ಮಾಜಿ ಸೈನಿಕರ ನೇಮಕಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

SHIMOGA-NEWS-UPDATE

ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಒಬ್ಬರು ಮಾಜಿ ಸೈನಿಕರನ್ನು ಲಿಪಿಕ ಸಿಬ್ಬಂದಿಯನ್ನಾಗಿ ಲಿಖಿತ ಪರೀಕ್ಷೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 60 ವರ್ಷ ಮೀರದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಸರ್ಕಾರದ ಕಾಯಂ ಹುದ್ದೆಗೆ ಸಮನಾಗಿರುವುದಿಲ್ಲ. ಸೇವಾ ಕಾಯಮಾತಿಗೂ ಅವಕಾಶವಿರುವುದಿಲ್ಲ.   ಆಸಕ್ತರು ಡಿ.5ರ ಸಂಜೆ 5 ಗಂಟೆಯೊಳಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಸ್ವ–ವಿವರಗಳೊಂದಿಗೆ, ಸ್ವ ಹಸ್ತಾಕ್ಷರದಲ್ಲಿ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, … Read more

ಭಾರತೀಯ ಸೇನೆ, ಯುನಿಫಾರ್ಮ್‌ ಸೇವೆಗೆ ಸೇರ ಬಯಸುವವರಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ

Shimoga-News-update

ಶಿವಮೊಗ್ಗ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ 2ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ (Training) ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, … Read more

ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

havaldar-ramesh-welcomed-at-shimoga-railway-station

ಶಿವಮೊಗ್ಗ: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಯೋಧ (Soldier) ರಮೇಶ್‌ ಅವರಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಪಂಜಾಬ್‌ನಿಂದ ಕುಟುಂಬ ಸಹಿತ ಆಗಮಿಸಿದ್ದ ಯೋಧ ರಮೇಶ್‌ ಅವರಿಗೆ ಹಾರ ಹಾಕಿ, ಸಿಹಿ ತಿನ್ನಿಸಲಾಯಿತು. ಹಾಪ್‌ಕಾಮ್ಸ್‌ ಅಧ್ಯಕ್ಷ ವಿಜಯ್‌ ಕುಮಾರ್‌ ನೇತೃತ್ವದಲ್ಲಿ ಹಸೂಡಿ ಗ್ರಾಮಸ್ಥರು ಹಾರ ಹಾಕಿ, ಘೋಷಣೆಗಳನ್ನು ಕೂಗಿ, ಸಿಹಿ ತಿನ್ನಿಸಿದರು. ಹವಾಲ್ದಾರ್‌ ರಮೇಶ್‌, ಪತ್ನಿ ಸಿಂಧೂ ಮತ್ತು ಮಕ್ಕಳೊಂದಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹವಾಲ್ದಾರ್‌ ರಮೇಶ್‌ ಹೇಳಿದ್ದೇನು? ಮಾಧ್ಯಮಗಳ ಜೊತೆಗೆ ಮಾತನಾಡಿದ ಹವಾಲ್ದಾರ್‌ ರಮೇಶ್‌, … Read more

ಶಿವಮೊಗ್ಗದ ಡಾಕ್ಟರ್‌ಗೆ ಸೇನೆಯ ಕರ್ನಲ್‌ನಿಂದ ಫೋನ್‌, ಆಮೇಲೆ ಕಾದಿತ್ತು ಶಾಕ್‌, ಆಗಿದ್ದೇನು?

Online-Fraud-In-Shimoga

ಶಿವಮೊಗ್ಗ : ಭಾರತೀಯ ಸೇನೆಯ ಅಧಿಕಾರಿ ಎಂದು ನಂಬಿಸಿ ಶಿವಮೊಗ್ಗದ ವೈದ್ಯೆ (Doctor) ಮತ್ತು ಅವರ ಮನೆಯಲ್ಲಿ ಬಾಡಿಗೆಗೆ ಇರುವ ವ್ಯಕ್ತಿಯೊಬ್ಬರಿಗೆ 3.72 ಲಕ್ಷ ರೂ. ಹಣ ವಂಚಿಸಲಾಗಿದೆ. ವಿಡಿಯೋ ಕರೆ ಮಾಡಿ ರೋಗಿಗಳನ್ನು ಕಳುಹಿಸಲಾಗುತ್ತಿದೆ ಎಂದು ನಂಬಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎನ್‌ಸಿಸಿ ಕಚೇರಿಯಿಂದ ಫೋನ್..!‌ ಶಿವಮೊಗ್ಗದ ಎನ್‌ಸಿಸಿ ಕಚೇರಿಯಿಂದ ಕ್ಯಾಪ್ಟನ್‌ ಮಾತನಾಡುತ್ತಿರುವುದಾಗಿ ತಿಳಿಸಿ ವ್ಯಕ್ತಿಯೊಬ್ಬ ವೈದ್ಯೆಗೆ (ಹೆಸರು ಗೌಪ್ಯ) ಕರೆ ಮಾಡಿದ್ದ. ಸೇನಾ ವಾಹನದಲ್ಲಿ ಸುಮಾರು 45 ರೋಗಿಗಳನ್ನು ನಿಮ್ಮ ಕ್ಲಿನಿಕ್‌ಗೆ … Read more

