ಭದ್ರಾವತಿಯ ವಿವಿಧೆಡೆ ಮಾಜಿ ಶಾಸಕ ಅಪ್ಪಾಜಿಗೌಡ ಹುಟ್ಟುಹಬ್ಬ, ಸ್ಮರಣೆ

Appaji-Gowda-Birthday-at-Bhadravathi

SHIVAMOGGA LIVE NEWS | BHADRAVATHI | 21 ಜೂನ್ 2022 ಮಾಜಿ ಶಾಸಕ ಅಪ್ಪಾಜಿಗೌಡ (APPAJI GOWDA) ಅವರ ಹುಟ್ಟುಹಬ್ಬವನ್ನು (BIRTHDAY) ಕುಟುಂಬದವರು, ಅಭಿಮಾನಿಗಳು ಆಚರಿಸಿದರು. ಭದ್ರಾವತಿ ತಾಲೂಕಿನ ವಿವಿಧೆಡೆ ಅಪ್ಪಾಜಿಗೌಡ ಅವರನ್ನು ಜನರು ಸ್ಮರಿಸಿಕೊಂಡರು. ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ ಹುಟ್ಟುಹಬ್ಬದ ಅಂಗವಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಕುಟುಂಬದವರು ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳವಿದೆ. ಅಲ್ಲಿಗೆ ಭೇಟಿ ನೀಡಿ, ಪೂಜೆ … Read more

ಮಾಜಿ ಶಾಸಕ ಅಪ್ಪಾಜಿ ಪ್ರತಿಮೆಯ ಫೋಟೊಗಳು ವೈರಲ್, ಎಲ್ಲಿ, ಯಾವಾಗ ಸ್ಥಾಪಿಸಲಾಗುತ್ತದೆ?

180621 Appaji Gowda Pratime At Bhadaravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 18 JUNE 2021 ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರ ಪ್ರತಿಮೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ಪಾಜಿ ಅವರ ಮೊದಲ ಪುಣ್ಯ ಸ್ಮರಣೆಯಂದು ಈ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಅಪ್ಪಾಜಿ ಅವರ ನೈಜತೆಯು ಪ್ರತಿಮೆಯಲ್ಲಿ ಎದ್ದು ಕಾಣುತ್ತಿದೆ. ಗೋಣಿಬೀಡಿನಲ್ಲಿ ಇರುವ ಅವರ ತೋಟದಲ್ಲಿ ಸಮಾಧಿ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸಲು ಕುಟುಂಬದವರು ನಿರ್ಧರಿಸಿದ್ದಾರೆ. ಇದನ್ನೂ ಓದಿ | ಮಾಜಿ ಶಾಸಕ ಅಪ್ಪಾಜಿಗೌಡರ ಕುರಿತು ಈ 15 ವಿಚಾರಗಳು ನಿಮಗೆ ಗೊತ್ತಿದೆಯಾ? … Read more

‘ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡುವವರೆಗೆ ಮುಂದುವರೆಯುತ್ತೆ ಹೋರಾಟ’

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | BHADARAVATHI NEWS | 3 NOVEMBER 2020 ಭದ್ರಾವತಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರ ಹೆಸರು ಇಡುವವರೆಗೆ ಹೋರಾಟ ಮುಂದುವರೆಸಲಾಗುತ್ತದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು. ಹೊಟೇಲ್ ಒಂದರ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ಕುರಿತು ಮಾತನಾಡಿದ ರಾಜು, ಬಸ್ ನಿಲ್ದಾಣಕ್ಕೆ ಅಪ್ಪಾಜಿ ಅವರ ಹೆಸರನ್ನು ಇಡಬೇಕು ಎಂದು ಮಾಜಿ ಶಾಸಕ ವೈ.ಎಸ್‍.ವಿ.ದತ್ತ ನೇತೃತ್ವದಲ್ಲಿ ಒಂದು ಸುತ್ತಿನ ಹೋರಾಟ ನಡೆಸಲಾಗಿದೆ. ಆದರೆ ತಾಲೂಕು … Read more

ಅಪ್ಪಾಜಿಗೌಡ ಶ್ರದ್ಧಾಂಜಲಿ ಸಭೆ, ಸರ್ವ ಧರ್ಮದ ಗುರುಗಳು ಭಾಗಿ, ಯಾರೆಲ್ಲ ಏನೆಲ್ಲ ಹೇಳಿದರು?

