₹1.20 ಲಕ್ಷ ಮೌಲ್ಯದ ಅಡಿಕೆ ಕಳ್ಳತನ, ಎಲ್ಲಿ? ಹೇಗಾಯ್ತು ಘಟನೆ?

Crime-News-General-Image

ಭದ್ರಾವತಿ: ವೀರಾಪುರ ಗ್ರಾಮದ ಬಳಿ ಅಡಿಕೆ (Areca Nut) ಸುಲಿಯುವ‌ ಶೆಡ್‌ನಲ್ಲಿ ಅಡಿಕೆ ಕಳ್ಳತನವಾಗಿದೆ. ಶ್ರೀರಾಮನಗರ ನಿವಾಸಿ ಬೈರೆಗೌಡ ಬೇರೆಯವರ ತೋಟವನ್ನು ಪಡೆದು ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದರು. ವೀರಾಪುರ ಗ್ರಾಮದ ಪೆಟ್ರೋಲ್ ಬಂಕ್ ಪಕ್ಕದ ಶೆಡ್‌ನಲ್ಲಿ ಅಡಿಕೆ ಸಂಗ್ರಹಿಸಿಟ್ಟಿದ್ದರು. ಜನವರಿ 1ರ 25 ಚೀಲ ಸುಲಿದ ಹಸಿ ಅಡಿಕೆಯನ್ನು ಶೆಡ್‌ನಲ್ಲಿ ಇಟ್ಟು ಮನೆಗೆ ಹೋಗಿದ್ದರು. ಜನವರಿ 2ರ ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಶೆಡ್‌ನಲ್ಲಿದ್ದ 25 ಚೀಲಗಳ ಪೈಕಿ ಸುಮಾರು ₹1,20,000 … Read more