ವಿಭಿನ್ನವಾಗಿ ಅಪ್ಪಾಜಿಗೌಡರನ್ನು ಸ್ಮರಿಸಿಕೊಂಡ ಶಂಕರಘಟ್ಟದ ಅಭಿಮಾನಿಗಳು

140920 Appaji Gowda Fans at Shankaragatta 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಸ್ಮರಣಾರ್ಥ ಶಂಕರಘಟ್ಟದ ಅಭಿಮಾನಿಗಳು ಹಣ್ಣಿನ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿದ್ದರು. ಇಲ್ಲಿನ ಎಂ.ಜೆ.ಅಪ್ಪಾಜಿಗೌಡರ ಅಭಿಮಾನಿ ಬಳಗ ಮತ್ತು ಗ್ರೀನ್ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಿಸಲಾಯಿತು. ಶಂಕರಘಟ್ಟ ಮತ್ತು ಸುತ್ತಮುತ್ತಲ ಗ್ರಾಮಗಳ ಪ್ರಮುಖರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು. ಸುತ್ತಮುತ್ತ ಗ್ರಾಮಗಳ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂದು ಶಾಲೆಗಳ ಬಳಿ ಈ ಹಣ್ಣಿನ ಸಸಿಗಳನ್ನು ನೆಡಲಾಯಿತು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

ಅಪ್ಪಾಜಿಗೌಡರ ಪಾರ್ಥೀವ ಶರೀರ ಭದ್ರಾವತಿಗೆ, ಮನೆ ಬಳಿ ಜನ ಸಾಗರ

030920 AppajiGowda Death Ambulance 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 3 ಸೆಪ್ಟಂಬರ್ 2020 ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಪಾರ್ಥೀವ ಶರೀರವನ್ನು ಭದ್ರಾವತಿಗೆ ರವಾನಿಸಲಾಗಿದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್ ವಾರ್ಡ್‍ನಲ್ಲಿ ಬೆಂಬಲಿಗರ ಆಕ್ರಂದನ ಅಪ್ಪಾಜಿಗೌಡ ಅವರು ನಿಧನರಾದ ವಿಚಾರ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಬಳಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಜಮಾವಣೆಯಾದರು. ಕೆಲವರು ದುಃಖ ತಾಳಲಾರದೆ ಕೋವಿಡ್ ವಾರ್ಡ್‍ಗೆ ನುಗ್ಗಿದ್ದಾರೆ. ‘ಅಣ್ಣಾ ಏಳಣ್ಣ, ನಮ್ಮನ್ನ ನೋಡಣ್ಣ’ ಕೋವಿಡ್ ವಾರ್ಡ್‍ನಲ್ಲಿ ಅಪ್ಪಾಜಿಗೌಡ ಅವರ … Read more