ರಾಜ್ಯಾದ್ಯಂತ ಸಿನಿಮಾ ಥಿಯೇಟರ್’ಗಳಲ್ಲಿ ಅಪ್ಪುಗೆ ನಮನ, ಶಿವಮೊಗ್ಗದಲ್ಲೂ ಗೌರವ ಅರ್ಪಣೆ

071121 Puneeth Rajkumar Shradanjali in Cinema Theaters New

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ನಟ ಪುನೀತ್ ರಾಜಕುಮಾರ್ ಅವರಿಗೆ ಇವತ್ತು ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಚಿತ್ರಮಂದಿರಗಳಲ್ಲೂ ನಮನ ಸಲ್ಲಿಸಲಾಯಿತು. ಶಿವಮೊಗ್ಗದ ಚಿತ್ರಮಂದಿರಗಳಲ್ಲೂ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಇರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿ ಕ್ಯಾಂಡಲ್ ಬೆಳಗಿ ಮೌನಾಚರಣೆ ಮಾಡಲಾಯಿತು. ಸೂರ್ಯವಂಶಿ ಸಿನಿಮಾ ಪ್ರದರ್ಶನ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಬಂದಿದ್ದ ಪ್ರೇಕ್ಷಕರು ಕೂಡ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ … Read more

ಶಿವಮೊಗ್ಗದಲ್ಲಿ ಪುನೀತ್ ರಾಜಕುಮಾರ್’ಗೆ ಗೀತ ನಮನ | VIDEO REPORT

061121 Appu Amara in Shimoga Kuvempu Rangamandira

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021 ನಟ ಪುನೀತ್ ರಾಜಕುಮಾರ್ ಅವರಿಗೆ ಶಿವಮೊಗ್ಗದಲ್ಲಿ ಇವತ್ತು ಗೀತ ನಮನ ಸಲ್ಲಿಸಲಾಯಿತು. ಅನಿಕೇತನ ಟ್ರಸ್ಟ್ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪ್ಪು ಅಮರ ಕಾರ್ಯಕ್ರಮಕ್ಕೆ ಮಕ್ಕಳು ಚಾಲನೆ ನೀಡಿದರು. ಬಳಿಕ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು. ನಟ ಪುನೀತ್ ರಾಜಕುಮಾರ್ ಅವರ ಸಿನಿಮಾದ ವಿವಿಧ ಗೀತೆಗಳನ್ನು ಹಾಡಿ ಅವರನ್ನು ಸ್ಮರಿಸಿಕೊಳ್ಳಲಾಯಿತು. ಪ್ರತಿ ಹಾಡಿನ ನಡುವೆ, ಟ್ರಸ್ಟ್’ನ ಪ್ರಮುಖರಾದ ರಾಮೇಶ್ ಬಾಬು … Read more

‘ತೀರ್ಥಹಳ್ಳಿ, ಸಾಗರದಲ್ಲಿ ಪುನಿತ್ ರಾಜ್ ಕುಮಾರ್’ಗೆ ಅನೇಕ ಬಂಧುಗಳಿದ್ದಾರೆ, ಉತ್ತಮ ಒಡನಾಟವಿತ್ತು’

291021 Aaraga Jnanendra About Puneeth Rajkumar

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಏನೆಲ್ಲ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಿದ್ದೇವೆ. ಎಲ್ಲಾ ಜಿಲ್ಲೆಗಳ ವರಿಷ್ಠಾಧಿಕಾರಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು. ಸಾಗರ, ತೀರ್ಥಹಳ್ಳಿಗೆ ಬಂಧುಗಳು ಪುನಿತ್ ರಾಜ್ ಕುಮಾರ್ ಅವರಿಗೆ ಮಲೆನಾಡಿನೊಂದಿಗೆ ಉತ್ತಮ ಒಡನಾಟವಿದೆ.  ಸಾಗರ, ತೀರ್ಥಹಳ್ಳಿಯಲ್ಲಿ ಹಲವು ಬಂಧುಗಳಿದ್ದದಾರೆ. … Read more