ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

Thirthahalli-Bridge-and-araga-jnanendra.

ತೀರ್ಥಹಳ್ಳಿ: ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ (Ellamavasya Jatre) ಡಿ.17 ರಿಂದ 22ರವರೆಗೆ ₹25 ಲಕ್ಷ ವೆಚ್ಚದಲ್ಲಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಮೇಶ್ವರ ಎಳ್ಳಮಾವಾಸ್ಯೆ ಜಾತ್ರೆಯ ಗೌರವಾಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಇದನ್ನೂ ಓದಿ » ಡೆವಿಲ್‌ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಡಿ.17 ರಂದು ಗಣಪತಿ ಪೂಜೆ, ಧ್ವಜಾರೋಹಣ, 18ರಂದು ಪುರೋತ್ಸವ, 19ರಂದು ಪರಶುರಾಮ ತೀರ್ಥಪೂಜೆ, ತೀರ್ಥಾಭಿಷೇಕ ಮತ್ತು ತೀರ್ಥಸ್ನಾನ ನಡೆಯಲಿದೆ. ಸಂಜೆ ಉದಯ … Read more

ಕಮಲ್‌ ಹಾಸನ್‌ ನಟನೇ ಅಲ್ಲ, ಆರಗ ಆಕ್ರೋಶ, ಕಿಮ್ಮನೆಗು ತಿರುಗೇಟು ನೀಡಿದ ಮಾಜಿ ಮಿನಿಸ್ಟರ್‌, ಏನಂದ್ರು?

Araga-Jnanendra-speaks-to-media-in-Shimoga

ಶಿವಮೊಗ್ಗ: ಕಮಲ್‌ ಹಾಸನ್‌ ನಟನಲ್ಲ (Actor). ಅವರೊಬ್ಬ ರಾಜಕಾರಣಿ. ಅವರಿಗೆ ಹೆಚ್ಚು ಪ್ರಾಶಸ್ತ್ಯ ಕೊಡುವುದು ಸೂಕ್ತವಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ಕಮಲ್‌ ಹಾಸನ್‌ರನ್ನು ನಿರ್ಲಕ್ಷಿಸುವುದೇ ಸೂಕ್ತ. ಕನ್ನಡಕ್ಕೆ ಅದರದ್ದೆ ಆದ ತೂಕವಿದೆ. ಕಮಲ್‌ ಹಾಸನ್‌ರಿಂದ ಕನ್ನಡಕ್ಕೆ ಏನು ಮಾಡಲು ಸಾಧ್ಯವಿಲ್ಲ ಎಂದರು. ಹತ್ತು ವರ್ಷ ರೈಲು ಬಿಟ್ಟಿದ್ದಾರೆ ಹತ್ತು ವರ್ಷ ಕಿಮ್ಮನೆ ರತ್ನಾಕರ್‌ ಅವರು ರೈಲು ಬಿಟ್ಟಿದ್ದಾರೆ. ಭಾಷಣ ಮಾಡುವುದು ಬಿಟ್ಟರೆ ಬೇರಾವ ಕೆಲಸವು ಮಾಡಿಲ್ಲ. ಅವರು ಏನಾದರು … Read more

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

Poster-released-by-Araga-Jnanendra-at-BJP-Office

ಶಿವಮೊಗ್ಗ: ಶೂನ್ಯ ಸಾಧನೆ ಮಾಡಿರುವ ರಾಜ್ಯ ಸರ್ಕಾರ ಸಾಧನಾ ಸಮಾವೇಶ (convention) ನಡೆಸುತ್ತಿರುವುದು ವಿಪರ್ಯಾಸ ಎಂದು ಶಾಸಕ ಆರಗ ಜ್ಞಾನೇಂದ್ರ ಬೇಸರ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸರ್ಕಾರದ ವಿರುದ್ಧ ಪೋಸ್ಟರ್‌ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಆರಗ ಜ್ಞಾನೇಂದ್ರ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಸಿ.ಹೆಚ್.ಮಾಲತೇಶ್, ಹರಿಕೃಷ್ಣ ಮತ್ತಿತರರಿದ್ದರು. ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

‘ಕಾಂಗ್ರೆಸ್‌ ಪಕ್ಷ ಸಾಮರ್ಥ್ಯ ಕಳೆದುಕೊಂಡಿದೆ’

Home-Minister-Araga-Jnanendra-Press-meet-in-Shimoga.

