ಶಿವಮೊಗ್ಗದಲ್ಲಿ ಬೆಳಗ್ಗೆ ಅಂಗಡಿ ಬಾಗಿಲು ತೆಗೆದು ಒಳ ಹೋದ ಕೆಲಸಾಗರರಿಗೆ ಕಾದಿತ್ತು ಶಾಕ್

Crime-News-General-Image

SHIVAMOGGA LIVE NEWS | 22 APRIL 2024 SHIMOGA : ರೂಫಿಂಗ್‌ ಶೀಟ್‌ ತೆರೆದು ಅಂಗಡಿಯೊಂದರ ಒಳಗೆ ನುಗ್ಗಿರುವ ಕಳ್ಳರು ಕ್ಯಾಶ್‌ ಬಾಕ್ಸ್‌ನಲ್ಲಿ ಇಟ್ಟಿದ್ದ 2.40 ಲಕ್ಷ ರೂ. ನಗದು ಕಳ್ಳತನ ಮಾಡಿದ್ದಾರೆ. ಶಿವಮೊಗ್ಗದ ಗಾರ್ಡನ್‌ ಏರಿಯಾದಲ್ಲಿರುವ ಸೋಲಂಕಿ ಟ್ರೇಡರ್ಸ್‌ನಲ್ಲಿ ಘಟನೆ ಸಂಭವಿಸಿದೆ. ವ್ಯಾಪಾರದ ಹಣ 2.40 ಲಕ್ಷ ರೂ. ಅನ್ನು ಬ್ಯಾಂಕ್‌ಗೆ ಕಟ್ಟಬೇಕಿತ್ತು. ಅದನ್ನು ಎಣಿಸಿ ಏ.19ರ ರಾತ್ರಿ ಕ್ಯಾಶ್‌ ಬಾಕ್ಸ್‌ನಲ್ಲಿ ಇರಿಸಲಾಗಿತ್ತು. ಏ.20ರಂದು ಬೆಳಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವವರು ಬಾಗಿಲು ತೆಗದಾಗ ಕ್ಯಾಶ್‌ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್‌ ಏರಿಯಾ ಡಾಮಿನೇಷನ್‌ ಗಸ್ತು, 33 ಕೇಸ್‌ ದಾಖಲು, ಎಲ್ಲೆಲ್ಲಿ ನಡೆಯಿತು ಗಸ್ತು?

Area-Domination-Patrolling-by-police-in-Shimoga-district

SHIVAMOGGA LIVE NEWS | 4 FEBRUARY 2024 SHIMOGA : ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿ ಪೊಲೀಸರು ವಿಶೇಷ ಗಸ್ತು ಮತ್ತು ಏರಿಯಾ ಡಾಮಿನೇಷನ್‌ ನಡೆಸಿ 33 ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ಎಲ್ಲೆಲ್ಲಿ ನಡೆಯಿತು ವಿಶೇಷ ಗಸ್ತು? ಶಿವಮೊಗ್ಗದ ಎಂಕೆಕೆ ರಸ್ತೆ, ಕೆ ಆರ್ ಪುರಂ, ಸಂಗೊಳ್ಳಿ ರಾಯಣ್ಣ ವೃತ್ತ, ಲಷ್ಕರ್ ಮೊಹಲ್ಲಾ, ಜಟ್ ಪಟ್ ನಗರ, ಬೆಂಕಿ ನಗರ, ರಾಗಿಗುಡ್ಡ, ಭದ್ರಾವತಿಯ ಜನ್ನಾಪುರ, ಕಮರ್ಷಿಯಲ್ ಸ್ಟ್ರೀಟ್, ಗಾಂಧಿ ವೃತ್ತ, ಕೋಡಿಹಳ್ಳಿ, ಶಿಕಾರಿಪುರದ ತೇರು ಬೀದಿ, … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌ ಗಸ್ತು, ಹಲವರು ವಶಕ್ಕೆ

Area-Domination-by-Police-in-Shimoga-and-Bhadravathi

SHIVAMOGGA LIVE NEWS | 18 AUGUST 2023 SHIMOGA : ದಿಢೀರ್‌ ಏರಿಯಾ ಡಾಮಿನೇಷನ್‌ (Area Domination) ವಿಶೇಷ ಗಸ್ತು (Patrol) ನಡೆಸಿದ ಪೊಲೀಸರು ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ (Bhadravathi) ಹಲವರನ್ನು ವಶಕ್ಕೆ ಪಡೆದು 105 ಲಘು ಪ್ರಕರಣ ದಾಖಲು ಮಾಡಿದ್ದಾರೆ. ಇದೇ ವೇಳೆ ಗಾಂಜಾ ಸೇವನೆ ಮಾಡಿರುವ ಐವರು ಪತ್ತೆಯಾಗಿದ್ದಾರೆ. ಶಿವಮೊಗ್ಗ – ಎ ಮತ್ತು ಬಿ, ಭದ್ರಾವತಿ ಉಪ ವಿಭಾಗಗಳಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ದಿಢೀರ್‌ ಏರಿಯಾ ಡಾಮಿನೇಷನ್‌ ವಿಶೇಷ ಗಸ್ತು ನಡೆಸಲಾಯಿತು. … Read more

