ಜಾರಕಿಹೊಳಿ ರಾಸಲೀಲೆ ಸಿಡಿ ವಿವಾದ, ಶಿವಮೊಗ್ಗದಲ್ಲಿ ಉಪ ಮುಖ್ಯಮಂತ್ರಿ ಪ್ರತಿಕ್ರಿಯೆ, ಏನಂದರು?

030321 DCM Ashwatha Narayana Visit In Helicopter 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021 ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದ ಸಂಬಂಧ ಉಪ ಮುಖ್ಯಮಂತ್ರಿ ಡಾ.ಅಶ್ವಥ ನಾರಾಯಣ್ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕುಮಟಕ್ಕೆ ತೆರಳುವ ಮಾರ್ಗ ಮಧ್ಯೆ ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸತ್ಯವೋ ಸುಳ್ಳೋ ಗೊತ್ತಿಲ್ಲ ಸಿಡಿಯಲ್ಲಿ ಇರುವುದು ಸತ್ಯವೋ ಸುಳ್ಳೋ ಗೊತ್ತಿಲ್ಲ. ಅದರ ಬಗ್ಗೆ ತನಿಖೆ ಆಗಬೇಕಿದೆ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಡಾ.ಅಶ್ವಥ ನಾರಾಯಣ ತಿಳಿಸಿದರು. ಕುತಂತ್ರದಿಂದ ಬ್ಲಾಕ್‍ಮೇಲ್, … Read more

ಶಿವಮೊಗ್ಗ ಸಿಟಿ ಮೇಲೆ ಬಹುಹೊತ್ತು ಹೆಲಿಕಾಪ್ಟರ್ ಹಾರಾಟ, ಬಂದಿದ್ಯಾರು? ಅಷ್ಟೊತ್ತು ಹಾರಿದ್ಯಾಕೆ?

030321 Helicopter at Shimoga Helipad 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021 ಶಿವಮೊಗ್ಗ ಸಿಟಿಯ ಮೇಲೆ ಇವತ್ತು ಬಹು ಹೊತ್ತು ಹೆಲಿಕಾಪ್ಟರ್ ಹಾರಾಡಿ, ಜನರಲ್ಲಿ ಕುತೂಹಲ ಮೂಡಿಸಿತು. ಹೆಲಿಕಾಪ್ಟರ್ ಹಾರಾಟ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಗೆ ಕಾರಣವಾಗಿತ್ತು. ಇಬ್ಬನಿಯಿಂದ ಲ್ಯಾಂಡಿಂಗ್ ಸಮಸ್ಯೆ ಬೆಂಗಳೂರಿನಿಂದ ಕುಮಟಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಇಬ್ಬನಿ ಕವಿದಿದ್ದರಿಂದ ಲ್ಯಾಂಡಿಂಗ್‍ಗೆ ಸಮಸ್ಯೆ ಉಂಟಾಯಿತು. ಹಾಗಾಗಿ ಕೆಲಕಾಲ ಶಿವಮೊಗ್ಗದ ಸುತ್ತಲು ಹಾರಾಟ ನಡೆಸಿತು. ಲ್ಯಾಂಡಿಂಗ್ ಆಗಬೇಕಿದ್ದಿದ್ದು ಏಕೆ? ಉಪ ಮುಖ್ಯಮಂತ್ರಿ ಡಾ.ಅಶ್ವಥನಾರಾಯಣ್, ಸಚಿವರಾದ … Read more