ಭದ್ರಾವತಿಯಲ್ಲಿ ಕಾರ್ಮಿಕರಿಂದ ವಿಐಎಸ್ಎಲ್ ಕಾರ್ಖಾನೆ ಅಪ್ಪಿಕೋ ಚಳವಳಿ
SHIVAMOGGA LIVE NEWS | 18 FEBRURARY 2023 BHADRAVATHI : ವಿಐಎಸ್ಎಲ್ ಉಳಿವಾಗಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ 30 ದಿನ ಪೂರೈಸಿದೆ. ಈವರೆಗು ಪೆಂಡಾಲ್ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರು, ಈಗ ವಿಭಿನ್ನ ರೀತಿಯಲ್ಲಿ ಕಾರ್ಖಾನೆಯೊಂದಿಗಿನ ತಮ್ಮ ಸಂಬಂಧವನ್ನು ಜಗತ್ತಿಗೆ ಸಾರುವ ಪ್ರಯತ್ನ ಮಾಡಿದರು. ಪಟ್ಟಣದಲ್ಲಿ ಕಾರ್ಖಾನೆಯನ್ನು ಅಪ್ಪಿಕೋ ಚಳವಳಿ (Appiko Chalavali) ನಡೆಸಲಾಯಿತು. ಶುಕ್ರವಾರ ಮಧ್ಯಾಹ್ನ ಕಾರ್ಮಿಕರು ವಿಐಎಸ್ಎಲ್ ಗೇಟ್, ಕಾಂಪೌಂಡ್ ಸುತ್ತುವರೆದು, ಅಪ್ಪಿಕೊಂಡರು. ‘ಕಾರ್ಖಾನೆಯೊಂದಿಗೆ ತಮಗೆ ಅವಿನಾಭಾವ ಸಂಬಂಧವಿದೆ. ಇದು ತಾಯಿ ಮಕ್ಕಳ … Read more