THIRTHAHALLI NEWS, 23 OCTOBER 2024 : ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಬೆನ್ನಿಗೆ ಹೇಳಿಕೆ ನೀಡಿರುವ ಶಾಸಕ ಆರಗ ಜ್ಞಾನೇಂದ್ರ, ಚುನಾವಣೆಗು (Election) ಮೊದಲೇ ಕಾಂಗ್ರೆಸ್‌ ಪಕ್ಷ ಸೋಲೊಪ್ಪಿಕೊಂಡಿದೆ ಎಂದು ಬಣ್ಣಿಸಿದ್ದಾರೆ. ಈ ಸಂಬಂಧ ಆರಗ ಜ್ಞಾನೇಂದ್ರ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಗು … Read more

ಸದಾ ನೈತಿಕತೆ ಪಾಠ ಹೇಳುತ್ತಿದ್ದರು, ಈಗ ರಾಜೀನಾಮೆ ನೀಡಲಿ

Home-Minister-Araga-Jnanendra-Press-meet-in-Shimoga.

HOSANAGARA NEWS, 21 SEPTEMBER 2024 : ಸದಾ ನೈತಿಕತೆ ಪಾಠ ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ರಾಜೀನಾಮೆ (Resign) ನೀಡಿ ನೈತಿಕತೆ ಪ್ರದರ್ಶಿಸಲಿ ಎಂದು ಶಾಸಕ ಆರಗ ಜ್ಞಾನೇಂದ್ರ ಸವಾಲು ಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ. ಇನ್ನಾದರೂ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ. ಪ್ರಕರಣ ರಾಜ್ಯಪಾಲರ ಬಳಿ ಹೋಗಿ ವಿಚಾರಣೆ ಅನುಮತಿ ಕೊಡುವುದಕ್ಕಿಂತ ಮೊದಲೇ ರಾಜೀನಾಮೆ ನೀಡಿದಿದ್ದರೆ ಅವರ ಇಮೇಜ್ ಹೆಚ್ಚುತ್ತಿತ್ತು. ಆದರೆ ಈಗ … Read more

ಬಹಿರಂಗ ಚರ್ಚೆಗೆ ರೆಡಿ, ಈ‍ಶ್ವರಪ್ಪ, ಆರಗ ಜ್ಞಾನೇಂದ್ರಾಗೆ ಕಿಮ್ಮನೆ ಸವಾಲು, ಏನಿದು? ಇಲ್ಲಿದೆ ಪ್ರಮುಖ 5 ಪಾಯಿಂಟ್‌

081223 Kimmane Rathnakar Press meet in Shimoga

SHIVAMOGGA LIVE NEWS | 8 DECEMBER 2023 SHIMOGA :  ಮಾಜಿ ಸಚಿವರಾದ ಕೆ.ಎಸ್.ಈ‍ಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ. ಶಿವಮೊಗ್ಗದಲ್ಲಿಯೇ ಚರ್ಚೆ ನಡೆಯಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಸವಾಲು ಹಾಕಿದ್ದಾರೆ. ಕಿಮ್ಮನೆ ಸವಾಲು – ಇಲ್ಲಿದೆ 5 ಪಾಯಿಂಟ್‌ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸನಾತನ ಧರ್ಮದ ಕುರಿತು ಚರ್ಚೆಗೆ ವೇದಿಕೆ ಆಗಬಾರದು ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ಆದರೆ ಸನಾತನ ಧರ್ಮದ ಕುರಿತು ಚರ್ಚೆ ಯಾಕೆ ನಡೆಯಬಾರದು. … Read more

ನಾಡ ಕಚೇರಿಗೆ MLA ದಿಢೀರ್‌ ಭೇಟಿ, ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌

