ಶಿವಮೊಗ್ಗ ರಾಜಾ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ

Baby-dead-body-found-at-Raja-Kaluve-in-RML-Nagara

SHIVAMOGGA LIVE NEWS | BABY | 20 ಮೇ 2022 ಶಿವಮೊಗ್ಗದ ರಾಜಾ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಎಸ್.ಡಿ.ಪಿ.ಐ ಕಾರ್ಯಕರ್ತರು ಮೃತದೇಹವನ್ನು ಮೇಲೆತ್ತಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್.ಎಂ.ಎಲ್ ನಗರದ ಚಾನಲ್’ನಲ್ಲಿ ನವಜಾತ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಕ್ಕಿಬಿದ್ದಿರುವುದನ್ನು ಮಹಿಳೆಯೊಬ್ಬರು ಗಮನಿಸಿದ್ದರು. ಈ ಕುರಿತು ಎಸ್.ಡಿ.ಪಿ.ಐ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ರಾಜಾ ಕಾಲುವೆಯಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಒಂದು ತಿಂಗಳ ಮಗು ಇರಬಹುದು ಎಂದು ಅಂದಾಜಿಸಲಾಗಿದೆ. ಘಟನೆ … Read more

ಶಿವಮೊಗ್ಗಕ್ಕೆ ಇವತ್ತು ಸಚಿವ ಈಶ್ವರಪ್ಪ ಭೇಟಿ, ನಾಳೆಯಿಂದ ಮೂರು ತಾಲೂಕಿನ ನೆರೆಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ನೆರೆ ಪರಿಹಾರ ಕಾರ್ಯಗಳು ತ್ವರಿತಗೊಳಿಸಬೇಕಿರುವ ಹಿನ್ನೆಲೆ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜವಾಬ್ದಾರಿ ಹೊತ್ತಿರುವ ಸಚಿವ ಈಶ್ವರಪ್ಪ ಅವರು ಎರಡು ದಿನ ಮೂರು ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಶಿವಮೊಗ್ಗಕ್ಕೆ ಸಚಿವ ಈಶ್ವರಪ್ಪ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರ್ಪಡೆಯಾದ ಬಳಿಕ ಇವತ್ತು ಮಧ್ಯಾಹ್ನ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಸಂಜೆ ಶಿವಮೊಗ್ಗದ … Read more

ಶಿಮಮೊಗ್ಗ ಮೇಯರ್ ಸಿಟಿ ರೌಂಡ್ಸ್, ವಿವಿಧ ಬಡಾವಣೆಗಳಲ್ಲಿ ಪರಿಶೀಲನೆ, ಏನೆಲ್ಲ ಸೂಚನೆ ಕೊಟ್ಟಿದ್ದಾರೆ?

150521 Mayor Visit Rain Affected Areas 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021 ಭಾರಿ ಮಳೆಯಿಂದ ಶಿವಮೊಗ್ಗ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ. ಮೇಯರ್ ನೇತೃತ್ವದ ತಂಡ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಇವೆಲ್ಲದರ ಪರಿಶೀಲನೆ ನಡೆಸಿದ ಮೇಯರ್, ತುರ್ತು ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವು ಬಡಾವಣೆಗಳ ಚರಂಡಿ ತುಂಬಿ ರಸ್ತೆಯ ಮೇಲೆ ನೀರು ನಿಂತಿದೆ. ಹಾಗಾಗಿ … Read more

ಶಿವಮೊಗ್ಗದಲ್ಲಿ ಮಳೆಯಿಂದ ಮನೆ ಭಾಗಶಃ ಬಿದ್ದರೂ ಐದು ಲಕ್ಷ ಪರಿಹಾರ

070820 Eshwarappa City rounds in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಮಳೆಯಿಂದ ಮನೆ ಹಾನಿಯಾದರೆ ಸಂತ್ರಸ್ಥ ಕುಟುಂಬಕ್ಕೆ ಕೂಡಲೆ ಪರಿಹಾರ ಧನ ವಿತರಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆ ಹಾನಿ ಮತ್ತು ತುರ್ತು ಪರಿಹಾರ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಈಶ್ವರಪ್ಪ, ಸಂತ್ರಸ್ಥ ಕುಟುಂಬಕ್ಕೆ ತುರ್ತು ಕ್ರಮಕ್ಕಾಗಿ ಹತ್ತು ಸಾವಿರ ರೂ. ಪರಿಹಾರಧನ ಕೊಡಬೇಕು. ಭಾಗಶಃ ಅಥವಾ ಪೂರ್ಣ ಪ್ರಮಾಣದಲ್ಲಿ … Read more