ಹಳೆ ಚರಂಡಿ ಮೇಲೆ ಹೊಸ ಚರಂಡಿ, ಬೇಲಿ ಉಳಿಸೋಕೆ ರಸ್ತೆ ಒತ್ತುವರಿ, ಶಿವಮೊಗ್ಗ ಪಾಲಿಕೆ ವಿರುದ್ಧ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020 ಹಳೆ ಬಾಕ್ಸ್ ಚರಂಡಿ ತೆರವುಗೊಳಿಸದೆ, ರಸ್ತೆ ಜಾಗವನ್ನು ಒತ್ತುವರಿ ಮಾಡಿಕೊಂಡು ಹೊಸ ಬಾಕ್ಸ್ ಚರಂಡಿ ನಿರ್ಮಿಸುತ್ತಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಕ್ರಮಕ್ಕೆ ಅಶೋಕನಗರ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ಅಧಿಕಾರಿಗಳ ವಿರುದ್ಧ ಗರಂ ಆದರು. ಅಮೃತ್ ಯೋಜನೆ ಅಡಿಯಲ್ಲಿ ಅಶೋಕ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಿಸಲಾಗುತ್ತಿದೆ. ಆದರೆ … Read more