250823 MLA Araga Jnanendra visit Hosanagara Nadakacheri

SHIVAMOGGA LIVE NEWS | 25 AUGUST 2023 HOSANAGARA : ನಾಡಕಚೇರಿಗೆ ದಿಢೀರ್‌ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ (Araga Jnanendra), ಕರ್ತವ್ಯಕ್ಕೆ ತಡವಾಗಿ ಹಾಜರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಪ ತಹಶೀಲ್ದಾರ್‌ ಇಲ್ಲದಿರುವುದು ಕಂಡು ಗರಂ ಆದರು. ಹೊಸನಗರದ ನಗರ ನಾಡ ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್‌ ಭೇಟಿ ನೀಡಿದರು. ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲನೆ ನಡೆಸಿದರು. ಉಪ ತಹಶೀಲ್ದಾರ್‌ ಇರಲಿಲ್ಲ ಶಾಸಕ ಆರಗ ಜ್ಞಾನೇಂದ್ರ ಭೇಟಿ ವೇಳೆ ಉಪ ತಹಶೀಲ್ದಾರ್‌ ಅವರು ನಾಡ … Read more

‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ

080823 BJP Raitha Morcha Protest in Shimoga

SHIVAMOGGA LIVE NEWS | 8 AUGUST 2023 SHIMOGA : ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ (BJP) ರೈತ ಮೋರ್ಚಾದ  ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, (Siddaramaiah) ಕಾಂಗ್ರೆಸ್‌ ಪಕ್ಷ (Congress) ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಘೋಷಣೆ ಕೂಗಿದರು. ಇದನ್ನೂ ಓದಿ:ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು? ಯಾರೆಲ್ಲ ಏನೇನು … Read more

ಶಿವಮೊಗ್ಗದಲ್ಲಿ ಪ್ರಚಾರಕ್ಕೆ ತೆರಳಿದ್ದ ಗೃಹ ಸಚಿವರಿಗೆ ಘೆರಾವ್‌, ತಾಂಡಾ ನಿವಾಸಿಗಳಿಂದ ಘೋಷಣೆ

Gherao-For-Home-Minister-Araga-Jnanendra-at-Mandenakoppa-Tanda-in-Shimoga

SHIVAMOGGA LIVE NEWS | 25 APRIL 2023 SHIMOGA : ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರಿಗೆ ಮಂಡೆನಕೊಪ್ಪ ತಾಂಡಾದಲ್ಲಿ (Tanda) ಪ್ರತಿಭಟನೆಯ ಬಿಸಿ ತಟ್ಟಿದೆ. ಪ್ರಚಾರ ಭಾಷಣ ಮಾಡದೆಯೆ ಗೃಹ ಸಚಿವರು ಹಿಂತಿರುಗುವಂತಾಯಿತು. ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ ತಾಲೂಕಿನ ಮಂಡನೆಕೊಪ್ಪ ತಾಂಡಾದಲ್ಲಿ (Tanda) ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಚಾರಕ್ಕೆ ತೆರಳಿದ್ದರು. ಗ್ರಾಮದ ದುರ್ಗಾದೇವಿ ದೇವಸ್ಥಾನದ ಬಳಿ ಆರಗ ಜ್ಞಾನೇಂದ್ರ ಅವರಿಗೆ ಮುತ್ತಿಗೆ ಹಾಕಿದ ಯುವಕರು ಘೋಷಣೆಗಳನ್ನು … Read more

ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ?

Home-Minister-Araga-Jnanendra-Press-meet-in-Shimoga.

SHIVAMOGGA LIVE NEWS | 1 MARCH 2023 SHIMOGA : ರಾಜ್ಯಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (Rashtriya Raksha University) ಮಂಜೂರಾಗಿದೆ. ಶಿವಮೊಗ್ಗದಲ್ಲಿಯೇ ಅದನ್ನು ಆರಂಭಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವಿಶ್ವವಿದ್ಯಾಲಯ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಸ್ತುತ ರಾಗಿಗುಡ್ಡದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ವಿವಿ ಆರಂಭವಾಗಲಿದೆ. ನವುಲೆಯಲ್ಲಿ 8 ಎಕರೆ ಜಾಗವನ್ನು ಜಿಲ್ಲಾಧಿಕಾರಿ … Read more