ಶಿವಮೊಗ್ಗದಲ್ಲಿ ಬೀದಿಗಿಳಿದ ಕಾರ್ಮಿಕ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

AITUC-ASHA-workers-Protest-in-shimoga

SHIVAMOGGA LIVE NEWS | 30 ಮಾರ್ಚ್ 2022 ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ “ಜನರನ್ನು ಉಳಿಸಿ ದೇಶವನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ  ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ. ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಜನರ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ಆಶಾ ಕಾರ್ಯಕರ್ತೆಯರ ಮುತ್ತಿಗೆ

290720 asha karyarthes protes in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020 ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡಬೇಕು. ಕರೋನ ವಿರುದ್ಧ ಹೋರಾಟಕ್ಕೆ ಅಗತ್ಯ ಇರುವಷ್ಟು ರಕ್ಷಣಾ ಸಾಮಗ್ರಿ ಒದಗಿಸಬೇಕು ಎಂದು ಒತ್ತಾಯಿತಿ ಆಶಾ ಕಾರ್ಯಕರ್ತೆಯರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿದರು. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಮಾಸಿಕ 12 ಸಾವಿರ ಗೌರವ ಧನ ನೀಡುವಂತೆ ಒತ್ತಾಯಿಸಿ ಜುಲೈ 10 ರಿಂದ ಆಶಾ … Read more

ಇವತ್ತಿಂದ ಕರ್ತವ್ಯ ನಿರ್ವಹಿಸೋದಿಲ್ಲ ಆಶಾ ಕಾರ್ಯಕರ್ತೆಯರು, ಆರೋಗ್ಯಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ, ಕಾರಣವೇನು?

100720 Asha Karyakarthas protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಪ್ರತಿ ತಿಂಗಳು 12,000 ರೂ. ಗೌರವಧನ ನೀಡುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕರ್ತವ್ಯ ಬಹಿಷ್ಕರಿಸಿ ಇವತ್ತಿನಿಂದ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ 1324 ಆಶಾ ಕಾರ್ಯಕರ್ತೆಯರು ಇಂದಿನಿಂದ ಕರ್ತವ್ಯ ಬಹಿಷ್ಕರಿಸಿದ್ದು, ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ಇತ್ತೀಚಿಗೆ ಕೇಂದ್ರ ಆರೋಗ್ಯ ಸಚಿವಾಲಯ ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ … Read more