‘ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ದೇಶ ವಿರೋಧಿಗಳಿಗೆ ಶಕ್ತಿ’

BY-Raghavendra-Press-meet-in-Shimoga-city

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ (Government) ಅಧಿಕಾರಕ್ಕೆ ಬಂದಾಗಲೆಲ್ಲ ದೇಶ ವಿರೋಧಿಗಳಿಗೆ ಶಕ್ತಿ ಬರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು. ಪತ್ರಿಕಾ ಭವನದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶ ವಿರೋಧಿ ಚಿಂತನೆ ಮತ್ತು ಶಕ್ತಿಗಳು ಹೆಚ್ಚುತ್ತವೆ. ಇದಕ್ಕೆ ಭದ್ರಾವತಿ, ಶೃಂಗೇರಿ, ಸಾಗರ, ಮದ್ದೂರಿನಲ್ಲಿ ನಡೆದಿರುವ ಘಟನೆಗಳೆ ಸಾಕ್ಷಿ. ಈ ಬಗ್ಗೆ ಕ್ರಮ ಕೈಗೊಳ್ಳದೆ ಸುಮ್ಮನಾಗಿರುವುದು ಖಂಡನೀಯ ಎಂದರು. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ … Read more