ಗುಂಡಿನ ಚಕಮಕಿ, ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ

SUPER-FAST-INDIA-

INDIA NEWS : ಜಮ್ಮು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಪ್ಯಾರಾ ಕಮಾಂಡೋ (Army) ನೈಬ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ವೀರ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಕಿಶ್ತ್ವಾರ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಾಗ ಗುಂಡು ತಗುಲಿ ನೈನ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ಮರಣವನ್ನಪ್ಪಿದ್ದಾರೆ. ಉಗ್ರರು ಗ್ರಾಮ ರಕ್ಷಣ ಪಡೆಯ ಇಬ್ಬರು ಗಾರ್ಡ್‌ಗಳನ್ನು ಹತ್ಯೆಗೈದ ಹಿನ್ನೆಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ … Read more

ನಿವೃತ್ತ ಯೋಧರಿಗೆ ಅದ್ಧೂರಿ ಸ್ವಾಗತ, ಆನಂದಪುರ, ರಿಪ್ಪನ್‌ಪೇಟೆಯಲ್ಲಿ ಮೆರವಣಿಗೆ

Grand-Welcome-to-retired-soldier-at-Ananadapura-in-sagara

SHIVAMOGGA LIVE NEWS | 3 JANUARY 2023 ANANDAPURA : ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಹಿಂತಿರುಗಿದ ಯೋಧ ಸುಬೇದಾರ್ ಎಂ.ಗಣಪತಿ ಅವರಿಗೆ ನಾಗರಿಕರು ಭವ್ಯ ಸ್ವಾಗತ ನೀಡಿದರು. ಯಡೇಹಳ್ಳಿಯಿಂದ ಹಿರೇಹಾರಕ ಗ್ರಾಮದವರೆಗೆ ಮೆರವಣಿಗೆ ನಡೆಸಲಾಯಿತು. ಸೇನೆಯಲ್ಲಿ ಸುದೀರ್ಘ 28 ವರ್ಷ ಸೇವೆ ಸಲ್ಲಿಸಿರುವ ಗಣಪತಿ ಅವರು ನಿವೃತ್ತರಾಗಿ ತವರಿಗೆ ಮರಳಿದ್ದಾರೆ. ಪಂಜಾಬ್‌, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ನಾಗಲ್ಯಾಂ ಸೇರಿದಂತೆ ವಿವಿಧೆಡೆ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ್ದಾರೆ. ಮಾಜಿ ಸೈನಿಕರಾದ … Read more

ಸೇನೆ ಸೇರುವ ಆಸಕ್ತರಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

300823 Backward Class office Shimoga

SHIVAMOGGA LIVE NEWS | 30 AUGUST 2023 SHIMOGA : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ (Indian Army) ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ, ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ. 21 ವರ್ಷದೊಳಗಿನ ಆಸಕ್ತ ಯುವಕರು ಆನ್‍ಲೈನ್ ಮೂಲಕ ಅರ್ಜಿ (Application) ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತರು ಆನ್‍ಲೈನ್ https://bcwd.karnataka.gov.in ಮೂಲಕ ಸೆ. 15 ರೊಳಗಾಗಿ ಅರ್ಜಿ ಸಲ್ಲಿಸುವುದು. … Read more

ಶಿವಮೊಗ್ಗಕ್ಕೆ ಭಾರತ – ಪಾಕ್‌ ಯುದ್ದದಲ್ಲಿ ಭಾಗಿಯಾದ ಟ್ಯಾಂಕರ್‌, ಸದ್ಯದಲ್ಲೇ ಬರುತ್ತೆ ಫೈಟರ್‌ ವಿಮಾನ, ಯಾಕೆ?

War-Tanker-for-Shimoga-City.

