ಆನಂದಪುರದ ಮನೆಯಲ್ಲಿ ಯುವಕ ನೇಣಿಗೆ ಶರಣು

Anandapura-youth-Succumbed-at-his-house

ಸಾಗರ: ಆನಂದಪುರ ಗ್ರಾಮದ ಅಶೋಕ ರಸ್ತೆಯಲ್ಲಿ ಯುವಕನೊಬ್ಬ (areca trader) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಶೋಕ ರಸ್ತೆಯ ನಿವಾಸಿ ನವೀನ್ (27) ನೇಣಿಗೆ ಶರಣಾದ ಯುವಕ. ನವೀನ್ ಕಳೆದ ಕೆಲವು ವರ್ಷಗಳಿಂದ ಸಣ್ಣದಾಗಿ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದರು. ಇವತ್ತು ಮನೆಯ ಹಿಂಭಾಗದಲ್ಲಿ ಜಾತ್ರೆಗೆ ಸಂಬಂಧಿಸಿದಂತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಮನೆಯವರು, ಕೊಠಡಿಯ ಒಳಗೆ ನೋಡಿದಾಗ ನವೀನ್ ಹಗ್ಗದಿಂದ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ನವೀನ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು … Read more