ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್‌ಗೆ ಮಿನಿಸ್ಟರ್‌ ಚಾಲನೆ, ಯಾವ ಮಾರ್ಗ?

green-flag-for-Ashwamedha-KSRTC-Bus-by-Madhu-Bangarappa

ಸೊರಬ : ಸಾಗರ-ಹಾನಗಲ್ ಮಾರ್ಗದ ಸರ್ಕಾರಿ ಬಸ್ (KSRTC) ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು‌ ಬಂಗಾರಪ್ಪ‌ ಶನಿವಾರ ಚಾಲನೆ ನೀಡಿದರು. ಪಟ್ಟಣದ ಕೆಎಸ್ಆರ್‌ಟಿಸಿ ಘಟಕದಿಂದ ಅಶ್ವಮೇಧ ಬಸ್‌ ಸೌಲಭ್ಯಕ್ಕೆ ಅವರು ಹಸಿರು ನಿಶಾನೆ ತೋರಿದರು. ಈ ಬಸ್‌ ಸಾಗರ-ಸೊರಬ- ಜಡೆ ಮಾರ್ಗವಾಗಿ ಹಾನಗಲ್ ತಲುಪಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು. ಇದನ್ನೂ ಓದಿ » ಕಾರಿನಲ್ಲಿ ಬಂದು ಡಿವೈಡರ್‌ ಮೇಲಿದ್ದ ಟ್ರಾಫಿಕ್‌ ಪೊಲೀಸ್‌ ರಿಫ್ಲೆಕ್ಟರ್‌ ಕಟೌಟ್‌ ಕದ್ದೊಯ್ದ ದುಷ್ಕರ್ಮಿಗಳು

ಶಿವಮೊಗ್ಗಕ್ಕೆ ಹತ್ತು ಅಶ್ವಮೇಧ ಬಸ್, ಟೇಪ್ ಕತ್ತರಿಸಿದರು ಡಿಸಿಎಂ

240224 DK Shivakumar Inaugurates 10 ashwamedha buses in SHIMOGA

SHIVAMOGGA LIVE NEW S | 20 FEBRUARY 2024 SHIMOGA : ಕೆಎಸ್‌ಆರ್‌ಟಿಸಿಯ ಹತ್ತು ಅಶ್ವಮೇಧ ಬಸ್ಸುಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಚಾಲನೆ ನೀಡಿದರು. ಅಲ್ಲಮಪ್ರಭು ಮೈದಾನದ ಆವರಣದಲ್ಲಿ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ಹತ್ತು ಅಶ್ವಮೇಧ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಪ್ರಮುಖರಾದ ಎಂ.ಶ್ರೀಕಾಂತ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು. ಕೆಎಸ್‌ಆರ್‌ಟಿಸಿ ಅಶ್ವಮೇಧ ಹೆಸರಿನ 100 ಬಸ್ಸುಗಳನ್ನು ರಸ್ತೆಗಿಳಿಸಿದೆ. ಇವು ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ … Read more