SHIVAMOGGA LIVE NEWS | 12 AUGUST 2023 SHIMOGA : ನಗರದ ಎಂಆರ್‌ಎಸ್‌ ವೃತ್ತದಲ್ಲಿ ಯುದ್ದ ಟ್ಯಾಂಕರ್‌ (Battle Tanker) ಸ್ಥಾಪನೆಗೆ ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಸೇನೆಯ ಟಿ-55 ಮಾದರಿಯ ಯುದ್ದ ಟ್ಯಾಂಕರ್‌ ಶಿವಮೊಗ್ಗ ತಲುಪಿದೆ. ಶಿವಮೊಗ್ಗಕ್ಕೆ ಬಂದಿರುವ ಯುದ್ದ ಟ್ಯಾಂಕರ್‌ (Battle Tanker) ಸಾಮಾನ್ಯದ್ದಲ್ಲ. ಯುದ್ದ ಭೂಮಿಯಲ್ಲಿ ಮುಂಚೂಣಿಯಲ್ಲಿ ನಿಂತು ಪಾಕಿಸ್ತಾನ ಸೇನೆ ವಿರುದ್ಧ ಹೋರಾಟ ನಡೆಸಿತ್ತು. ಈಗ ಯುವಕರಲ್ಲಿ ದೇಶಭಕ್ತಿ ಹೆಚ್ಚಿಸಿ, ಸೇನೆಯತ್ತ ಸೆಳೆಯುವ ಉದ್ದೇಶದಿಂದ ಇದನ್ನು ಶಿವಮೊಗ್ಗಕ್ಕೆ … Read more

ಸೇನೆಯ ಅಗ್ನಿಪಥ್ ನೇಮಕಾತಿಗೆ ಯೋಧರು, ಮಾಜಿ ಯೋಧರಿಂದ ಉಚಿತ ತರಬೇತಿ

Indian-Army-Training-at-Anandapuram

SHIVAMOGGA LIVE NEWS ಸಾಗರ | ಹಾವೇರಿಯಲ್ಲಿ ನಡೆಯಲಿರುವ ಸೇನೆಯ (ARMY) ಅಗ್ನಿಪಥ್ (AGNIPATH) ನೇಮಕಾತಿಗೆ ಉಚಿತ ತರಬೇತಿ ನೀಡಲು ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ಸಿದ್ಧತೆ ಮಾಡಿಕೊಂಡಿದೆ. ನೂರು ಅಭ್ಯರ್ಥಿಗಳಿಗೆ ಎಲ್ಲಾ ರೀತಿಯ ತರಬೇತಿ ನೀಡಲು ಯೋಜಿಸಲಾಗಿದೆ. ಸಾಗರ ತಾಲೂಕು ಆನಂದಪುರದ ಶ್ರೀ ಮುರುಘಾಮಠದ ಆವರಣದಲ್ಲಿ ತರಬೇತಿ ಕಾರ್ಯ ನಡೆಯಲಿದೆ. ಆಗಸ್ಟ್ 11ರಿಂದ ಉಚಿತ ತರಬೇತಿ ಆರಂಭವಾಗಲಿದೆ. ರಾಜ್ಯದ ವಿವಿಧೆಡೆಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಯೋಧರು, ಮಾಜಿ ಯೋಧರು ತರಬೇತಿ … Read more

NATIONAL | ಅಗ್ನಿಪಥಕ್ಕೆ ಮೂರೆ ದಿನದಲ್ಲಿ 59 ಸಾವಿರ ಅರ್ಜಿ

Agnipath-Indian-Airforce-General-Image

SHIVAMOGGA LIVE | 27 JUNE 2022 | NATIONAL UPDATE ಅಗ್ನಿಪಥ (Agnipath) ಯೋಜನೆ ಪರ ಮತ್ತು ವಿರುದ್ಧ ದೇಶಾದ್ಯಂತ ಚರ್ಚೆ, ಪ್ರತಿಭಟನೆಗಳು ನಡೆಯುತ್ತಿವೆ. ಈ ಮಧ್ಯೆ ಅಗ್ನಿಪಥ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈವರೆಗೆ 59,960 ಅರ್ಜಿ ಸಲ್ಲಿಕೆಯಾಗಿದೆ. ಅಗ್ನಿಪಾಥ ಯೋಜನೆ ಅಡಿ ಭಾರತೀಯ ವಾಯುಸೇನೆಗೆ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿತ್ತು. ಮೂರು ದಿನದಲ್ಲಿ 59,960 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಭಾರತೀಯ ವಾಯು ಸೇನೆ ಟ್ವೀಟ್ ಮಾಡಿದೆ. (Agnipath) ಅರ್ಜಿ ಸಲ್ಲಿಸುವುದು ಹೇಗೆ? … Read more