130920 Swamijis in Appaji Gowda Shradanjali 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020 ಭದ್ರಾವತಿಯಲ್ಲಿ ಮಾಜಿ ಶಾಸಕ  ಎಂ.ಜೆ.ಅಪ್ಪಾಜಿಗೌಡ ಅವರ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಸರ್ವಧರ್ಮದ ಗುರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಪ್ಪಾಜಿಗೌಡ ಅವರ ಕುರಿತು ಮಾತನಾಡಿದರು. ಶ್ರೀ ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠ : ಆರೋಗ್ಯ ನೋಡಿಕೊಳ್ಳಿ ಎಂದು ಹೇಳುತ್ತಿದ್ದೆ. ಜನ ಸೇವೆಯಲ್ಲಿರುವವರು ಆರೋಗ್ಯದ ಬಗ್ಗೆ ಹೆಚ್ಚು ಯೋಚನೆ ಮಾಡುತ್ತಿರಲು ಆಗುವುದಿಲ್ಲ. ನಾಲ್ಕು ಜನಕ್ಕೆ ಒಳ್ಳೆಯದಾದರೆ ಸಾಕು ಎಂದು ಹೇಳುತ್ತಿದ್ದರು. ಮಾಜಿ ಪ್ರಧಾನಿ ಹೆಚ್‍.ಡಿ.ದೇವೇಗೌಡರು ಹಾಗೆ ಬದುಕಿದ್ದಾರೆ ಅಂತಾ … Read more

ಸಬ್ ಇನ್ಸ್’ಪೆಕ್ಟರ್ ಅಮಾನತಿಗೆ ಆಗ್ರಹ, ಭದ್ರಾವತಿಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಶಿವಮೊಗ್ಗ ಲೈವ್.ಕಾಂ | BHADRAVATHI | 25 ಜನವರಿ 2020 ಗ್ರಾಮಾಂತರ ಪಿಎಸ್‌ಐ ಸುನಿಲ್ ಕುಮಾರ್ ಅಮಾನತಿಗೆ ಒತ್ತಾಯಿಸಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ನೇತೃತ್ವದಲ್ಲಿ ಮಿನಿವಿಧಾನಸೌಧ ಮುಂಭಾಗ ಅಹೋರಾತ್ರಿ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ನಡೆದಿದೆ. ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಕೂಡ್ಲಿಗೆರೆ, ಜಿಪಂ ವ್ಯಾಪ್ತಿಯ ಅರಳಿಹಳ್ಳಿಯಲ್ಲಿ ಜಿಪಂ ಸದಸ್ಯ ಎಸ್.ಮಣಿಶೇಖರ್ ಸಹಸ್ರಾರು ರೈತ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ಬಳಸೋಕೆರೆ ಅಭಿವೃದ್ಧಿಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಕೆರೆಪಕ್ಕದ, ಅದೇ ಗ್ರಾಮದ ಮಲ್ಲಿಕಾರ್ಜುನ, ಚಂದ್ರ, ಹೇಮಕುಮಾರ್, ನಾಗರಾಜ್ ಎಂಬ ಸಹೋದರರು … Read more

BRP ಪೊಲೀಸ್ ಉಪಠಾಣೆ ಎದುರಿಗೆ ಭದ್ರಾವತಿ ಮಾಜಿ ಶಾಸಕ ಅಪ್ಪಾಜಿಗೌಡ ಧರಣಿ

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಪೊಲೀಸರ ದೌರ್ಜನ್ಯ ಖಂಡಿಸಿ, BRP ಉಪಠಾಣೆ ಎದುರು, ಭದ್ರಾವತಿ ಮಾಜಿ ಶಾಸಕ ಅಪ್ಪಾಜಿಗೌಡ, ಬೆಂಬಲಿಗರೊಂದಿಗೆ ಧರಣಿ ನಡೆಸಿದರು. ಹಾಗಾಗಿ ಪೊಲೀಸರು ಠಾಣೆಗೆ ಬೀಗ ಹಾಕಿ ಹೊರಗೆ ನಿಲ್ಲುವಂತಾಯಿತು. BRPಯ ಪ್ರವಾಸಿ ಖಾಸಗಿ ಬಸ್ ಮಾಲೀಕರೊಬ್ಬರು, ತಮ್ಮ ಟಾಟಾ ಏಸ್ ವಾಹನದಲ್ಲಿ ಭದ್ರಾವತಿಯಿಂದ ಕ್ಯಾನ್’ಗಳಲ್ಲಿ ಡೀಸೆಲ್ ತರುತ್ತಿದ್ದರು. BRPಯಲ್ಲಿ ವಾಹನ ತಪಾಸಣೆ ನಡೆಸಿದ ಪೊಲೀಸರು, ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. BRPಯ ಪೆಟ್ರೋಲ್ ಬಂಕ್’ನಲ್ಲಿ ಮೋಸವಾಗುತ್ತಿದೆ ಎಂದು ಬೇರೆಡೆಯಿಂದ … Read more