ಶಿವಮೊಗ್ಗದಲ್ಲಿ ಒಂದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಮೇಲೆ ಎಸಿಬಿ ದಾಳಿ

Arrest News Graphics

SHIVAMOGGA LIVE NEWS | CORRUPTION | 2 ಜೂನ್ 2022 ಒಂದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಯನ್ನು ಬಂಧಿಸಲಾಗಿದ್ದು, ಶಿವಮೊಗ್ಗದ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಲೀಮಾ, ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಏನಿದು ಪ್ರಕರಣ? ವಿನೋಬನಗರದ ನಿವಾಸಿಯೊಬ್ಬರು ದಿನಸಿ ಅಂಗಡಿ ನಡೆಸಲು ನೋಂದಣಿಗಾಗಿ ಶಿವಮೊಗ್ಗದ … Read more

ಶಿವಮೊಗ್ಗದ ಎರಡು ಮನೆ, ಚನ್ನಗಿರಿಯ ತೋಟ ಸೇರಿದಂತೆ ರಾಜ್ಯಾದ್ಯಂತ 60 ಕಡೆ ಎಸಿಬಿ ದಾಳಿ

breaking news graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021 ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ರಾಜ್ಯಾದ್ಯಂತ 60ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಎರಡು ಮನೆಗಳ ಮೇಲೂ ದಾಳಿಯಾಗಿರುವ ಮಾಹಿತಿ ಲಭ್ಯವಾಗಿದೆ. ಚಾಲುಕ್ಯ ನಗರ ಮತ್ತು ಗೋಪಾಳ ಬಡಾವಣೆಯಲ್ಲಿನ ಇರುವ ಎರಡು ಮನೆಗಳ ಮೇಲೆ ಎಸಿಬಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ … Read more

ಮಹಾನಗರ ಪಾಲಿಕೆ ಮೇಲೆ ಮತ್ತೆ ಎಸಿಬಿ ದಾಳಿ, ದಾಖಲೆಗಳ ಪರಿಶೀಲನೆ

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಈಗ ರೆಕಾರ್ಡ್ ರೂಂನಲ್ಲಿ ತಪಾಸಣೆ ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗ ಮಹಾನಗರ ಪಾಲಿಕೆ ರೆಕಾರ್ಡ್ ರೂಂಗೆ ಭೇಟಿ ನೀಡಿದ ಎಸಿಬಿ ಅಧಿಕಾರಿಗಳು ತಪಾಸಣೆ ನಡೆಸಿದರು. ಇದನ್ನೂ ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ ಕಂದಾಯ ವಿಭಾಗದ ಮೇಲಿನ ದಾಳಿಗೆ ಪೂರಕವಾಗಿ ರೆಕಾರ್ಡ್ ರೂಂನಲ್ಲಿ … Read more

ಶಿವಮೊಗ್ಗದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದಾಳಿ, ಕೊಠಡಿಯಲ್ಲಿ ಪರಿಶೀಲನೆ

HIVAMOGGA-NEWS- map

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿರುವ ಅಧಿಕಾರಿಯೊಬ್ಬರ ಮನೆಗೂ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನಗರ ಯೋಜನಾ ನಿರ್ದೇಶಕ ಕೃಷ್ಣಪ್ಪ ಅವರ ಶಿವಮೊಗ್ಗ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಇಲ್ಲಿನ ಶಿವಪ್ಪನಾಯಕ ಬಡಾವಣೆಯಲ್ಲಿ ಕೃಷ್ಣಪ್ಪ ಅವರ ಮನೆ ಇದೆ. ಕೃಷ್ಣಪ್ಪ ಇಲ್ಲಿ ಮನೆ ಕಟ್ಟಿಸಿ ಬಾಡಿಗೆಗೆ ನೀಡಿದ್ದಾರೆ. ಶಿವಮೊಗ್ಗಕ್ಕೆ ಬಂದಾಗ ಉಳಿಯಲು … Read more