೇರವಾಗಿ ವಿಮಾನದಲ್ಲಿ ಆಗಮಿಸಬೇಕಿತ್ತು. ಆದರೆ ಸ್ಪೈಸ್‌ ಜೆಟ್‌ ವಿಮಾನ ರದ್ದಾಗಿದ್ದರಿಂದ … Read more

ಶಿವಮೊಗ್ಗ, ಭದ್ರಾವತಿಗೆ ಅಣ್ಣಾಮಲೈ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

IPS-Annamalai-to-visit-shimoga-and-bhadravathi.

SHIVAMOGGA LIVE NEWS | 23 APRIL 2024 ELECTION UPDATE : ಬಿಜೆಪಿ ತಮಿಳುನಾಡು ಘಟಕದ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಏ.24ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ ಕೆ.ವಿ.ಅಣ್ಣಪ್ಪ ತಿಳಿಸಿದ್ದಾರೆ. ಭದ್ರಾವತಿಯ ಕನಕ ಮಂಟಪದಲ್ಲಿ ಸಂಜೆ 4.30ಕ್ಕೆ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ಶಿವಮೊಗ್ಗದ ಮುಖ್ಯ ಬಸ್‌ನಿಲ್ದಾಣದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿಯ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ – ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ, ಆದೇಶ … Read more