ಶಿವಮೊಗ್ಗದಲ್ಲಿ 620 ಮನೆಗಳ ಹಂಚಿಕೆ, ಸೌಲಭ್ಯವಿಲ್ಲದ್ದಕ್ಕೆ ಕಾಂಗ್ರೆಸ್ ಪಕ್ಷ ಗರಂ, ಮಾಜಿ ಎಂಎಲ್ಎ ಆರೋಪಗಳೇನು?

KB-Prasanna-Kumar-about-Ashraya-houses.

SHIVAMOGGA LIVE NEWS | 8 FEBRURARY 2023 SHIMOGA : ಚುನಾವಣೆ ಹಿನ್ನೆಲೆ ಮೂಲ ಸೌಲಭ್ಯ ಒದಗಿಸದೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಆಶ್ರಯ ಮನೆಗಳನ್ನು (Ashraya House) ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್ ಅವರು, ಕಾಮಗಾರಿ ಪೂರ್ಣಗೊಂಡ ಮೇಲೆ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಆದರೆ ಚುನಾವಣೆ ಹಿನ್ನೆಲೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಯಿಸುತ್ತಿದ್ದಾರೆ ಎಂದರು. ಮನೆಗಳಿಗೆ … Read more

ಆಶ್ರಯ ಮನೆಗೆ ಅರ್ಜಿ ಆಹ್ವಾನ, ಮಹಿಳೆಯರಿಗೆ ಮಾತ್ರ ಅವಕಾಶ, ಪುರುಷರಿಗೆ ಷರತ್ತು ಅನ್ವಯ

Ashraya-Yojane-House-in-Gopishetty-Koppa-in-Shimoga.

SHIVAMOGGA LIVE NEWS | 4 NOVEMBER 2022 SHIMOGA | ನಿವೇಶನ ರಹಿತರಿಗೆ ಶಿವಮೊಗ್ಗದಲ್ಲಿ ಜಿ+2 ಮಾದರಿಯ ಮನೆಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 5 ರಿಂದ 2023ರ ಜನವರಿ 31ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (online application) ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಮತ್ತು ಶಿವಮೊಗ್ಗ ನಗರ ಆಶ್ರಯ ಸಮಿತಿ ವತಿಯಿಂದ ಜಿ+2 ಮಾದರಿ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಗೋಪಿಶೆಟ್ಟಿಕೊಪ್ಪ ಗ್ರಾಮದ 19.23 ಎಕರೆ ಜಾಗದಲ್ಲಿನ ಮನೆಗಳಿಗೆ … Read more

ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ, ಆಶ್ರಯ ಬಾರ್ ಬಳಿ ಆಟೋ ಕಣ್ಮರೆ

bike theft reference image

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 13 ಜನವರಿ 2022 ಗಾಂಧಿ ಬಜಾರ್’ನಲ್ಲಿ ಬೈಕ್ ಕಳ್ಳತನ ಗಾಂಧಿ ಬಜಾರ್’ನಲ್ಲಿಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ರಾಜೇಶ್ ಚಂದ್ರಕಾಂತ್ ಬಿದರಿ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ಅಂಗಡಿಯೊಂದಕ್ಕೆ ಹೋಗಿ ಬರುವಷ್ಟರಲ್ಲು ಬೈಕ್ ನಾಪತ್ತೆಯಾಗಿದೆ. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಟೋ ಕದ್ದೊಯ್ದ ಕಳ್ಳರು ಶಿವಮೊಗ್ಗದ ಸುಂದರ ಆಶ್ರಯ ಬಾರ್ ಅಂಡ್ … Read more

ಆಶ್ರಯ ಮನೆಗಳ ವಂತಿಗೆ ಪಾವತಿಗೆ ಕೊನೆ ದಿನಾಂಕ ಫಿಕ್ಸ್, ಇಲ್ಲವಾದಲ್ಲಿ ನೂತನ ಫಾಲನುಭವಿಗಳಿಗೆ ಚಾನ್ಸ್

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಆಶ್ರಯ ಯೋಜನೆ ಅಡಿ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದರ ವಂತಿಗೆ ಪಾವತಿಸದ ಫಲಾನುಭವಿಗಳು ಕೂಡಲೆ ಹಣ ಪಾವತಿಸಬೇಕಿದೆ. ಇಲ್ಲವಾದಲ್ಲಿ ಆನ್‍ ಲೈನ್‍ ಮೂಲಕ ಅರ್ಜಿ ಕರೆದು ನೂತನ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜಿ+2 ಮಾದರಿಯಲ್ಲಿ ಗೋವಿಂದಾಪುರದಲ್ಲಿ 3 ಸಾವಿರ ಮನೆಗಳು ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ 1836 … Read more