ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ

BY-Raghavendra-visit-Sharth-house-at-Bhadravathi

SHIVAMOGGA LIVE | 30 JULY 2023 BHADRAVATHI : ಕೊಲ್ಲೂರು ಸಮೀಪ ಅರಿಶಿನಗುಂಡಿ ಜಲಪಾತ (Falls) ವೀಕ್ಷಣೆ ವೇಳೆ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಭದ್ರಾವತಿಯ ಶರತ್‌ ಮೃತದೇಹ ಪತ್ತೆಯಾಗಿದೆ. ಶರತ್‌ ಬಿದ್ದಿದ್ದ ಜಾಗದಿಂದ 200 ಮೀಟರ್‌ ದೂರದಲ್ಲಿ ಪೊಟರೆಯಲ್ಲಿ ಮೃತದೇಹ ಸಿಕ್ಕಿದೆ. ವಿಚಾರ ತಿಳಿಯುತ್ತಿದ್ದಂತೆ ಭದ್ರಾವತಿಯಲ್ಲಿರುವ ಶರತ್‌ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಏನಿದು ಪ್ರಕರಣ? ಭದ್ರಾವತಿಯ ಶರತ್‌ ಮತ್ತು ಆತನ ಸ್ನೇಹಿತ ಜು.23ರಂದು ಕೊಲ್ಲೂರು ಸಮೀಪ ಅರಿಶಿನಗುಂಡಿ … Read more