ರಾಶಿ ರಾಶಿ ಕಸ, ಶೌಚಾಲಯವೂ ಇಲ್ಲ, ಬೀದಿ ದೀಪಗಳೂ ಇಲ್ಲ, ನಗರಸಭೆ ಮುಂದೆ ಕಾರ್ಮಿಕರ ಆಕ್ರೋಶ

Insdustrial-Estate-Workers-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 Industrial Area  ಮಂಗಳಬೀಸು ಕೈಗಾರಿಕ ವಸಾಹತು ಪ್ರದೇಶದಲ್ಲಿ (Industrial Area) ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಮಲೆನಾಡು ಸಣ್ಣ ಕೈಗಾರಿಕೆಗಳ ಮಾಲೀಕರು ಮತ್ತು ಕಾರ್ಮಿಕರ ಸಂಘದ ವತಿಯಿಂದ ಸಾಗರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕೈಗಾರಿಕಾ ಪ್ರದೇಶದಲ್ಲಿ ನೂರಾರು ಸಣ್ಣ ಮತ್ತು ದೊಡ್ಡ ಕೈಗಾರಿಕೆಗಳಿವೆ. ಆದರೆ ಮೂಲ ಸೌಕರ್ಯ ಒದಗಿಸಲು ನಗರಾಡಳಿತ ವಿಫಲವಾಗಿದೆ. ಕೈಗಾರಿಕಾ ಪ್ರದೇಶದಲ್ಲಿ ಕಸದ ರಾಶಿಯೆ ಬಿದ್ದಿದೆ. ಕಸ ವಿಲೇವಾರಿ ಮಾಡಲು … Read more

BREAKING NEWS | ಶಿವಮೊಗ್ಗ ಗಾರ್ಡನ್ ಏರಿಯಾದ ಬ್ಯಾಂಕ್’ನಲ್ಲಿ ಬೆಂಕಿ

280122 Fire at Bank in Garden Area Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಬ್ಯಾಂಕ್ ಒಂದರಲ್ಲಿಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ಗಾರ್ಡನ್ ಏರಿಯಾದ ಮೂರನೇ ಕ್ರಾಸ್’ನಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಟಕಿಗಳಿಂದ ದಟ್ಟ ಹೊಗೆ ಹೊರಗೆ ಬರುತ್ತಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ದಾಖಲೆಗಳಿದ್ದ ಕೊಠಡಿಗೆ ಬೆಂಕಿ ತಗುಲಿದೆ. ಹಾಗಾಗಿ ದಾಖಲೆಗಳು … Read more

ಶಿವಮೊಗ್ಗದ ಬಾರ್’ನಲ್ಲಿ ಬಿಯರ್ ಬಾಟಲಿಯಿಂದ ವ್ಯಕ್ತಿ ತಲೆಗೆ ಹೊಡೆದು ಹಲ್ಲೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021 ಬಾರ್ ಒಂದರಲ್ಲಿ, ವ್ಯಕ್ತಿಯೊಬ್ಬನ ತಲೆ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಲಾಗಿದೆ. ಗಾಯಗೊಂಡಿದ್ದ ವ್ಯಕ್ತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾರ್ಡನ್ ಏರಿಯಾದ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಘಟನೆ ಸಂಭವಿಸಿದೆ. ಯೋಗೇಶ್ (48) ಎಂಬುವವರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆಯಲಾಗಿದೆ. ಶಾಹಿದ್ ಖಾನ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೆ ಕಾರಣವೇನು? ಬಾರ್’ನಲ್ಲಿ ಯೋಗೇಶ್ … Read more

ಗಾರ್ಡನ್ ಏರಿಯಾದಲ್ಲಿ ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಳಗಾಗುವುದರಲ್ಲಿ ಕಣ್ಮರೆ

Car Theft General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಖದೀಮರು ಕಳುವು ಮಾಡಿದ್ದಾರೆ. ಸದ್ದಾಗದಂತೆ ಕಾರನ್ನು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲೀಕರು ದೂರು ನೀಡಿದ್ದಾರೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗೋವಿಂದ ಎಂಬುವವರಿಗೆ ಸೇರಿದ ಮಾರುತಿ ಸುಜುಕಿ ವಿಟರಾ ಬ್ರಿಜಾ ಕಾರು ಕಳುವಾಗಿದೆ. ಇದರ ಅಂದಾಜು ಮೌಲ್ಯ 4.90 ಲಕ್ಷ ರೂ. ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಹೇಗಾಯ್ತು ಘಟನೆ? ಗಾರ್ಡನ್ … Read more

ಶಿವಮೊಗ್ಗ ಗಾರ್ಡನ್ ಏರಿಯಾದ ಅಂಗಡಿಯೊಂದರಲ್ಲಿ ಬೆಂಕಿ

070321 Fire at Green Land Shop Garden Area 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 MARCH 2021 ಶಿವಮೊಗ್ಗದ ಗಾರ್ಡನ್‍ ಏರಿಯಾದ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಗೃಹ ಬಳಕೆ ವಸ್ತುಗಳ ಮಾರಾಟ ಮಾಡುವ ಗ್ರೀನ್ ಲ್ಯಾಂಡ್‍ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 … Read more